nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಿಸಿದ ಕಾರ್ಯಕರ್ತರು

    September 1, 2025

    ಗಣೇಶೋತ್ಸವ ವೇಳೆ ಡಾನ್ಸ್ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ!

    September 1, 2025

    ಕೆ.ಎನ್.ರಾಜಣ್ಣನ ಬೆನ್ನಿಗೆ ವಿವಿಧ ಮಠಗಳ ಸ್ವಾಮೀಜಿಗಳು

    September 1, 2025
    Facebook Twitter Instagram
    ಟ್ರೆಂಡಿಂಗ್
    • ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಿಸಿದ ಕಾರ್ಯಕರ್ತರು
    • ಗಣೇಶೋತ್ಸವ ವೇಳೆ ಡಾನ್ಸ್ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ!
    • ಕೆ.ಎನ್.ರಾಜಣ್ಣನ ಬೆನ್ನಿಗೆ ವಿವಿಧ ಮಠಗಳ ಸ್ವಾಮೀಜಿಗಳು
    • ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ
    • 216 ಗಂಟೆಗಳ ಕಾಲ ಭರತ ನಾಟ್ಯ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಪ್ರವೇಶಿಸಿದ ವಿದುಷಿ ದೀಕ್ಷಾ
    • ‘ಸಿದ್ರಾಮುಲ್ಲಾಖಾನ್’ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ ಪಿಡಿಓ ವಿರುದ್ಧ ಎಫ್ ಐಆರ್
    • ಸಂಸದ ಸುನೀಲ್ ಬೋಸ್  ಹುಟ್ಟುಹಬ್ಬ ಆಚರಿಸಿದ ಕಾರ್ಯಕರ್ತರು, ಅಭಿಮಾನಿಗಳು
    • ವಿಷ್ಣುವರ್ಧನ್ ಸಮಾಧಿ ಮರುಸ್ಥಾಪನೆಗೆ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಓರಿಸ್ಸಾದಿಂದ ಬೆಂಗಳೂರಿಗೆ ಚಿಕಿತ್ಸೆಗೆ ಬಂದಿದ್ದ ಬಾಲಕ ಕಾಣೆ : ಮನಕಲಕುವಂತಿದೆ ಕುಟಂಬಸ್ಥರ ಗೋಳಾಟ
    ರಾಜ್ಯ ಸುದ್ದಿ August 14, 2022

    ಓರಿಸ್ಸಾದಿಂದ ಬೆಂಗಳೂರಿಗೆ ಚಿಕಿತ್ಸೆಗೆ ಬಂದಿದ್ದ ಬಾಲಕ ಕಾಣೆ : ಮನಕಲಕುವಂತಿದೆ ಕುಟಂಬಸ್ಥರ ಗೋಳಾಟ

    By adminAugust 14, 2022No Comments1 Min Read
    missing

    ಬೆಂಗಳೂರು : ಇತ್ತೀಚೆಗೆ ತಾಯಿಯೊಬ್ಬಳು ಸಿಲಿಕಾನ್ ಸಿಟಿಯ ಸಂಪಂಗಿರಾಮನಗರದಲ್ಲಿ 4ನೇಯ ಮಹಡಿಯಿಂದ ಬುದ್ಧಿಮಾಂದ್ಯ ಮಗುವನ್ನು ಎಸೆದು ತಾಯ್ತನಕ್ಕೆ ಅವಮಾನವಾಗುವ ಕೆಲಸ ಮಾಡಿದ್ಲು. ಆದರೆ ಈಗ ತಾಯಿಯ ಅಂತಃಕರಣ, ವಾತ್ಸಲ್ಯವನ್ನು ಎತ್ತಿ ಹಿಡಿಯುವ ಮನಮಿಡಿಯುವ ಪ್ರಸಂಗ ನಡೆದಿದೆ.

