nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ

    August 21, 2026

    ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

    August 21, 2026

    ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

    August 21, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ
    • ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ
    • ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
    • ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ
    • ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ
    • ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ: ಎಫ್.ಡಿ.ಎ.ವಿರುದ್ಧ ಐದು ಪ್ರಕರಣ ದಾಖಲು
    • ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ 5 ಗುಣಗಳು ಮನುಷ್ಯನ ವಿನಾಶಕ್ಕೆ ಕಾರಣವಂತೆ: ನಿಮ್ಮಲ್ಲೂ ಈ ಗುಣಗಳಿದ್ದರೆ ಬದಲಿಸಿಕೊಳ್ಳಿ
    ಲೇಖನ January 10, 2025

    ಈ 5 ಗುಣಗಳು ಮನುಷ್ಯನ ವಿನಾಶಕ್ಕೆ ಕಾರಣವಂತೆ: ನಿಮ್ಮಲ್ಲೂ ಈ ಗುಣಗಳಿದ್ದರೆ ಬದಲಿಸಿಕೊಳ್ಳಿ

    By adminJanuary 10, 2025No Comments1 Min Read
    chanakya

    ಚಾಣಕ್ಯ ತನ್ನ ಜೀವಿತಾವಧಿಯಲ್ಲಿ ಅನೇಕ ನೀತಿಗಳನ್ನು ರಚಿಸಿದ್ದಾರೆ. ಇದು ಚಾಣಕ್ಯನ ನೀತಿಗಳು ಎಂದೇ ಪ್ರಸಿದ್ಧಿ ಪಡೆದಿವೆ. ಚಾಣಕ್ಯನ ನೀತಿಯ ಪ್ರಕಾರ ಈ 5 ಗುಣಗಳೇ ಮನುಷ್ಯನ ವಿನಾಶಕ್ಕೆ ಕಾರಣವಂತೆ, ಆ ಗುಣಗಳು ಯಾವುದು ತಿಳಿದುಕೊಳ್ಳೋಣ ಬನ್ನಿ…

    ಸೋಮಾರಿತನ:

    ಯಾವುದೇ ವ್ಯಕ್ತಿ ಯಶಸ್ವಿ ಮತ್ತು ಸಮೃದ್ಧ ಜೀವನ ನಡೆಸಲು ಮೊದಲು ಸೋಮಾರಿತನದಿಂದ ಬಿಡುಗಡೆ ಹೊಂದಬೇಕಂತೆ. ಸೋಮಾರಿ ತನ ನಿಮ್ಮನ್ನು ಜೀವನದಲ್ಲಿ ಮುಂದೆ ಹೋಗಲು ಬಿಡುವುದಿಲ್ಲ. ಅದು ವಿನಾಶದತ್ತ ನಿಮ್ಮನ್ನು ಕೊಂಡೊಯ್ಯುತ್ತದೆ.

    ಅಹಂಕಾರ:

    ಅಹಂಕಾರಿ ವ್ಯಕ್ತಿ ಎಂದಿಗೂ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಿಲ್ಲ. ಯಾಕೆಂದರೆ, ಜೀವನದಲ್ಲಿ ಯಶಸ್ಸು ಪಡೆಯಲು ಅಹಂಕಾರವೇ ಅಡ್ಡಿಯಾಗಬಹುದು. ನಾನು ಎನ್ನುವ ಅಹಂಕಾರ, ನನ್ನಿಂದಲೇ ಎಲ್ಲ ಎನ್ನುವ ಅಹಂಕಾರ ಇರುವ ಮನುಷ್ಯರಿಂದ ಪ್ರತಿಯೊಬ್ಬರೂ ದೂರವಿರುತ್ತಾರೆ. ಹಾಗಾಗಿ ಆತ ಯಶಸ್ಸು ಪಡೆಯುವುದು ತುಂಬಾನೇ ಕಷ್ಟವಂತೆ.

    ದುರಾಸೆ:

    ಚಾಣಕ್ಯನ ಪ್ರಕಾರ ದುರಾಸೆ ಹೊಂದಿದ ವ್ಯಕ್ತಿ ಬೇಗನೇ ನಾಶವಾಗುತ್ತಾನಂತೆ. ಜೀವನದಲ್ಲಿ ಯಶಸ್ಸು, ಸಂತೋಷ ಬೇಕಾದರೆ, ದುರಾಸೆಯಿಂದ ದೂರವಿರಬೇಕು. ಎಲ್ಲರನ್ನೂ ಸಮಾನವಾಗಿ ನೋಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು.

    ಸುಳ್ಳು ಹೇಳುವ ಅಭ್ಯಾಸ:

    ಸುಳ್ಳು ಹೇಳುವ ಅಭ್ಯಾಸವನ್ನು ನೀವು ಹೊಂದಿದ್ದರೆ, ಈಗಲೇ ಬಿಟ್ಟು ಬಿಡಿ. ಸುಳ್ಳು ನಿಮ್ಮ ಮೇಲಿನ ನಂಬಿಕೆಯನ್ನು ಶಾಶ್ವತವಾಗಿ ಅಳಿಸಿ ಹಾಕಿ ಬಿಡುತ್ತದೆ. ನಿಮ್ಮ ಮೇಲೆ ಯಾರೂ ಕೂಡ ನಂಬಿಕೆ, ವಿಶ್ವಾಸ ವಿಡಲು ಸಾಧ್ಯವಿಲ್ಲ. ಇದರಿಂದಾಗಿ ನೀವು ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿಲ್ಲ.

    ಆಡಂಬರದ ಅಭ್ಯಾಸ:

    ಸಾಕಷ್ಟು ಜನರು ಆಡಂಬರದ ಜೀವನ ನಡೆಸುತ್ತಿರುತ್ತಾರೆ. ಆದರೆ ಯಾವುದರಲ್ಲೂ ಹೆಚ್ಚು ಆಡಂಬರ ತೋರಿಸಿಕೊಳ್ಳದ ಜನರು ಬೇಗನೇ ಯಶಸ್ಸನ್ನು ಪಡೆಯುತ್ತಾರಂತೆ, ಬೇರೆಯವರಿಗೆ ತನ್ನ ಶ್ರೀಮಂತಿಕೆ, ತನ್ನ ಯಶಸ್ಸನ್ನು ಪ್ರದರ್ಶಿಸಿ ತಾನು ದೊಡ್ಡವ ಎಂದು ತೋರಿಸಿಕೊಳ್ಳುವ ಅಭ್ಯಾಸ ಮನುಷ್ಯನನ್ನು ವಿನಾಶದ ಅಂಚಿಗೆ ದೂಡುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”

    August 19, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ

    August 21, 2026

    ತುಮಕೂರು: ಜಿಲ್ಲಾಡಳಿತದ ವತಿಯಿಂದ ಸೆಪ್ಟೆಂಬರ್ 4 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಆಚರಿಸಲಾಗುವ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದ ಪ್ರಯುಕ್ತ…

    ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

    August 21, 2026

    ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

    August 21, 2026

    ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ

    August 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.