nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ 5 ಗುಣಗಳು ಮನುಷ್ಯನ ವಿನಾಶಕ್ಕೆ ಕಾರಣವಂತೆ: ನಿಮ್ಮಲ್ಲೂ ಈ ಗುಣಗಳಿದ್ದರೆ ಬದಲಿಸಿಕೊಳ್ಳಿ
    ಲೇಖನ January 10, 2025

    ಈ 5 ಗುಣಗಳು ಮನುಷ್ಯನ ವಿನಾಶಕ್ಕೆ ಕಾರಣವಂತೆ: ನಿಮ್ಮಲ್ಲೂ ಈ ಗುಣಗಳಿದ್ದರೆ ಬದಲಿಸಿಕೊಳ್ಳಿ

    By adminJanuary 10, 2025No Comments1 Min Read
    chanakya

    ಚಾಣಕ್ಯ ತನ್ನ ಜೀವಿತಾವಧಿಯಲ್ಲಿ ಅನೇಕ ನೀತಿಗಳನ್ನು ರಚಿಸಿದ್ದಾರೆ. ಇದು ಚಾಣಕ್ಯನ ನೀತಿಗಳು ಎಂದೇ ಪ್ರಸಿದ್ಧಿ ಪಡೆದಿವೆ. ಚಾಣಕ್ಯನ ನೀತಿಯ ಪ್ರಕಾರ ಈ 5 ಗುಣಗಳೇ ಮನುಷ್ಯನ ವಿನಾಶಕ್ಕೆ ಕಾರಣವಂತೆ, ಆ ಗುಣಗಳು ಯಾವುದು ತಿಳಿದುಕೊಳ್ಳೋಣ ಬನ್ನಿ…

    ಸೋಮಾರಿತನ:


    Provided by
    Provided by

    ಯಾವುದೇ ವ್ಯಕ್ತಿ ಯಶಸ್ವಿ ಮತ್ತು ಸಮೃದ್ಧ ಜೀವನ ನಡೆಸಲು ಮೊದಲು ಸೋಮಾರಿತನದಿಂದ ಬಿಡುಗಡೆ ಹೊಂದಬೇಕಂತೆ. ಸೋಮಾರಿ ತನ ನಿಮ್ಮನ್ನು ಜೀವನದಲ್ಲಿ ಮುಂದೆ ಹೋಗಲು ಬಿಡುವುದಿಲ್ಲ. ಅದು ವಿನಾಶದತ್ತ ನಿಮ್ಮನ್ನು ಕೊಂಡೊಯ್ಯುತ್ತದೆ.

    ಅಹಂಕಾರ:

    ಅಹಂಕಾರಿ ವ್ಯಕ್ತಿ ಎಂದಿಗೂ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಿಲ್ಲ. ಯಾಕೆಂದರೆ, ಜೀವನದಲ್ಲಿ ಯಶಸ್ಸು ಪಡೆಯಲು ಅಹಂಕಾರವೇ ಅಡ್ಡಿಯಾಗಬಹುದು. ನಾನು ಎನ್ನುವ ಅಹಂಕಾರ, ನನ್ನಿಂದಲೇ ಎಲ್ಲ ಎನ್ನುವ ಅಹಂಕಾರ ಇರುವ ಮನುಷ್ಯರಿಂದ ಪ್ರತಿಯೊಬ್ಬರೂ ದೂರವಿರುತ್ತಾರೆ. ಹಾಗಾಗಿ ಆತ ಯಶಸ್ಸು ಪಡೆಯುವುದು ತುಂಬಾನೇ ಕಷ್ಟವಂತೆ.

    ದುರಾಸೆ:

    ಚಾಣಕ್ಯನ ಪ್ರಕಾರ ದುರಾಸೆ ಹೊಂದಿದ ವ್ಯಕ್ತಿ ಬೇಗನೇ ನಾಶವಾಗುತ್ತಾನಂತೆ. ಜೀವನದಲ್ಲಿ ಯಶಸ್ಸು, ಸಂತೋಷ ಬೇಕಾದರೆ, ದುರಾಸೆಯಿಂದ ದೂರವಿರಬೇಕು. ಎಲ್ಲರನ್ನೂ ಸಮಾನವಾಗಿ ನೋಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು.

    ಸುಳ್ಳು ಹೇಳುವ ಅಭ್ಯಾಸ:

    ಸುಳ್ಳು ಹೇಳುವ ಅಭ್ಯಾಸವನ್ನು ನೀವು ಹೊಂದಿದ್ದರೆ, ಈಗಲೇ ಬಿಟ್ಟು ಬಿಡಿ. ಸುಳ್ಳು ನಿಮ್ಮ ಮೇಲಿನ ನಂಬಿಕೆಯನ್ನು ಶಾಶ್ವತವಾಗಿ ಅಳಿಸಿ ಹಾಕಿ ಬಿಡುತ್ತದೆ. ನಿಮ್ಮ ಮೇಲೆ ಯಾರೂ ಕೂಡ ನಂಬಿಕೆ, ವಿಶ್ವಾಸ ವಿಡಲು ಸಾಧ್ಯವಿಲ್ಲ. ಇದರಿಂದಾಗಿ ನೀವು ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿಲ್ಲ.

    ಆಡಂಬರದ ಅಭ್ಯಾಸ:

    ಸಾಕಷ್ಟು ಜನರು ಆಡಂಬರದ ಜೀವನ ನಡೆಸುತ್ತಿರುತ್ತಾರೆ. ಆದರೆ ಯಾವುದರಲ್ಲೂ ಹೆಚ್ಚು ಆಡಂಬರ ತೋರಿಸಿಕೊಳ್ಳದ ಜನರು ಬೇಗನೇ ಯಶಸ್ಸನ್ನು ಪಡೆಯುತ್ತಾರಂತೆ, ಬೇರೆಯವರಿಗೆ ತನ್ನ ಶ್ರೀಮಂತಿಕೆ, ತನ್ನ ಯಶಸ್ಸನ್ನು ಪ್ರದರ್ಶಿಸಿ ತಾನು ದೊಡ್ಡವ ಎಂದು ತೋರಿಸಿಕೊಳ್ಳುವ ಅಭ್ಯಾಸ ಮನುಷ್ಯನನ್ನು ವಿನಾಶದ ಅಂಚಿಗೆ ದೂಡುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026

    “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ

    May 19, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನವೊಂದು ಹರಿದ ಪರಿಣಾಮ,…

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.