    ಚಿಕಿತ್ಸೆಗಾಗಿ ಕರೆತಂದಿದ್ದ ಬುದ್ಧಿಮಾಂದ್ಯ ಬಾಲಕ ನಾಪತ್ತೆಯಾಗಿದ್ದು, ಒರಿಸ್ಸಾ ಮೂಲದ ಪೋಷಕರ, ಗೋಳಾಟ ಅಲೆದಾಟ ಹೇಳತೀರದಾಗಿದೆ. ಅವರ ಕಣ್ಣೀರು ಎಂತಹ ಕಲ್ಲು ಹೃದಯದವರನ್ನೂ ಕರಗಿಸುವಂತಿದೆ.
    ಓರಿಸ್ಸಾ ಮೂಲದ ಪ್ರಸನ್ಜೀತ್ ದಾಸ್ (12) ಎನ್ನುವ ನಾಪತ್ತೆಯಾಗಿರುವ ಬಾಲಕನಾಗಿದ್ದಾನೆ.


    Provided by
    Provided by

    ನಿಮಾನ್ಸ್ ನಲ್ಲಿ ಈತನ ಚಿಕಿತ್ಸೆಗಾಗಿ ಒರಿಸ್ಸಾದ ಬಾದ್ರಕ್ ನಿಂದ ಪೋಷಕರು ಆಗಸ್ಟ್ 9ರಂದು ಬೆಂಗಳೂರಿಗೆ ಬಂದಿದ್ದರು. ಸಿದ್ಧಾಪುರ ಠಾಣಾ ವ್ಯಾಪ್ತಿಯ ಎಸ್.ಎಸ್.ಲಾಡ್ಜ್ ನಲ್ಲಿ ರೂಮ್ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ರೂಮ್ ನಿಂದ ಬಾಲಕ ಏಕಾಏಕಿ ತಪ್ಪಿಸಿಕೊಂಡಿದ್ದು, ಬಾಲಕನನ್ನು ಹುಡುಕಿ ಕೊಡುವಂತೆ ಪೋಷಕರು ಪೊಲೀಸ್ ಆಯುಕ್ತರ ಕಚೇರಿಗೂ ಬಂದು ಅಳಲು ತೋಡಿಕೊಂಡಿದ್ದಾರೆ‌.

    ಅಬ್ದುಲ್ ಎನ್ನುವ ಆಟೋ ಚಾಲಕನ ಸಹಾಯದಿಂದ ನಿನ್ನೆಯಿಂದ ಅಲೆಯುತ್ತಿದ್ದಾರೆ. ಬಾಲಕ ಯಾರಿಗಾದ್ರೂ ಕಂಡಲ್ಲಿ 8792559232 ನಂಬರಿಗೆ ಕರೆ ಮಾಡುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ‘ಸಿದ್ರಾಮುಲ್ಲಾಖಾನ್’ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ ಪಿಡಿಓ ವಿರುದ್ಧ ಎಫ್ ಐಆರ್

    August 31, 2025

    ವಿಷ್ಣುವರ್ಧನ್ ಸಮಾಧಿ ಮರುಸ್ಥಾಪನೆಗೆ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆಗೆ ಮನವಿ

    August 31, 2025

    ಚಾಮುಂಡಿ ತಾಯಿಯ ದರ್ಶನ ಪಡೆದ ಕಿಚ್ಚ ಸುದೀಪ್ ದಂಪತಿ

    August 31, 2025
    Our Picks

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಿಸಿದ ಕಾರ್ಯಕರ್ತರು

    September 1, 2025

    ಹೆಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ ಪೋಸ್ಟ್ ನಲ್ಲಿ ಚಾಮರಾಜನಗರ ಲೋಕಸಭೆಯ ಸಂಸದ ಸುನೀಲ್ ಬೋಸ್ ಅವರ ಜನ್ಮದಿನದ  ಹ್ಯಾಂಡ್ ಪೋಸ್ಟ್ ಸರ್ಕಲ್…

    ಗಣೇಶೋತ್ಸವ ವೇಳೆ ಡಾನ್ಸ್ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ!

    September 1, 2025

    ಕೆ.ಎನ್.ರಾಜಣ್ಣನ ಬೆನ್ನಿಗೆ ವಿವಿಧ ಮಠಗಳ ಸ್ವಾಮೀಜಿಗಳು

    September 1, 2025

    ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ

    August 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.