nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ರಾಷ್ಟ್ರೀಯ ಸುದ್ದಿ January 17, 2022

    ಸಾಮಾಜಿಕ ಕಾರ್ಯಕರ್ತೆ, ಪದ್ಮಶ್ರೀ ಪುರಸ್ಕೃತೆ ಶಾಂತಿದೇವಿ ವಿಧಿವಶ

    By adminJanuary 17, 2022No Comments1 Min Read
    shanti devi

    ಮಾವೋವಾದಿ ಪೀಡಿತ ರಾಯಗಢದ ಜನರ ಏಳಿಗೆಗೆ ಶ್ರಮಿಸಿದ್ದ ಸಾಮಾಜಿಕ ಕಾರ್ಯಕರ್ತೆ ಹಾಗೂ ಪದ್ಮಶ್ರೀ ಪುರಸ್ಕøತೆ ಶಾಂತಿ ದೇವಿ ಅವರು ಒಡಿಶಾದ ಗುನುಪುರ್‍ನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

    ರಾಷ್ಟ್ರಪತಿ ಕೋವಿಂದ್ ಅವರು ಟ್ವಿಟ್ ಮೂಲಕ ಸಂತಾಪ ಕೋರಿದ್ದು, ಮಹಾತ್ಮ ಗಾಂಧೀಜಿಯವರ ಅನುಯಾಯಿಗಳಾಗಿದ್ದ ಶಾಂತಿದೇವಿ ಅವರು ಸುಮಾರು 6 ದಶಕಕ್ಕೂ ಹೆಚ್ಚು ಕಾಲ ಸಾಮಾಜಿಕ ಸೇವೆಗಳಲ್ಲಿ ಗುರುತಿಸಿಕೊಂಡಿದ್ದು, ಬಡವರು ಹಾಗೂ ಹಿಂದು ಳಿದವರ ಧ್ವನಿಯಾಗಿದ್ದ ಅವರು ತಳಮಟ್ಟ ಜನಾಂಗದ ಹೆಣ್ಣು ಮಕ್ಕಳ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಯು ಲಭಿಸಿದೆ. ಅವರು ನಮ್ಮನ್ನಗಲಿದ್ದರೂ ಕೂಡ ಅವರ ಸೇವೆ ಸದಾ ಅಮರವಾಗಿರುತ್ತದೆ ಎಂದು ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು, ನ್ಯಾಯ ಯುತ ಹಾಗೂ ಆರೋಗ್ಯಕರ ಸಮಾಜವನ್ನು ರೂಪಿಸುವಲ್ಲಿ ಶಾಂತಿ ದೇವಿ ಜೀ ಅವರ ಸೇವೆ ಅಪಾರ, ಬಡವರು ಹಾಗೂ ಹಿಂದುಳಿದವರ ಧ್ವನಿಯಾಗಿ ಅವರು ಸದಾ ಜನರ ಮನಸ್ಸಿನಲ್ಲಿರುತ್ತಾರೆ, ಅವರ ನಿಧನದಿಂದ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತನು ನೀಡಲಿ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಕೇಂದ್ರ ರಕ್ಷಣಾ ಸಚಿವ ಅಮಿತ್‍ಶಾ ಸೇರಿದಂತೆ ಹಲವು ರಾಜಕೀಯ ಮುಖಂಡರು, ಸಮಾಜ ಕಾರ್ಯಕರ್ತರು, ಶಾಂತಿದೇವಿ ಅವರ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    Leave A Reply Cancel Reply

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.