nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶೇಷಚೇತನರ ಪಾಲಿಗೆ ನಮ್ಮದು ಹೃದಯವಂತ ಸರ್ಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
    ರಾಜ್ಯ ಸುದ್ದಿ December 3, 2024

    ವಿಶೇಷಚೇತನರ ಪಾಲಿಗೆ ನಮ್ಮದು ಹೃದಯವಂತ ಸರ್ಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    By adminDecember 3, 2024No Comments2 Mins Read
    lakshmi hebbalkar

    ಬೆಂಗಳೂರು: ರಾಜ್ಯದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತಿದ್ದು, ರಾಜ್ಯ ಸರ್ಕಾರ ವಿಕಲಚೇತನರ ಪಾಲಿಗಂತೂ ಹೃದಯವಂತ ಸರ್ಕಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.

    ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶಾಲಯ ವತಿಯಿಂದ ಅಯೋಜಿಸಿದ್ದ ವಿಕಲಚೇತನ ದಿನಾಚರಣೆ- 2024, ಆರೈಕೆದಾರರಿಗೆ ಮಾಸಿಕ ಭತ್ಯೆ ಯೋಜನೆಗೆ ಚಾಲನೆ ಹಾಗೂ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.


    Provided by
    Provided by

    ಇಂದು ಸರ್ಕಾರ ಬಹಳಷ್ಟು ಕಾರ್ಯಕ್ರಮಗಳನ್ನು ನಮ್ಮ ಇಲಾಖೆ ವತಿಯಿಂದ ವಿಕಲಚೇತನರಿಗೆ ಕೊಟ್ಟಿದೆ. ನಮ್ಮ ಉದ್ದೇಶ; ಗುರಿ ಇಷ್ಟೇ, ವಿಶೇಷಚೇತನರ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು. ದೇಶದಲ್ಲಿ ಎಲ್ಲರಿಗೂ ಸಂವಿಧಾನಬದ್ಧವಾದ ಹಕ್ಕುಗಳಿವೆ. ಎಲ್ಲರಿಗೂ ಸಮಾನವಾದ ಅವಕಾಶಗಳಿವೆ. ಅದರಲ್ಲೂ ವಿಶೇಷವಾಗಿ ವಿಶೇಷಚೇತನರಿಗೂ ಅನ್ವಯಿಸುತ್ತವೆ. ಸರ್ಕಾರ ಎಲ್ಲರಿಗೂ ಸಮಾನವಾದ ಅವಕಾಶಗಳನ್ನು ಕಲ್ಪಿಸಲು ಮುಂದಾಗಿದೆ ಎಂದರು.

    ಸಂವಿಧಾನಬದ್ಧವಾದ ಹಕ್ಕನ್ನು ಎಲ್ಲರಿಗೂ ಸಮಾನವಾದ ಅಧಿಕಾರಗಳು, ಸಮಾನವಾದ ಅವಕಾಶಗಳನ್ನು, ಅದರಲ್ಲೂ ವಿಶೇಷವಾಗಿ ವಿಕಲಚೇತನರಿಗೂ ನೀಡುವುದೇ ನಮ್ಮ ಸರ್ಕಾರದ ಉದ್ದೇಶ. ಇಲಾಖೆಯ ಅನೇಕ ಕಾರ್ಯಕ್ರಮಗಳನ್ನು ವಿಕಲಚೇತನರಿಗೆ ನೀಡಲಾಗಿದೆ. ಇಲಾಖೆಯ ಎಲ್ಲ ಕಾರ್ಯಕ್ರಮಗಳನ್ನು ಕೈಪಿಡಿಯನ್ನು ಬಿಡುಗಡೆಗೊಳಿಲಾಗಿದೆ.

    ಮುಖ್ಯಮಂತ್ರಿಗಳು ಹಾಗೂ ನಮ್ಮ ಸರ್ಕಾರಕ್ಕೆ ಒಳ್ಳೆಯ ಹೃದಯವಿದೆ; ವಿಕಲಚೇತನರ ಬಗ್ಗೆ ಅತ್ಯಂತ ಗೌರವವಿದೆ. ವಿಕಲಚೇತರಿಗೆ ಏನೆಲ್ಲ ಅನುಕೂಲಗಳನ್ನು ಮಾಡಬೇಕೆನ್ನುವುದನ್ನು ಮನಗಂಡಿದೆ ಎಂದು ಹೇಳಿದರು.

    ವಿಕಲಚೇತನರ ಬಗ್ಗೆ ವಿಶೇಷ ಕಾಳಜಿ, ಆಸಕ್ತಿ ಸರ್ಕಾರಕ್ಕಿದೆ; ಹಾಗೆಯೇ, ವಿಕಲಚೇತನರನ್ನು ನೋಡಿಕೊಳ್ಳುವ ತಾಯಿಂದಿರರು, ಪೋಷಕರಾದ ಆರೈಕೆದಾರರಿಗೆ ಸರ್ಕಾರ ತಿಂಗಳಿಗೆ ಒಂದು ಸಾವಿರ ರೂಪಾಯಿ ಮಾಸಾಶನ ನೀಡುತ್ತಿದೆ. ಇದು ದೇಶದ ಇತಿಹಾಸದಲ್ಲೇ ಪ್ರಥಮ ಬಾರಿಗೆ ನಮ್ಮ ಸರ್ಕಾರ ಆರೈಕೆದಾರರಿಗೆ ಮಾಸಾಶನ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

    ವಿಕಲಚೇತನರು ಸಮಾಜಕ್ಕೆ ಆದರ್ಶಪ್ರಾಯರು; ಏಕೆಂದರೆ ಆ ಭಗವಂತ ಬಹಳಷ್ಟು ಒಳ್ಳೆಯ ಆರೋಗ್ಯವನ್ನು, ಒಳ್ಳೆಯ ಜೀವನವನ್ನು ನೀಡಿದ್ದರೂ ಕೆಲವೊಂದು ಸಂದಿಗ್ಧ ಸಂದರ್ಭದಲ್ಲಿ ತಲೆಯ ಮೇಲೆ ಕೈ ಇಟ್ಟುಕೊಳ್ಳುತ್ತಾರೆ. ನಮಗೆಲ್ಲ, ನಮ್ಮಂತಹ ಎಲ್ಲರಿಗೂ ವಿಕಲಚೇತನರು ಆದರ್ಶರಾಗಿದ್ದಾರೆ, ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲೂ; ಎಲ್ಲರನ್ನೂ ಮೀರಿ ಸಾಧನೆ ಮಾಡಿದ್ಧಾರೆ. ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಾಲಭವನ ಅಧ್ಯಕ್ಷ ಬಿ.ಆರ್.ನಾಯ್ಡು, ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಟಿ. ರಾಘವೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಸಿದ್ದೇಶ್ವರ್, ವಿಶೇಷ ಆಹ್ವಾನಿತರಾದ ಇಂದುಮತಿ ರಾವ್, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.