nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಸಾಗುವಳಿ ಜಮೀನನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶ: ಬೆಳೆಗಾರರ ಒಕ್ಕೂಟದಿಂದ ಸಿಎಂಗೆ ಅಭಿನಂದನೆ
    ರಾಜ್ಯ ಸುದ್ದಿ August 15, 2024

    ಸರ್ಕಾರಿ ಸಾಗುವಳಿ ಜಮೀನನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶ: ಬೆಳೆಗಾರರ ಒಕ್ಕೂಟದಿಂದ ಸಿಎಂಗೆ ಅಭಿನಂದನೆ

    By adminAugust 15, 2024No Comments2 Mins Read
    siddaramaiah

    Provided by
    Provided by

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬೆಂಗಳೂರಿನಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗ ಭೇಟಿ ಮಾಡಿ ಸರ್ಕಾರಿ ಸಾಗುವಳಿ ಜಮೀನನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶಿಸಿರುವುದಕ್ಕಾಗಿ ಅಭಿನಂದನೆ ಸಲ್ಲಿಸಲಾಯಿತು.

    ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸರ್ಕಾರಿ ಸಾಗುವಳಿ ಜಮೀನುಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಮಾರ್ಗಸೂಚಿ ನೀಡಬೇಕೆಂದು ಮನವಿ ಮಾಡಲಾಯಿತು.

    ನಂತರ ಚಿಕ್ಕಮಗಳೂರು ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ಹಿಂದೆ ಭೂಮಿ ಸಾಗುವಳಿ ಮಾಡುತ್ತಿದ್ದು ಸಾಗುವಳಿ ಚೀಟಿ ಮತ್ತು ಪಹಣಿ ಕೂಡ ನೀಡಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯ ಇಲಾಖೆಯ ಬಹಳಷ್ಟು ಪ್ರದೇಶಗಳನ್ನು ಪರಿಭಾವಿತರಣ್ಯ ಎಂದು ವರ್ಗಾವಣೆ ಮಾಡಿ ಕೆಲವೊಂದು ಮಂಜೂರು ಜಮೀನುಗಳನ್ನು ಅರಣ್ಯ ಎಂದು ಪರಿಗಣಿಸಿರುತ್ತಾರೆ.                                                                    ಇತ್ತೀಚಿಗೆ  ಅರಣ್ಯ ಸಚಿವರು ಅರಣ್ಯ  ಜಮೀನನ್ನು ಕುಲ್ಲಾ ಮಾಡಬೇಕೆಂದು ಆದೇಶಿಸಿದ್ದು ಮಂಜೂರಾದ ಜಮೀನುಗಳನ್ನು ಹೆಚ್ಚಾಗಿ ಮಧ್ಯಮ ಮತ್ತು ಸಣ್ಣ ವರ್ಗದ ರೈತ ಬೆಳೆಗಾರರು ಹೊಂದಿದ್ದು ಒತ್ತುವರಿ ತೆರವಿನಿಂದ ಜೀವನೋಪಾಯಕ್ಕೆ ತೊಂದರೆಯಾಗುತ್ತದೆ ರೈತ ಬೆಳೆಗಾರರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದಾಗ , ಅಲ್ಲೇ ಇದ್ದ   ನ್ಅರಣ್ಯ ಸಚಿವರಿಗೆ ಈ ವಿಚಾರವನ್ನು ಪ್ರಸ್ತಾಪಿಸಿ ,ಮುಂದಿನ ಕಾಫಿ ಪಸಲು ಕುಯ್ಯುವವರೆಗೂ ಅವಕಾಶ ಮಾಡಿಕೊಡುವಂತೆ ತಿಳಿಸಿದರು.

    ಮುಖ್ಯಮಂತ್ರಿಗಳು ಮಾತನಾಡಿ, ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಬೆಳೆಗಾರರ ಸಂಘಟನೆಗಳು ಸಹ ತೊಂದರೆಯಾಗದಂತೆ ಸಹಕರಿಸಬೇಕೆಂದು ತಿಳಿಸಿದರು.


    Provided by
    Provided by

    ಬಹಳಷ್ಟು ಪರಿಭಾವಿತರಣ್ಯ ಪ್ರದೇಶಗಳಲ್ಲಿ ಸೆಕ್ಷನ್ ೪ ಅಡಿಯಲ್ಲಿ ಇರುವ ಸಾಗುವಳಿ ಜಮೀನುಗಳನ್ನು ಕಂದಾಯ ಇಲಾಖೆಗೆ ಮರು ಪರಿಗಣಿಸಿ ಅರಣ್ಯದಿಂದ ಹೊರಗೆ ಇಡಬೇಕೆಂದು ಒಕ್ಕೂಟದ ವತಿಯಿಂದ  ಕೇಳಿಕೊಳ್ಳಲಾಯಿತು.

    ಸಕಲೇಶಪುರ ಆಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಚ್.ಎಂ.ವಿಶ್ವನಾಥ್ ರವರು ಹಾಗೂ  ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಇವರ ನೇತೃತ್ವದಲ್ಲಿ  ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮತ್ತು ಅರಣ್ಯ ಸಚಿವರಾದ ಈಶ್ವರ ಖಂಡ್ರೆಯವರನ್ನು ಭೇಟಿಮಾಡಿದ್ದು, ಮಾಜಿ ಮಂತ್ರಿಗಳಾದ   ಕಿಮನ್ನೇ ರತ್ನಾಕರ್ ಹಾಗೂ   ಜಯಪ್ರಕಾಶ್ ಹೆಗ್ಡೆ ಅವರು   ಸಹ ಜೊತೆಗಿದ್ದು ಸಹಕರಿಸಿರು.

    ಒಕ್ಕೂಟದ ವತಿಯಿಂದ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ.ಹೆಚ್.ಟಿ.ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ  ಕೆ.ಬಿ.ಕೃಷ್ಣಪ್ಪ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಎಸ್.ಜಯರಾಮ್ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಔರಾದ್: ಮಲೇರಿಯಾ ವಿರೋಧಿ ಮಾಸಾಚರಣೆ ದಿನದ ಅಂಗವಾಗಿ ತಾಲೂಕಿನ ಏಕಂಬಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ…

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.