nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

    February 16, 2026

    ಕೊಲೆಯಾಗಿದ್ದಾಳೆಂದು ಶಂಕಿಸಲಾಗಿದ್ದ ಮಹಿಳೆ ಪ್ರಿಯಕರನ ಬಾಡಿಗೆ ಮನೆಯಲ್ಲಿ ಪತ್ತೆ!

    February 16, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ
    • ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ
    • ಕೊಲೆಯಾಗಿದ್ದಾಳೆಂದು ಶಂಕಿಸಲಾಗಿದ್ದ ಮಹಿಳೆ ಪ್ರಿಯಕರನ ಬಾಡಿಗೆ ಮನೆಯಲ್ಲಿ ಪತ್ತೆ!
    • ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ 5 ಗುಣಗಳು ಮನುಷ್ಯನ ವಿನಾಶಕ್ಕೆ ಕಾರಣವಂತೆ: ನಿಮ್ಮಲ್ಲೂ ಈ ಗುಣಗಳಿದ್ದರೆ ಬದಲಿಸಿಕೊಳ್ಳಿ
    ಲೇಖನ January 10, 2025

    ಈ 5 ಗುಣಗಳು ಮನುಷ್ಯನ ವಿನಾಶಕ್ಕೆ ಕಾರಣವಂತೆ: ನಿಮ್ಮಲ್ಲೂ ಈ ಗುಣಗಳಿದ್ದರೆ ಬದಲಿಸಿಕೊಳ್ಳಿ

    By adminJanuary 10, 2025No Comments1 Min Read
    chanakya

    ಚಾಣಕ್ಯ ತನ್ನ ಜೀವಿತಾವಧಿಯಲ್ಲಿ ಅನೇಕ ನೀತಿಗಳನ್ನು ರಚಿಸಿದ್ದಾರೆ. ಇದು ಚಾಣಕ್ಯನ ನೀತಿಗಳು ಎಂದೇ ಪ್ರಸಿದ್ಧಿ ಪಡೆದಿವೆ. ಚಾಣಕ್ಯನ ನೀತಿಯ ಪ್ರಕಾರ ಈ 5 ಗುಣಗಳೇ ಮನುಷ್ಯನ ವಿನಾಶಕ್ಕೆ ಕಾರಣವಂತೆ, ಆ ಗುಣಗಳು ಯಾವುದು ತಿಳಿದುಕೊಳ್ಳೋಣ ಬನ್ನಿ…

    ಸೋಮಾರಿತನ:


    Provided by
    Provided by

    ಯಾವುದೇ ವ್ಯಕ್ತಿ ಯಶಸ್ವಿ ಮತ್ತು ಸಮೃದ್ಧ ಜೀವನ ನಡೆಸಲು ಮೊದಲು ಸೋಮಾರಿತನದಿಂದ ಬಿಡುಗಡೆ ಹೊಂದಬೇಕಂತೆ. ಸೋಮಾರಿ ತನ ನಿಮ್ಮನ್ನು ಜೀವನದಲ್ಲಿ ಮುಂದೆ ಹೋಗಲು ಬಿಡುವುದಿಲ್ಲ. ಅದು ವಿನಾಶದತ್ತ ನಿಮ್ಮನ್ನು ಕೊಂಡೊಯ್ಯುತ್ತದೆ.

    ಅಹಂಕಾರ:

    ಅಹಂಕಾರಿ ವ್ಯಕ್ತಿ ಎಂದಿಗೂ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಿಲ್ಲ. ಯಾಕೆಂದರೆ, ಜೀವನದಲ್ಲಿ ಯಶಸ್ಸು ಪಡೆಯಲು ಅಹಂಕಾರವೇ ಅಡ್ಡಿಯಾಗಬಹುದು. ನಾನು ಎನ್ನುವ ಅಹಂಕಾರ, ನನ್ನಿಂದಲೇ ಎಲ್ಲ ಎನ್ನುವ ಅಹಂಕಾರ ಇರುವ ಮನುಷ್ಯರಿಂದ ಪ್ರತಿಯೊಬ್ಬರೂ ದೂರವಿರುತ್ತಾರೆ. ಹಾಗಾಗಿ ಆತ ಯಶಸ್ಸು ಪಡೆಯುವುದು ತುಂಬಾನೇ ಕಷ್ಟವಂತೆ.

