nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ

    March 19, 2026

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

    March 19, 2026

    ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ

    March 19, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ
    • ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ
    • ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ
    • ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಿದ ಮಾಜಿ ಶಾಸಕ ಡಿ.ಸುಧಾಕರ್
    ಜಿಲ್ಲಾ ಸುದ್ದಿ January 30, 2022

    ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಿದ ಮಾಜಿ ಶಾಸಕ ಡಿ.ಸುಧಾಕರ್

    By adminJanuary 30, 2022No Comments1 Min Read
    hiriyuru

    ಹಿರಿಯೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಿ.ಸುಧಾಕರ್ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಿದರು.

    ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ  ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಖಾದಿ ರಮೇಶ್ ಅವರ ನೇತೃತ್ವದಲ್ಲಿ ನೇಮಕಾತಿ ಪತ್ರವನ್ನು ನೀಡಲಾಯಿತು.


    Provided by
    Provided by

    ಕಾಂಗ್ರೆಸ್ ಪಕ್ಷದ ಎಲ್ಲಾ ಸಮಿತಿಯ ಪದಾಧಿಕಾರಿಗಳು, ಪಕ್ಷದ ಸ್ಥಳೀಯ ನಾಯಕರುಗಳಿಗೆ  ನೀಡಿರುವಂತಹ ಜವಾಬ್ದಾರಿ ಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಇದೇ ವೇಳೆ ಅವರು ಆಶಿಸಿದರು.

    ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ ಪಿ ಸಿ ಸಿ ಕಾರ್ಮಿಕ ವಿಭಾಗದ ಸುಜಾತ , ಕಾರ್ಮಿಕ ವಿಭಾಗದ ಜಿಲ್ಲಾ ಕಾರ್ಯದರ್ಶಿ ಜ್ಯೋತಿಲಕ್ಷ್ಮಿ, ಕಾರ್ಮಿಕ ವಿಭಾಗದ ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ವಿ, ಕಲ್ಲಹಟ್ಟಿ ಹರೀಶ್ , ಗೋಪಾಲಪುರ ಗಿರೀಶ್, ಚಿದಾನಂದ ಸ್ವಾಮಿ, ಜ್ಞಾನೇಶ್, ಎಸ್.ತಿಮ್ಮಯ್ಯ, ಶಶಿಕಲಾ ಸುರೇಶ್ ಹಾಗೂ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯತಿ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರು,  ಕಾರ್ಯಕರ್ತರು ಹಾಗೂ ಮುಖಾಂಡರುಗಳು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು .

     ವರದಿ: ಮುರುಳಿಧರನ್ ಆರ್. ಹಿರಿಯೂರು (ಚಿತ್ರದುರ್ಗ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ

    March 19, 2026

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

    March 19, 2026

    ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ

    March 19, 2026

    Leave A Reply Cancel Reply

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ

    March 19, 2026

    ಬೀದರ್: ಬೇಸಿಗೆಯ ಬಿಸಿಲಿನ ತಾಪ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಔರಾದ್ ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗೃತಾ ಕ್ರಮವಾಗಿ ತಾಲೂಕು…

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

    March 19, 2026

    ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ

    March 19, 2026

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.