nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026
    Facebook Twitter Instagram
    ಟ್ರೆಂಡಿಂಗ್
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಣ್ಣುಮಕ್ಕಳನ್ನು ಋಣಮುಕ್ತರನ್ನಾಗಿ ಮಾಡುತ್ತೇವೆ:  ಪಂಚರತ್ನ ರಥ ಯಾತ್ರೆಯಲ್ಲಿ ಹೆಚ್ ಡಿಕೆ
    ಪಾವಗಡ December 5, 2022

    ಹೆಣ್ಣುಮಕ್ಕಳನ್ನು ಋಣಮುಕ್ತರನ್ನಾಗಿ ಮಾಡುತ್ತೇವೆ:  ಪಂಚರತ್ನ ರಥ ಯಾತ್ರೆಯಲ್ಲಿ ಹೆಚ್ ಡಿಕೆ

    By adminDecember 5, 2022No Comments2 Mins Read
    kumaraswamy

    ಪಾವಗಡ : ರಾಜ್ಯದಲ್ಲಿ 2023 ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಪಾವಗಡ ತಾಲೂಕು ಸಮಗ್ರ ಅಭಿವೃದ್ಧಿಗೆ ಹಾಗೂ ಆರ್ಥಿಕವಾಗಿ ಸದೃಢವಾಗಲು ಶ್ರಮಿಸುತ್ತೇವೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದರು.

    ಪಾವಗಡ ಪಟ್ಟಣದ ಮುಖಂಡ ತಿಮ್ಮಾರಾಜುರವರ ಮನೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ ನಂತರ ತುಮಕೂರು ರಸ್ತೆಯಲ್ಲಿರುವ ಕನಕದಾಸರ ಪ್ರತಿಮೆಗೆ 42 ಅಡಿವುಳ್ಳ ಬೃಹತ್ ಆಕಾರದ ಕಂಬಳಿ ಹಾರ ಹಾಕಿ ನಂತರ ಶನೇಶ್ವರ ಸರ್ಕಲ್ ಸಾರ್ವಜನಿಕ ಉದ್ದೇಶ ಮಾತನಾಡಿದ ಅವರು ಈ ಭಾಗದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಎಂ. ತಿಮ್ಮರಾಯಪ್ಪ ಅವರಿಗೆ ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ರಚಿಸಲು ನಿಮ್ಮೆಲ್ಲರ ಆಶೀರ್ವಾದ ಮುಖ್ಯ ಎಂಬುದಾಗಿ ತಿಳಿಸಿದರು.


    Provided by
    Provided by

    ಪಾವಗಡ ಘಟಕ ಸರ್ಕಾರಿ ನೌಕರರು ಮಾಜಿ ಮುಖ್ಯಮಂತ್ರಿಗಳಿಗೆ  ಹೆಚ್.ಡಿ.ಕುಮಾರ್ ಸ್ವಾಮಿಯವರಿಗೆ ಒ.ಪಿ.ಎಸ್.ವಜಾ ಗೊಳಿಸಲು ಮನವಿ ಪತ್ರ ಸಲ್ಲಿಸಿದರು ನಂತರ ನಮ್ಮ ಸರ್ಕಾರ ಬಂದ ತಕ್ಷಣವೇ ನಿಮ್ಮ ಸಮಸ್ಯೆ ಬಗ್ಗೆ ಹರಿಸುವುದಾಗಿ ಆಶ್ವಾಸನೆ ನೀಡಿದರು.

    ಈ ಭಾಗದಲ್ಲಿ ಹದಿನೈದು ಸಾವಿರ ಕುಟುಂಬಗಳಿಗೆ 82 ಕೋಟಿ ಸಾಲ ಮನ್ನಾ ಮಾಡಲಾಗಿದೆ. 15 ಸಾವಿರ ಕುಟುಂಬದ ಸದಸ್ಯರು ಅರವತ್ತು ಸಾವಿರ ಆಗುತ್ತಾರೆ. ಅವರು ಮತ ಹಾಕಿದರೆ ಸಾಕು ಈ ಭಾಗದಲ್ಲಿ  ಜೆಡಿಎಸ್ ಅಭ್ಯರ್ಥಿ ಗೆಲ್ಲುವುದು ಸಾಧ್ಯವಿದೆ ಎಂದು ಅವರು ಹೇಳಿದರು.

    ಪಂಚರತ್ನ ರಥ ಯಾತ್ರೆ ನಂತರ ಎಂದು ಕಾಣದಂತಹ ಮಳೆ  ಈ ಭಾಗದಲ್ಲಿ ಬಂದಿರೋದು ಬಹಳ ಸಂತೋಷ ತಂದಿದೆ. ಕೆರೆ ಕಟ್ಟೆಗಳು ತುಂಬಿ ತುಳುಕುತ್ತಿವೆ ಎಂದರು.

    ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವ ನಿರೀಕ್ಷೆಯಿದ್ದು ಸಂಪೂರ್ಣ ಸರ್ಕಾರ ರಚನೆಯಾದ 24 ಗಂಟೆಯಲ್ಲಿ ಸ್ತ್ರೀ ಶಕ್ತಿ ಸಂಘಗಳ ಸಂಪೂರ್ಣ ಸಾಲವನ್ನು ಮನ್ನಾ ಮಾಡಿ, ಹೆಣ್ಣುಮಕ್ಕಳನ್ನು ಋಣಮುಕ್ತರನ್ನಾಗಿ  ಮಾಡಲಾಗುವುದೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದರು.

