nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಸಾಗುವಳಿ ಜಮೀನನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶ: ಬೆಳೆಗಾರರ ಒಕ್ಕೂಟದಿಂದ ಸಿಎಂಗೆ ಅಭಿನಂದನೆ
    ರಾಜ್ಯ ಸುದ್ದಿ August 15, 2024

    ಸರ್ಕಾರಿ ಸಾಗುವಳಿ ಜಮೀನನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶ: ಬೆಳೆಗಾರರ ಒಕ್ಕೂಟದಿಂದ ಸಿಎಂಗೆ ಅಭಿನಂದನೆ

    By adminAugust 15, 2024No Comments2 Mins Read
    siddaramaiah

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬೆಂಗಳೂರಿನಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗ ಭೇಟಿ ಮಾಡಿ ಸರ್ಕಾರಿ ಸಾಗುವಳಿ ಜಮೀನನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶಿಸಿರುವುದಕ್ಕಾಗಿ ಅಭಿನಂದನೆ ಸಲ್ಲಿಸಲಾಯಿತು.

    ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸರ್ಕಾರಿ ಸಾಗುವಳಿ ಜಮೀನುಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಮಾರ್ಗಸೂಚಿ ನೀಡಬೇಕೆಂದು ಮನವಿ ಮಾಡಲಾಯಿತು.


    Provided by
    Provided by

    ನಂತರ ಚಿಕ್ಕಮಗಳೂರು ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ಹಿಂದೆ ಭೂಮಿ ಸಾಗುವಳಿ ಮಾಡುತ್ತಿದ್ದು ಸಾಗುವಳಿ ಚೀಟಿ ಮತ್ತು ಪಹಣಿ ಕೂಡ ನೀಡಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯ ಇಲಾಖೆಯ ಬಹಳಷ್ಟು ಪ್ರದೇಶಗಳನ್ನು ಪರಿಭಾವಿತರಣ್ಯ ಎಂದು ವರ್ಗಾವಣೆ ಮಾಡಿ ಕೆಲವೊಂದು ಮಂಜೂರು ಜಮೀನುಗಳನ್ನು ಅರಣ್ಯ ಎಂದು ಪರಿಗಣಿಸಿರುತ್ತಾರೆ.                                                                    ಇತ್ತೀಚಿಗೆ  ಅರಣ್ಯ ಸಚಿವರು ಅರಣ್ಯ  ಜಮೀನನ್ನು ಕುಲ್ಲಾ ಮಾಡಬೇಕೆಂದು ಆದೇಶಿಸಿದ್ದು ಮಂಜೂರಾದ ಜಮೀನುಗಳನ್ನು ಹೆಚ್ಚಾಗಿ ಮಧ್ಯಮ ಮತ್ತು ಸಣ್ಣ ವರ್ಗದ ರೈತ ಬೆಳೆಗಾರರು ಹೊಂದಿದ್ದು ಒತ್ತುವರಿ ತೆರವಿನಿಂದ ಜೀವನೋಪಾಯಕ್ಕೆ ತೊಂದರೆಯಾಗುತ್ತದೆ ರೈತ ಬೆಳೆಗಾರರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದಾಗ , ಅಲ್ಲೇ ಇದ್ದ   ನ್ಅರಣ್ಯ ಸಚಿವರಿಗೆ ಈ ವಿಚಾರವನ್ನು ಪ್ರಸ್ತಾಪಿಸಿ ,ಮುಂದಿನ ಕಾಫಿ ಪಸಲು ಕುಯ್ಯುವವರೆಗೂ ಅವಕಾಶ ಮಾಡಿಕೊಡುವಂತೆ ತಿಳಿಸಿದರು.

    ಮುಖ್ಯಮಂತ್ರಿಗಳು ಮಾತನಾಡಿ, ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಬೆಳೆಗಾರರ ಸಂಘಟನೆಗಳು ಸಹ ತೊಂದರೆಯಾಗದಂತೆ ಸಹಕರಿಸಬೇಕೆಂದು ತಿಳಿಸಿದರು.

    ಬಹಳಷ್ಟು ಪರಿಭಾವಿತರಣ್ಯ ಪ್ರದೇಶಗಳಲ್ಲಿ ಸೆಕ್ಷನ್ ೪ ಅಡಿಯಲ್ಲಿ ಇರುವ ಸಾಗುವಳಿ ಜಮೀನುಗಳನ್ನು ಕಂದಾಯ ಇಲಾಖೆಗೆ ಮರು ಪರಿಗಣಿಸಿ ಅರಣ್ಯದಿಂದ ಹೊರಗೆ ಇಡಬೇಕೆಂದು ಒಕ್ಕೂಟದ ವತಿಯಿಂದ  ಕೇಳಿಕೊಳ್ಳಲಾಯಿತು.

    ಸಕಲೇಶಪುರ ಆಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಚ್.ಎಂ.ವಿಶ್ವನಾಥ್ ರವರು ಹಾಗೂ  ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಇವರ ನೇತೃತ್ವದಲ್ಲಿ  ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮತ್ತು ಅರಣ್ಯ ಸಚಿವರಾದ ಈಶ್ವರ ಖಂಡ್ರೆಯವರನ್ನು ಭೇಟಿಮಾಡಿದ್ದು, ಮಾಜಿ ಮಂತ್ರಿಗಳಾದ   ಕಿಮನ್ನೇ ರತ್ನಾಕರ್ ಹಾಗೂ   ಜಯಪ್ರಕಾಶ್ ಹೆಗ್ಡೆ ಅವರು   ಸಹ ಜೊತೆಗಿದ್ದು ಸಹಕರಿಸಿರು.

    ಒಕ್ಕೂಟದ ವತಿಯಿಂದ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ.ಹೆಚ್.ಟಿ.ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ  ಕೆ.ಬಿ.ಕೃಷ್ಣಪ್ಪ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಎಸ್.ಜಯರಾಮ್ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.