nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಹಲ್ಗಾಮ್ ಭಯೋತ್ಪಾದಕ ದಾಳಿ, ಜನಿವಾರ ವಿವಾದ: ವಿಹೆಚ್ ಪಿ, ಬಜರಂಗದಳ ಪ್ರತಿಭಟನೆ
    ತುಮಕೂರು April 29, 2025

    ಪಹಲ್ಗಾಮ್ ಭಯೋತ್ಪಾದಕ ದಾಳಿ, ಜನಿವಾರ ವಿವಾದ: ವಿಹೆಚ್ ಪಿ, ಬಜರಂಗದಳ ಪ್ರತಿಭಟನೆ

    By adminApril 29, 2025No Comments1 Min Read
    protest

    ತುಮಕೂರು:  ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ಚಟುವಟಿಕೆ ಹಾಗೂ ಪರೀಕ್ಷಾ  ಕೊಠಡಿಯ ಸಮೀಪ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ತುಮಕೂರು ನಗರದಲ್ಲಿ ವಿಶ್ವ ಹಿಂದೂ ಪರಿಷತ್  ಹಾಗೂ ಬಜರಂಗದಳದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.

    ನಗರದ ಟೌನ್ ಹಾಲ್ ವೃತ್ತದಿಂದ ಹೊರಟ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ವರೆಗೂ ಮೆರವಣಿಗೆ ನಡೆಸಿದರು.


    Provided by
    Provided by

    ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜ್ಯೋತಿ ಗಣೇಶ್,  ಸಿಇಟಿ ಪರೀಕ್ಷಾ ಬರೆಯಲು ಹೋಗಿದ್ದ ವಿದ್ಯಾರ್ಥಿಯ ಜನಿವಾರ ತೆಗೆಸಿರುವುದು ಹಿಂದೂ ಸಂಪ್ರದಾಯಕ್ಕೆ ಮಾಡಿದ ಅಪಮಾನವಾಗಿದೆ. ಇದನ್ನು ಎಲ್ಲಾ ಹಿಂದೂಗಳು ತೀವ್ರವಾಗಿ ಖಂಡಿಸಬೇಕಿದೆ ಎಂದು ಕರೆ ನೀಡಿದರಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

    ಇನ್ನೊಂದೆಡೆ ಭಯೋತ್ಪಾದಕರು ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ತಕ್ಷಣ ಕೇಂದ್ರ ಸರ್ಕಾರ ಭಯೋತ್ಪಾದಕರ ಚಟುವಟಿಕೆಯನ್ನು ಮಟ್ಟ ಹಾಕಬೇಕೆಂದು ಮನವಿ ಮಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.