nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಳ್ಳಾರಿ ಎಸ್.ಪಿ. ಹೆಸರಿನಲ್ಲಿ ವ್ಯಕ್ತಿಗೆ 50 ಸಾವಿರ ರೂ. ವಂಚನೆ

    December 8, 2025

    ಸರಗೂರು:  ಶ್ರದ್ಧಾ–ಭಕ್ತಿ, ಸಡಗರದಿಂದ ಹನುಮ ಜಯಂತಿ ಆಚರಣೆ

    December 8, 2025

    ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ

    December 7, 2025
    Facebook Twitter Instagram
    ಟ್ರೆಂಡಿಂಗ್
    • ಬಳ್ಳಾರಿ ಎಸ್.ಪಿ. ಹೆಸರಿನಲ್ಲಿ ವ್ಯಕ್ತಿಗೆ 50 ಸಾವಿರ ರೂ. ವಂಚನೆ
    • ಸರಗೂರು:  ಶ್ರದ್ಧಾ–ಭಕ್ತಿ, ಸಡಗರದಿಂದ ಹನುಮ ಜಯಂತಿ ಆಚರಣೆ
    • ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ
    • ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ
    • ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು
    • ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ
    • ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಔರಾದ್ ಪುರಸಭೆ ನಮ್ಮ ಸರಕಾರದ ಕೊಡುಗೆ : ಸಚಿವ ಈಶ್ವರ್ ಖಂಡ್ರೆ
    ಜಿಲ್ಲಾ ಸುದ್ದಿ October 13, 2025

    ಔರಾದ್ ಪುರಸಭೆ ನಮ್ಮ ಸರಕಾರದ ಕೊಡುಗೆ : ಸಚಿವ ಈಶ್ವರ್ ಖಂಡ್ರೆ

    By adminOctober 13, 2025No Comments1 Min Read
    eshwar khandre

    ಬೀದರ್: ಔರಾದ್ ಪಟ್ಟಣ ಪಂಚಾಯತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಮಾಡಿರುವುದು ಕಾಂಗ್ರೆಸ್ ಸರಕಾರದ ಕೊಡುಗೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

    ಭಾಲ್ಕಿಯ ತಮ್ಮ ನಿವಾಸದಲ್ಲಿ ಭಾನುವಾರ ಮುಖಂಡ ಡಾ.ಭೀಮಸೇನರಾವ ಶಿಂಧೆ ನೇತೃತ್ವದಲ್ಲಿ ಔರಾದ್ ನಾಗರಿಕರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಔರಾದ್ ಜನರ ಬಹುದಿನಗಳ ಕೊಡುಗೆ ಕಾಂಗ್ರೆಸ್ ಸರಕಾರ ನೆರವೇರಿಸಿದೆ. ಈ‌ ಹಿಂದಿನ ಬಿಜೆಪಿ ಸರಕಾರ ಮಾಡದ ಕೆಲಸ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದರು.


    Provided by
    Provided by

    ಲೋಕಸಭೆ ಚುನಾವಣೆಯಲ್ಲಿ ಪಟ್ಟಣದ ಜನರಿಗೆ ಆಶ್ವಾಸನೆ ನೀಡಿರುವೆ. ಅದರಂತೆ ಔರಾದ್ ಪಟ್ಟಣ ಪಂಚಾಯತಿಯನ್ನು ಪುರಸಭೆ ಮಾಡಿದ್ದೇನೆ, ನಾನು ಈ ಹಿಂದೆ ಸಚಿವನಾಗಿರುವಾಗ ನಿಯಮದ‌ ಪ್ರಕಾರ ಎಲ್ಲ ಮಾನದಂಡಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈಗ ಎಲ್ಲವನ್ನು ಸಿದ್ಧಪಡಿಸಿಕೊಂಡು ಸಚಿವ ಸಂಪುಟದಲ್ಲಿ ಪುರಸಭೆ ಘೋಷಣೆಯ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದ ಔರಾದ್ ಪಟ್ಟಣ ಬಹುದಿನಗಳ ಬೇಡಿಕೆ ಈಡೇರಿದೆ ಎಂದು ಹರ್ಷ ವ್ಯಕ್ತಪಡಿಸಿದರು.

    ಈ ವೇಳೆ ಮುಖಂಡ ಡಾ.ಭೀಮಸೇನರಾವ ಶಿಂಧೆ ಮಾತನಾಡಿ, ಲೋಕಸಭೆ ಚುನಾವಣೆಯ ವೇಳೆ ಪುರಸಭೆಯೊಂದಿಗೆ ಪಟ್ಟಣದ ಅಭಿವೃದ್ಧಿಗೆ 5 ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದೀರಿ ಎಂದು ನೆನಪಿಸಿದರು. ಇದಕ್ಕೆ ತಕ್ಷಣ ಸ್ಪಂದಿಸಿದ ಸಚಿವ ಈಶ್ವರ ಖಂಡ್ರೆ ಅವರು ಐದು ಕೋಟಿ ಅನುದಾನ ನೀಡುವುದಾಗಿ  ಘೋಷಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಯಾವುದಕ್ಕೂ ಹೆದರದೇ ಪಕ್ಷದ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿದರು.

    ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಚನ್ನಪ್ಪ ಉಪ್ಪೆ, ಪಪಂ ಮಾಜಿ ಅಧ್ಯಕ್ಷ ಬಾಬುರಾವ ತಾರೆ, ಪಪಂ ಸದಸ್ಯರಾದ ಸುನಿಲಕುಮಾರ ದೇಶಮುಖ, ಪ್ರಶಾಂತ ಫುಲಾರಿ, ಶರಣಪ್ಪ ಪಾಟೀಲ್, ಶಾಲೊಮನ್ ಮಹೀಮಕರ್, ಸುನಿಲ‌ ಮೀತ್ರಾ, ಅನಿಲ ನಿರ್ಮಳೆ, ಪಪ್ಪು ದೇವಕತ್ತೆ, ಪ್ರವೀಣ ಕರಂಜೆ, ಅನಿಲ ವಡಿಯಾರ್, ಮಹೋಹರ್, ಬಾಲಾಜಿ, ಕಮಳಮ್ಮ ಚಿಕ್ಲಿ, ವೆಂಕಟರಾವ ಪಾಟೀಲ್, ಸೂರ್ಯಕಾಂತ ಉಡಬಾಳೆ ಸೇರಿದಂತೆ ಅನೇಕರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು:  ಶ್ರದ್ಧಾ–ಭಕ್ತಿ, ಸಡಗರದಿಂದ ಹನುಮ ಜಯಂತಿ ಆಚರಣೆ

    December 8, 2025

    ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು

    December 7, 2025

    ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ

    December 6, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಳ್ಳಾರಿ ಎಸ್.ಪಿ. ಹೆಸರಿನಲ್ಲಿ ವ್ಯಕ್ತಿಗೆ 50 ಸಾವಿರ ರೂ. ವಂಚನೆ

    December 8, 2025

    ತುಮಕೂರು: ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ಹೆಸರಿನಲ್ಲಿ ನಕಲಿ ಫೇಸ್‌ ಬುಕ್ ಖಾತೆ ಸೃಷ್ಟಿಸಿ ಕುವೆಂಪು ನಗರದ ಎಲ್‌…

    ಸರಗೂರು:  ಶ್ರದ್ಧಾ–ಭಕ್ತಿ, ಸಡಗರದಿಂದ ಹನುಮ ಜಯಂತಿ ಆಚರಣೆ

    December 8, 2025

    ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ

    December 7, 2025

    ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ

    December 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.