nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ

    May 29, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 29, 2026

    ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ

    May 29, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
    • ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ
    • ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ
    • ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ
    • ಜೂನ್ 5 ರಂದು ತುಮಕೂರಿನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ: ಹೆಸರು ನೋಂದಣಿಗೆ ಜೂನ್ 3 ಕೊನೆ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಸಾಗುವಳಿ ಜಮೀನನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶ: ಬೆಳೆಗಾರರ ಒಕ್ಕೂಟದಿಂದ ಸಿಎಂಗೆ ಅಭಿನಂದನೆ
    ರಾಜ್ಯ ಸುದ್ದಿ August 15, 2024

    ಸರ್ಕಾರಿ ಸಾಗುವಳಿ ಜಮೀನನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶ: ಬೆಳೆಗಾರರ ಒಕ್ಕೂಟದಿಂದ ಸಿಎಂಗೆ ಅಭಿನಂದನೆ

    By adminAugust 15, 2024No Comments2 Mins Read
    siddaramaiah

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬೆಂಗಳೂರಿನಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗ ಭೇಟಿ ಮಾಡಿ ಸರ್ಕಾರಿ ಸಾಗುವಳಿ ಜಮೀನನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶಿಸಿರುವುದಕ್ಕಾಗಿ ಅಭಿನಂದನೆ ಸಲ್ಲಿಸಲಾಯಿತು.

    ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸರ್ಕಾರಿ ಸಾಗುವಳಿ ಜಮೀನುಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಮಾರ್ಗಸೂಚಿ ನೀಡಬೇಕೆಂದು ಮನವಿ ಮಾಡಲಾಯಿತು.


    Provided by
    Provided by

    ನಂತರ ಚಿಕ್ಕಮಗಳೂರು ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ಹಿಂದೆ ಭೂಮಿ ಸಾಗುವಳಿ ಮಾಡುತ್ತಿದ್ದು ಸಾಗುವಳಿ ಚೀಟಿ ಮತ್ತು ಪಹಣಿ ಕೂಡ ನೀಡಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯ ಇಲಾಖೆಯ ಬಹಳಷ್ಟು ಪ್ರದೇಶಗಳನ್ನು ಪರಿಭಾವಿತರಣ್ಯ ಎಂದು ವರ್ಗಾವಣೆ ಮಾಡಿ ಕೆಲವೊಂದು ಮಂಜೂರು ಜಮೀನುಗಳನ್ನು ಅರಣ್ಯ ಎಂದು ಪರಿಗಣಿಸಿರುತ್ತಾರೆ.                                                                    ಇತ್ತೀಚಿಗೆ  ಅರಣ್ಯ ಸಚಿವರು ಅರಣ್ಯ  ಜಮೀನನ್ನು ಕುಲ್ಲಾ ಮಾಡಬೇಕೆಂದು ಆದೇಶಿಸಿದ್ದು ಮಂಜೂರಾದ ಜಮೀನುಗಳನ್ನು ಹೆಚ್ಚಾಗಿ ಮಧ್ಯಮ ಮತ್ತು ಸಣ್ಣ ವರ್ಗದ ರೈತ ಬೆಳೆಗಾರರು ಹೊಂದಿದ್ದು ಒತ್ತುವರಿ ತೆರವಿನಿಂದ ಜೀವನೋಪಾಯಕ್ಕೆ ತೊಂದರೆಯಾಗುತ್ತದೆ ರೈತ ಬೆಳೆಗಾರರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದಾಗ , ಅಲ್ಲೇ ಇದ್ದ   ನ್ಅರಣ್ಯ ಸಚಿವರಿಗೆ ಈ ವಿಚಾರವನ್ನು ಪ್ರಸ್ತಾಪಿಸಿ ,ಮುಂದಿನ ಕಾಫಿ ಪಸಲು ಕುಯ್ಯುವವರೆಗೂ ಅವಕಾಶ ಮಾಡಿಕೊಡುವಂತೆ ತಿಳಿಸಿದರು.

    ಮುಖ್ಯಮಂತ್ರಿಗಳು ಮಾತನಾಡಿ, ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಬೆಳೆಗಾರರ ಸಂಘಟನೆಗಳು ಸಹ ತೊಂದರೆಯಾಗದಂತೆ ಸಹಕರಿಸಬೇಕೆಂದು ತಿಳಿಸಿದರು.

    ಬಹಳಷ್ಟು ಪರಿಭಾವಿತರಣ್ಯ ಪ್ರದೇಶಗಳಲ್ಲಿ ಸೆಕ್ಷನ್ ೪ ಅಡಿಯಲ್ಲಿ ಇರುವ ಸಾಗುವಳಿ ಜಮೀನುಗಳನ್ನು ಕಂದಾಯ ಇಲಾಖೆಗೆ ಮರು ಪರಿಗಣಿಸಿ ಅರಣ್ಯದಿಂದ ಹೊರಗೆ ಇಡಬೇಕೆಂದು ಒಕ್ಕೂಟದ ವತಿಯಿಂದ  ಕೇಳಿಕೊಳ್ಳಲಾಯಿತು.

    ಸಕಲೇಶಪುರ ಆಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಚ್.ಎಂ.ವಿಶ್ವನಾಥ್ ರವರು ಹಾಗೂ  ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಇವರ ನೇತೃತ್ವದಲ್ಲಿ  ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮತ್ತು ಅರಣ್ಯ ಸಚಿವರಾದ ಈಶ್ವರ ಖಂಡ್ರೆಯವರನ್ನು ಭೇಟಿಮಾಡಿದ್ದು, ಮಾಜಿ ಮಂತ್ರಿಗಳಾದ   ಕಿಮನ್ನೇ ರತ್ನಾಕರ್ ಹಾಗೂ   ಜಯಪ್ರಕಾಶ್ ಹೆಗ್ಡೆ ಅವರು   ಸಹ ಜೊತೆಗಿದ್ದು ಸಹಕರಿಸಿರು.

    ಒಕ್ಕೂಟದ ವತಿಯಿಂದ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ.ಹೆಚ್.ಟಿ.ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ  ಕೆ.ಬಿ.ಕೃಷ್ಣಪ್ಪ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಎಸ್.ಜಯರಾಮ್ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ

    May 29, 2026

    ಪಾವಗಡ: ತಾಲ್ಲೂಕಿನ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (82) ಅವರು ಶುಕ್ರವಾರ ಬೆಳಗಿನ ಜಾವ 5:00 ಗಂಟೆಗೆ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 29, 2026

    ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ

    May 29, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.