nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್

    December 26, 2025

    ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!

    December 26, 2025

    ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ  ಸಂಕಲ್ಪ ಯಾತ್ರೆ

    December 26, 2025
    Facebook Twitter Instagram
    ಟ್ರೆಂಡಿಂಗ್
    • ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್
    • ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!
    • ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ  ಸಂಕಲ್ಪ ಯಾತ್ರೆ
    • ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ
    • ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
    • ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
    • ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ
    • ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ October 26, 2025

    ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ: ಸಿಎಂ ಸಿದ್ದರಾಮಯ್ಯ

    By adminOctober 26, 2025No Comments2 Mins Read
    siddaramaiah

    ಬೆಳಗಾವಿ: 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು.  ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ. 2017 ರಲ್ಲಿ ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ಶನಿವಾರ ಬೆಳಗಾವಿ ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ವ್ಯಾಪಾರ ಮಾಡಲು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಇಡೀ ದೇಶವನ್ನು ವಶಕ್ಕೆ ಪಡೆದುಕೊಂಡರು. ಬ್ರಿಟೀಷರಿಗೆ ನಮ್ಮವರೇ ಬೆಂಬಲ ಕೊಡುತ್ತಿದ್ದರು. ಚೆನ್ನಮ್ಮ ಮತ್ತು ರಾಯಣ್ಣನವರ ವಿರುದ್ಧ ಪಿತೂರಿ ಮಾಡಿದ್ದರು. ಈಗಲೂ ಭಾರತೀಯರನ್ನು ಜಾತಿ, ಧರ್ಮದ ಹೆಸರಿನಲ್ಲಿ ಪರಸ್ಪರ ಎತ್ತಿಕಟ್ಟಿ ಕಚ್ಚಾಡಿಸುವವರು ನಮ್ಮ ನಡುವೆಯೇ ಇದ್ದಾರೆ. ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಸ್ವಾಭಿಮಾನಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮತ್ತು ಬಾಳಪ್ಪ ಅವರು ಒಟ್ಟಾಗಿ ಶೌರ್ಯದಿಂದ ಬ್ರಿಟೀಷರನ್ನು ಹಿಮ್ಮೆಟ್ಟಿಸಿದರು. ಬಾಬಾ ಸಾಹೇಬ್ ಪಾಟೀಲರು ಶಾಸಕರಾದ ಬಳಿಕ ಕಿತ್ತೂರು ಉತ್ಸವ ಅತ್ಯಂತ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ನಡೆಸುತ್ತಿದ್ದಾರೆ. ಇದಕ್ಕಾಗಿ ಶಾಸಕರು ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.


    Provided by
    Provided by

    ಟಿಪ್ಪು, ಹೈದರಾಲಿ ಇಬ್ಬರೂ ಬ್ರಿಟೀಷರ ನಿದ್ದೆಗೆಡಿಸಿದ್ದರು. ನಾಲ್ಕು ಮೈಸೂರು ಯುದ್ಧಗಳನ್ನು ನಡೆಸಿದ್ದರು. ಟಿಪ್ಪು, ಹೈದರಾಲಿ ಇಬ್ಬರೂ ಬ್ರಿಟೀಷರ ವಿರುದ್ಧ ವಿರೋಚಿತವಾಗಿ ಹೋರಾಡಿದ ಅಪ್ಪಟ ವೀರರು, ದೇಶಪ್ರೇಮಿಗಳು. ಈ ಇತಿಹಾಸವನ್ನು ಹೇಳಿದ ಕೂಡಲೇ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮಾಡುತ್ತಾರೆ ಎಂದು ಅಪಪ್ರಚಾರ ಮಾಡುತ್ತಾರೆ. “ಇತಿಹಾಸ ಅರಿಯದವರು ಭವಿಷ್ಯ ರೂಪಿಸಲಾರರು” ಎನ್ನುವ ಅಂಬೇಡ್ಕರ್ ಅವರ ಮಾತು ಮರೆಯಬಾರದು ಎಂದರು.

    ರಾಣಿ ಚೆನ್ನಮ್ಮನವರ ಐಕ್ಯ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಕೂಡ ನಮ್ಮ ಸರ್ಕಾರವೇ. ಹಲವು ಮಹಾನ್ ವ್ಯಕ್ತಿಗಳ ಜಯಂತಿಯನ್ನು ಆಚರಣೆಗೆ ತಂದಿದ್ದು ಕೂಡ ನಾವೆ. ಇದು ನಮ್ಮ‌ ಸಂಸ್ಕೃತಿ.

    ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚೆನ್ನಮ್ಮ ಅವರ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!

    December 25, 2025

    ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ

    December 25, 2025

    ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ

    December 25, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್

    December 26, 2025

    ಕೊರಟಗೆರೆ : ಉತ್ತಮ ಮತ್ತು ದಕ್ಷ ಆಡಳಿತದಿಂದ ತಾಲ್ಲೂಕು ಸರ್ವತೋಮುಖ ಪ್ರಗತಿ ಸಾಧ್ಯ ಎಂದು ತಹಶೀಲ್ದಾರ್ ಮಂಜುನಾಥ್ ಅಭಿಪ್ರಾಯಪಟ್ಟರು. ಕೇಂದ್ರ…

    ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!

    December 26, 2025

    ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ  ಸಂಕಲ್ಪ ಯಾತ್ರೆ

    December 26, 2025

    ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ

    December 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.