    ದುರಾಸೆ:

    ಚಾಣಕ್ಯನ ಪ್ರಕಾರ ದುರಾಸೆ ಹೊಂದಿದ ವ್ಯಕ್ತಿ ಬೇಗನೇ ನಾಶವಾಗುತ್ತಾನಂತೆ. ಜೀವನದಲ್ಲಿ ಯಶಸ್ಸು, ಸಂತೋಷ ಬೇಕಾದರೆ, ದುರಾಸೆಯಿಂದ ದೂರವಿರಬೇಕು. ಎಲ್ಲರನ್ನೂ ಸಮಾನವಾಗಿ ನೋಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು.

    ಸುಳ್ಳು ಹೇಳುವ ಅಭ್ಯಾಸ:

    ಸುಳ್ಳು ಹೇಳುವ ಅಭ್ಯಾಸವನ್ನು ನೀವು ಹೊಂದಿದ್ದರೆ, ಈಗಲೇ ಬಿಟ್ಟು ಬಿಡಿ. ಸುಳ್ಳು ನಿಮ್ಮ ಮೇಲಿನ ನಂಬಿಕೆಯನ್ನು ಶಾಶ್ವತವಾಗಿ ಅಳಿಸಿ ಹಾಕಿ ಬಿಡುತ್ತದೆ. ನಿಮ್ಮ ಮೇಲೆ ಯಾರೂ ಕೂಡ ನಂಬಿಕೆ, ವಿಶ್ವಾಸ ವಿಡಲು ಸಾಧ್ಯವಿಲ್ಲ. ಇದರಿಂದಾಗಿ ನೀವು ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿಲ್ಲ.

    ಆಡಂಬರದ ಅಭ್ಯಾಸ:

    ಸಾಕಷ್ಟು ಜನರು ಆಡಂಬರದ ಜೀವನ ನಡೆಸುತ್ತಿರುತ್ತಾರೆ. ಆದರೆ ಯಾವುದರಲ್ಲೂ ಹೆಚ್ಚು ಆಡಂಬರ ತೋರಿಸಿಕೊಳ್ಳದ ಜನರು ಬೇಗನೇ ಯಶಸ್ಸನ್ನು ಪಡೆಯುತ್ತಾರಂತೆ, ಬೇರೆಯವರಿಗೆ ತನ್ನ ಶ್ರೀಮಂತಿಕೆ, ತನ್ನ ಯಶಸ್ಸನ್ನು ಪ್ರದರ್ಶಿಸಿ ತಾನು ದೊಡ್ಡವ ಎಂದು ತೋರಿಸಿಕೊಳ್ಳುವ ಅಭ್ಯಾಸ ಮನುಷ್ಯನನ್ನು ವಿನಾಶದ ಅಂಚಿಗೆ ದೂಡುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಅದೃಷ್ಟ ಒಲಿದು ಬಂದಾಗ

    February 14, 2026

    ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ

    February 14, 2026

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    ಸರಗೂರು:  ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಸ್ವಾಮಿಗೆ ಪವಿತ್ರ ಗಂಗಾ ಜಲದಿಂದ ಅಭಿಷೇಕ…

    ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

    February 16, 2026

    ಕೊಲೆಯಾಗಿದ್ದಾಳೆಂದು ಶಂಕಿಸಲಾಗಿದ್ದ ಮಹಿಳೆ ಪ್ರಿಯಕರನ ಬಾಡಿಗೆ ಮನೆಯಲ್ಲಿ ಪತ್ತೆ!

    February 16, 2026

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.