nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ

    November 15, 2025

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ

    November 15, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    • ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  
    • ಮಕ್ಕಳಿಲ್ಲದ ಕೊರಗು ಬಿಟ್ಟು ಮರಗಳಿಗೆ ತಾಯಿಯಾದ ದೈವ ಸ್ವರೂಪಿ “ತಿಮ್ಮಕ್ಕ”
    • ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 
    • ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
    • ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶೇಷಚೇತನರ ಪಾಲಿಗೆ ನಮ್ಮದು ಹೃದಯವಂತ ಸರ್ಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
    ರಾಜ್ಯ ಸುದ್ದಿ December 3, 2024

    ವಿಶೇಷಚೇತನರ ಪಾಲಿಗೆ ನಮ್ಮದು ಹೃದಯವಂತ ಸರ್ಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    By adminDecember 3, 2024No Comments2 Mins Read
    lakshmi hebbalkar

    ಬೆಂಗಳೂರು: ರಾಜ್ಯದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತಿದ್ದು, ರಾಜ್ಯ ಸರ್ಕಾರ ವಿಕಲಚೇತನರ ಪಾಲಿಗಂತೂ ಹೃದಯವಂತ ಸರ್ಕಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.

    ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶಾಲಯ ವತಿಯಿಂದ ಅಯೋಜಿಸಿದ್ದ ವಿಕಲಚೇತನ ದಿನಾಚರಣೆ- 2024, ಆರೈಕೆದಾರರಿಗೆ ಮಾಸಿಕ ಭತ್ಯೆ ಯೋಜನೆಗೆ ಚಾಲನೆ ಹಾಗೂ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.


    Provided by
    Provided by

    ಇಂದು ಸರ್ಕಾರ ಬಹಳಷ್ಟು ಕಾರ್ಯಕ್ರಮಗಳನ್ನು ನಮ್ಮ ಇಲಾಖೆ ವತಿಯಿಂದ ವಿಕಲಚೇತನರಿಗೆ ಕೊಟ್ಟಿದೆ. ನಮ್ಮ ಉದ್ದೇಶ; ಗುರಿ ಇಷ್ಟೇ, ವಿಶೇಷಚೇತನರ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು. ದೇಶದಲ್ಲಿ ಎಲ್ಲರಿಗೂ ಸಂವಿಧಾನಬದ್ಧವಾದ ಹಕ್ಕುಗಳಿವೆ. ಎಲ್ಲರಿಗೂ ಸಮಾನವಾದ ಅವಕಾಶಗಳಿವೆ. ಅದರಲ್ಲೂ ವಿಶೇಷವಾಗಿ ವಿಶೇಷಚೇತನರಿಗೂ ಅನ್ವಯಿಸುತ್ತವೆ. ಸರ್ಕಾರ ಎಲ್ಲರಿಗೂ ಸಮಾನವಾದ ಅವಕಾಶಗಳನ್ನು ಕಲ್ಪಿಸಲು ಮುಂದಾಗಿದೆ ಎಂದರು.

    ಸಂವಿಧಾನಬದ್ಧವಾದ ಹಕ್ಕನ್ನು ಎಲ್ಲರಿಗೂ ಸಮಾನವಾದ ಅಧಿಕಾರಗಳು, ಸಮಾನವಾದ ಅವಕಾಶಗಳನ್ನು, ಅದರಲ್ಲೂ ವಿಶೇಷವಾಗಿ ವಿಕಲಚೇತನರಿಗೂ ನೀಡುವುದೇ ನಮ್ಮ ಸರ್ಕಾರದ ಉದ್ದೇಶ. ಇಲಾಖೆಯ ಅನೇಕ ಕಾರ್ಯಕ್ರಮಗಳನ್ನು ವಿಕಲಚೇತನರಿಗೆ ನೀಡಲಾಗಿದೆ. ಇಲಾಖೆಯ ಎಲ್ಲ ಕಾರ್ಯಕ್ರಮಗಳನ್ನು ಕೈಪಿಡಿಯನ್ನು ಬಿಡುಗಡೆಗೊಳಿಲಾಗಿದೆ.

    ಮುಖ್ಯಮಂತ್ರಿಗಳು ಹಾಗೂ ನಮ್ಮ ಸರ್ಕಾರಕ್ಕೆ ಒಳ್ಳೆಯ ಹೃದಯವಿದೆ; ವಿಕಲಚೇತನರ ಬಗ್ಗೆ ಅತ್ಯಂತ ಗೌರವವಿದೆ. ವಿಕಲಚೇತರಿಗೆ ಏನೆಲ್ಲ ಅನುಕೂಲಗಳನ್ನು ಮಾಡಬೇಕೆನ್ನುವುದನ್ನು ಮನಗಂಡಿದೆ ಎಂದು ಹೇಳಿದರು.

    ವಿಕಲಚೇತನರ ಬಗ್ಗೆ ವಿಶೇಷ ಕಾಳಜಿ, ಆಸಕ್ತಿ ಸರ್ಕಾರಕ್ಕಿದೆ; ಹಾಗೆಯೇ, ವಿಕಲಚೇತನರನ್ನು ನೋಡಿಕೊಳ್ಳುವ ತಾಯಿಂದಿರರು, ಪೋಷಕರಾದ ಆರೈಕೆದಾರರಿಗೆ ಸರ್ಕಾರ ತಿಂಗಳಿಗೆ ಒಂದು ಸಾವಿರ ರೂಪಾಯಿ ಮಾಸಾಶನ ನೀಡುತ್ತಿದೆ. ಇದು ದೇಶದ ಇತಿಹಾಸದಲ್ಲೇ ಪ್ರಥಮ ಬಾರಿಗೆ ನಮ್ಮ ಸರ್ಕಾರ ಆರೈಕೆದಾರರಿಗೆ ಮಾಸಾಶನ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

    ವಿಕಲಚೇತನರು ಸಮಾಜಕ್ಕೆ ಆದರ್ಶಪ್ರಾಯರು; ಏಕೆಂದರೆ ಆ ಭಗವಂತ ಬಹಳಷ್ಟು ಒಳ್ಳೆಯ ಆರೋಗ್ಯವನ್ನು, ಒಳ್ಳೆಯ ಜೀವನವನ್ನು ನೀಡಿದ್ದರೂ ಕೆಲವೊಂದು ಸಂದಿಗ್ಧ ಸಂದರ್ಭದಲ್ಲಿ ತಲೆಯ ಮೇಲೆ ಕೈ ಇಟ್ಟುಕೊಳ್ಳುತ್ತಾರೆ. ನಮಗೆಲ್ಲ, ನಮ್ಮಂತಹ ಎಲ್ಲರಿಗೂ ವಿಕಲಚೇತನರು ಆದರ್ಶರಾಗಿದ್ದಾರೆ, ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲೂ; ಎಲ್ಲರನ್ನೂ ಮೀರಿ ಸಾಧನೆ ಮಾಡಿದ್ಧಾರೆ. ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಾಲಭವನ ಅಧ್ಯಕ್ಷ ಬಿ.ಆರ್.ನಾಯ್ಡು, ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಟಿ. ರಾಘವೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಸಿದ್ದೇಶ್ವರ್, ವಿಶೇಷ ಆಹ್ವಾನಿತರಾದ ಇಂದುಮತಿ ರಾವ್, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ

    November 15, 2025

    ತುಮಕೂರು: ನಗರದ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ…

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ

    November 15, 2025

    ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.