nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    • ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
    • ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
    • ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
    • ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
    • ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಿದ ಮಾಜಿ ಸಚಿವ ಡಿ.ಸುಧಾಕರ್
    ಜಿಲ್ಲಾ ಸುದ್ದಿ February 7, 2022

    ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಿದ ಮಾಜಿ ಸಚಿವ ಡಿ.ಸುಧಾಕರ್

    By adminFebruary 7, 2022No Comments1 Min Read
    congress

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್ ನೇತೃತ್ವದಲ್ಲಿ ವಾರ್ಡ್ ನಂ.8ರ ವಾರ್ಡ್ ಕಮಿಟಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಮಾಜಿ ಸಚಿವರಾದ ಡಿ.ಸುಧಾಕರ್ ನೇಮಕಾತಿ ಪತ್ರ ನೀಡಿದರು.

    ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಅಮ್ಮತೇಶ್ವ್ ಸ್ವಾಮಿ,  ನಗರ ಸಭೆಯ ಅಧ್ಯಕ್ಷರಾದ ಶಂಶುನ್ನಿಸಾ,  ಗೌರವಾಧ್ಯಕ್ಷರಾದ ಅಬ್ದುಲ್ ನಭಿ ವಾರ್ಡ್ ನ ಅಧ್ಯಕ್ಷರಾದ ಅಬೀಬ್ ಪುರು ರಹಮಾನ್,  ಉಪಾಧ್ಯಕ್ಷರಾದ ಹೆಚ್.ಬಾಬು,  ಎಸ್.ಪಾಪಣ್ಣ , ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ ಸೈಫುಲ್ಲಾ,  ಮಹಾಂತೇಶ್, ಮಹ್ಮದ್ ಇಸ್ಮಾಯಿಲ್ , ಇತಿಯಾಜ್ ನಯಾಜ್ಠ, ಖಚಾಂಚಿ ಹೈದರ್ ಅಲಿ,  ವಾರ್ಡ್ ನ ಕಾರ್ಯಕರ್ತರು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

    ವರದಿ:  ಮುರುಳಿಧರನ್ ಆರ್.,  ಹಿರಿಯೂರು ( ಚಿತ್ರದುರ್ಗ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ

    August 1, 2026

    ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ

    August 1, 2026

    ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ

    August 1, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ತುಮಕೂರು: ನಗರದ ದೇವರಾಯಪಟ್ಟಣ ಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ದೇವರಾಯಪಟ್ಟಣದಿಂದ ಬಂಡೇಪಾಳ್ಯ ಸಂಪರ್ಕಿಸುವ ರಸ್ತೆಯಲ್ಲಿ…

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.