    ಪಂಚರತ್ನ ಯೋಜನೆಯ ರಥಯಾತ್ರೆಯೊಂದಿಗೆ ಪಾವಗಡ ಆಗಮಿಸಿದ ಅವರನ್ನು ಗಡಿಭಾಗದಿಂದಲೂ ಮಹಿಳೆಯರು ಆರತಿ ಮಾಡಿದರೆ, ಕಾರ್ಯಕರ್ತರು ಹೂವಿನ ಸುರಿಮಳೆಯೊಂದಿಗೆ ಸ್ವಾಗತಿಸಿದರು. ಪಟ್ಟಣದಲ್ಲಿ   ಮಾತನಾಡಿದ ಕುಮಾರಸ್ವಾಮಿ ಈ ಕ್ಷೇತ್ರದ ಋಣ ನಮ್ಮ ಮೇಲಿದೆ. ಕಳೆದ ಬಾರಿ ಪಾವಗಡ ಅಭಿವೃದ್ಧಿಗೆ ಮುಂದಾಗುವಾಗಲೇ ನನ್ನ ಸರಕಾರವನ್ನು ಕುತಂತ್ರದಿಂದ  ಕಿತ್ತು ಹಾಕಿದರು. ಆದರೂ 25 ಸಾವಿರ ಕೋಟಿ ಸಾಲ ಮನ್ನಾ   ಮಾಡಿದ್ದು ಕ್ಷೇತ್ರಕ್ಕೆ  82  ಕೋಟಿ ಅನುದಾನದ ಜೊತೆಗೆ ಕೈಗಾರಿಕಾ ವಲಯ ಮಂಜೂರು ಮಾಡಿದೆ ಎಂದರು.

    ಈಗ 2 ಬಾರಿ ಹೃದಯ ಚಿಕಿತ್ಸೆಯಾಗಿದ್ದರೂ ಬಡವರ ಬದುಕು ಹಸನುಗೊಳಿಸಲು ದಿನದ 18 ಗಂಟೆ ಹೋರಾಟ ಮಾಡುತ್ತಿದ್ದೇನೆ. ಪಂಚರತ್ನ ಯೋಜನೆಯ ಮೂಲಕ ಎಲ್ಲರಿಗೂ 50 ಲಕ್ಷದವರೆಗೂ ಉಚಿತ ಆರೋಗ್ಯ ರಕ್ಷೆ, ಮಕ್ಕಳಿಗೆ 1 ರಿಂದ 12 ತರಗತಿಯವರೆಗೂ ಉಚಿತ ಶಿಕ್ಷಣ, ಯುವ ಜನತೆಗೆ ಉದ್ಯೋಗ, ಪ್ರತಿ ಕುಟುಂಬಕ್ಕೂ 10 ಲಕ್ಷದ ಮನೆ, ಹಾಗೂ ಪ್ರತಿ ಗ್ರಾ.ಪಂ.ಮಟ್ಟದಲ್ಲಿ 24/7 ಸುಸಜ್ಜಿತ ಆಸ್ಪತ್ರೆಯನ್ನು ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿದೆ. ಈ ಬಗ್ಗೆ ಸರಕಾರಕ್ಕೆ ಚಾಟಿ ಬೀಸುತ್ತೇನೆ ಎಂದರು. ಈ ಬಾರಿ ಧರ್ಮ ಜಾತಿಬಿಟ್ಟು ಈ ನಿಮ್ಮ ಮನೆ ಮಗನಿಗೆ ಈ ಯೋಜನೆಗಳ ಜಾರಿಗೆ ನನಗೆ ಆಶೀರ್ವಾದವನ್ನು ಮಾಡಿ ಎಂದರು.

    ಈ ವೇಳೆ ಮಾಜಿ ಶಾಸಕ ಕೆ.ಎಂ.ತಿಮ್ಮಾರಾಯಪ್ಪ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಅಂಜಿನಪ್ಪ, ಸೊಗಡು ವೆಂಕಟೇಶ್, ತಿಮ್ಮರೆಡ್ಡಿ. ವೈ ಎನ್.ಎಚ್, ಹೋಬಳಿ ಅಧ್ಯಕ್ಷ ಸತ್ಯ ನಾರಾಯಣ, ಲೆಫ್ಟ್ ನಾಗರಾಜ, ರಾಮಚಂದ್ರಪ್ಪ, ಗ್ರಾಪಂ ಅಧ್ಯಕ್ಷ ಹನುಮಕ್ಕ , ಮುಖಂಡರುಗಳಾದ ನಾಗಲಾಪುರ ರೆಡ್ಡಿ ಮಂಜುನಾಥ, ಲೆಜೆಂಡ್ ವೆಂಕಟೇಶ್, ಓಬಳೇಶ್ ಸೇರಿದಂತೆ  ಸಾವಿರಾರು ಜನ ನಾಗಲಾಪುರ   ಹಾಗೂ ತಾಲೂಕಿನ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದರು.

    ವರದಿ: ನಂದೀಶ್ ನಾಯ್ಕ್, ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಟೆಲಿಫರ್ಫಾರ್ಮೆನ್ಸ್ ಹಾಗೂ ವೆಕ್ ಫೋರ್ಡ್ ಲ್ಯಾಬೊರೇಟರಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ…

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.