nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ

    November 12, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ

    November 12, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ
    • ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ
    • ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ
    • ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು
    • ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್
    • ಕಪಿಲ‌ ನದಿಗೆ 30 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಅನಿಲ್ ಚಿಕ್ಕಮಾದು
    • ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ
    • ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ 5 ಗುಣಗಳು ಮನುಷ್ಯನ ವಿನಾಶಕ್ಕೆ ಕಾರಣವಂತೆ: ನಿಮ್ಮಲ್ಲೂ ಈ ಗುಣಗಳಿದ್ದರೆ ಬದಲಿಸಿಕೊಳ್ಳಿ
    ಲೇಖನ January 10, 2025

    ಈ 5 ಗುಣಗಳು ಮನುಷ್ಯನ ವಿನಾಶಕ್ಕೆ ಕಾರಣವಂತೆ: ನಿಮ್ಮಲ್ಲೂ ಈ ಗುಣಗಳಿದ್ದರೆ ಬದಲಿಸಿಕೊಳ್ಳಿ

    By adminJanuary 10, 2025No Comments1 Min Read
    chanakya

    ಚಾಣಕ್ಯ ತನ್ನ ಜೀವಿತಾವಧಿಯಲ್ಲಿ ಅನೇಕ ನೀತಿಗಳನ್ನು ರಚಿಸಿದ್ದಾರೆ. ಇದು ಚಾಣಕ್ಯನ ನೀತಿಗಳು ಎಂದೇ ಪ್ರಸಿದ್ಧಿ ಪಡೆದಿವೆ. ಚಾಣಕ್ಯನ ನೀತಿಯ ಪ್ರಕಾರ ಈ 5 ಗುಣಗಳೇ ಮನುಷ್ಯನ ವಿನಾಶಕ್ಕೆ ಕಾರಣವಂತೆ, ಆ ಗುಣಗಳು ಯಾವುದು ತಿಳಿದುಕೊಳ್ಳೋಣ ಬನ್ನಿ…

    ಸೋಮಾರಿತನ:


    Provided by
    Provided by

    ಯಾವುದೇ ವ್ಯಕ್ತಿ ಯಶಸ್ವಿ ಮತ್ತು ಸಮೃದ್ಧ ಜೀವನ ನಡೆಸಲು ಮೊದಲು ಸೋಮಾರಿತನದಿಂದ ಬಿಡುಗಡೆ ಹೊಂದಬೇಕಂತೆ. ಸೋಮಾರಿ ತನ ನಿಮ್ಮನ್ನು ಜೀವನದಲ್ಲಿ ಮುಂದೆ ಹೋಗಲು ಬಿಡುವುದಿಲ್ಲ. ಅದು ವಿನಾಶದತ್ತ ನಿಮ್ಮನ್ನು ಕೊಂಡೊಯ್ಯುತ್ತದೆ.

    ಅಹಂಕಾರ:

    ಅಹಂಕಾರಿ ವ್ಯಕ್ತಿ ಎಂದಿಗೂ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಿಲ್ಲ. ಯಾಕೆಂದರೆ, ಜೀವನದಲ್ಲಿ ಯಶಸ್ಸು ಪಡೆಯಲು ಅಹಂಕಾರವೇ ಅಡ್ಡಿಯಾಗಬಹುದು. ನಾನು ಎನ್ನುವ ಅಹಂಕಾರ, ನನ್ನಿಂದಲೇ ಎಲ್ಲ ಎನ್ನುವ ಅಹಂಕಾರ ಇರುವ ಮನುಷ್ಯರಿಂದ ಪ್ರತಿಯೊಬ್ಬರೂ ದೂರವಿರುತ್ತಾರೆ. ಹಾಗಾಗಿ ಆತ ಯಶಸ್ಸು ಪಡೆಯುವುದು ತುಂಬಾನೇ ಕಷ್ಟವಂತೆ.

    ದುರಾಸೆ:

    ಚಾಣಕ್ಯನ ಪ್ರಕಾರ ದುರಾಸೆ ಹೊಂದಿದ ವ್ಯಕ್ತಿ ಬೇಗನೇ ನಾಶವಾಗುತ್ತಾನಂತೆ. ಜೀವನದಲ್ಲಿ ಯಶಸ್ಸು, ಸಂತೋಷ ಬೇಕಾದರೆ, ದುರಾಸೆಯಿಂದ ದೂರವಿರಬೇಕು. ಎಲ್ಲರನ್ನೂ ಸಮಾನವಾಗಿ ನೋಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು.

    ಸುಳ್ಳು ಹೇಳುವ ಅಭ್ಯಾಸ:

    ಸುಳ್ಳು ಹೇಳುವ ಅಭ್ಯಾಸವನ್ನು ನೀವು ಹೊಂದಿದ್ದರೆ, ಈಗಲೇ ಬಿಟ್ಟು ಬಿಡಿ. ಸುಳ್ಳು ನಿಮ್ಮ ಮೇಲಿನ ನಂಬಿಕೆಯನ್ನು ಶಾಶ್ವತವಾಗಿ ಅಳಿಸಿ ಹಾಕಿ ಬಿಡುತ್ತದೆ. ನಿಮ್ಮ ಮೇಲೆ ಯಾರೂ ಕೂಡ ನಂಬಿಕೆ, ವಿಶ್ವಾಸ ವಿಡಲು ಸಾಧ್ಯವಿಲ್ಲ. ಇದರಿಂದಾಗಿ ನೀವು ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿಲ್ಲ.

    ಆಡಂಬರದ ಅಭ್ಯಾಸ:

    ಸಾಕಷ್ಟು ಜನರು ಆಡಂಬರದ ಜೀವನ ನಡೆಸುತ್ತಿರುತ್ತಾರೆ. ಆದರೆ ಯಾವುದರಲ್ಲೂ ಹೆಚ್ಚು ಆಡಂಬರ ತೋರಿಸಿಕೊಳ್ಳದ ಜನರು ಬೇಗನೇ ಯಶಸ್ಸನ್ನು ಪಡೆಯುತ್ತಾರಂತೆ, ಬೇರೆಯವರಿಗೆ ತನ್ನ ಶ್ರೀಮಂತಿಕೆ, ತನ್ನ ಯಶಸ್ಸನ್ನು ಪ್ರದರ್ಶಿಸಿ ತಾನು ದೊಡ್ಡವ ಎಂದು ತೋರಿಸಿಕೊಳ್ಳುವ ಅಭ್ಯಾಸ ಮನುಷ್ಯನನ್ನು ವಿನಾಶದ ಅಂಚಿಗೆ ದೂಡುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !

    November 2, 2025

    ‘ನಮ್ಮ ತುಮಕೂರು’ ನಂಬಿಕೆಯ ಬೆಳಕು: 4ನೇ ವಾರ್ಷಿಕೋತ್ಸವದ ಶುಭಾಶಯಗಳು | ಆರ್.ಶೋಭಾ

    November 1, 2025

    ಒಮ್ಮೆ ನಮ್ಮ ಮುಂದಿನ ಭವಿಷ್ಯ ನೋಡುವ ಬನ್ನಿ…?

    October 24, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ

    November 12, 2025

    ಸರಗೂರು:  ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡಿನ ಸದಸ್ಯೆ ಚೈತ್ರ ಸ್ವಾಮಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ…

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ

    November 12, 2025

    ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು

    November 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.