nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬ್ಯಾನರ್ ವಿವಾದದ ಬೆನ್ನಲ್ಲೇ ಜನಾರ್ದನ ರೆಡ್ಡಿ ಮಾಡೆಲ್ ಹೌಸ್‌ ಗೆ ಕಿಡಿಗೇಡಿಗಳಿಂದ ಬೆಂಕಿ!

    January 24, 2026

    ತುಮಕೂರಿನಲ್ಲಿ ಕ್ರೀಡಾಕೂಟ ಆಯೋಜನೆಗೆ ಸಂಪೂರ್ಣ ಸಾಮರ್ಥ್ಯ ಇದೆ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    January 23, 2026

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026
    Facebook Twitter Instagram
    ಟ್ರೆಂಡಿಂಗ್
    • ಬ್ಯಾನರ್ ವಿವಾದದ ಬೆನ್ನಲ್ಲೇ ಜನಾರ್ದನ ರೆಡ್ಡಿ ಮಾಡೆಲ್ ಹೌಸ್‌ ಗೆ ಕಿಡಿಗೇಡಿಗಳಿಂದ ಬೆಂಕಿ!
    • ತುಮಕೂರಿನಲ್ಲಿ ಕ್ರೀಡಾಕೂಟ ಆಯೋಜನೆಗೆ ಸಂಪೂರ್ಣ ಸಾಮರ್ಥ್ಯ ಇದೆ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
    • ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ
    • ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ
    • ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು
    • ಪ್ರಜ್ವಲ್ ರೇವಣ್ಣ ಕೇಸ್: ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ 35 ಲಕ್ಷ ರೂ. ನಗದು
    • ರಾಯಚೂರು: ರಸ್ತೆ ದಾಟುವಾಗ ಕೆಕೆಆರ್‌’ಟಿಸಿ ಬಸ್ ಹರಿದು 4 ವರ್ಷದ ಮಗು ಸಾವು
    • SC/ST/OBC 22 ಮಠಗಳಿಗೆ 40 ಎಕರೆ ಭೂಮಿ ಮಂಜೂರು: ರಾಜ್ಯ ಸಚಿವ ಸಂಪುಟದ ಮಹತ್ವದ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಂಚಾಯಿತಿ– ಖಾಸಗಿ ವ್ಯಕ್ತಿಯ ನಡುವೆ ಜಟಾಪಟಿ: ಚರಂಡಿಯ ಕೊಚ್ಚೆ ವಾಸನೆ, ಸೊಳ್ಳೆಯಿಂದ ಸಾರ್ವಜನಿಕರು ಕಂಗಾಲು
    ಸಿರಾ October 1, 2024

    ಪಂಚಾಯಿತಿ– ಖಾಸಗಿ ವ್ಯಕ್ತಿಯ ನಡುವೆ ಜಟಾಪಟಿ: ಚರಂಡಿಯ ಕೊಚ್ಚೆ ವಾಸನೆ, ಸೊಳ್ಳೆಯಿಂದ ಸಾರ್ವಜನಿಕರು ಕಂಗಾಲು

    By adminOctober 1, 2024No Comments2 Mins Read
    shira

    ಶಿರಾ: ಕಿರಿದಾದ ಗುಂಡಿ ಬಿದ್ದ ರಸ್ತೆ ಆ ರಸ್ತೆಯ ಪಕ್ಕದಲ್ಲೊಂದು ಚರಂಡಿ ಗುಂಡಿ ಬಿಸಿಲಲ್ಲಿ ಧೂಳು ಮಿಶ್ರಿತ ರಸ್ತೆಯಲ್ಲಿ ಓಡಾಡುವುದು ಕಷ್ಟ, ಮಳೆ ಬಂದರೆ ಕೆಸರಲ್ಲಿ ಈಜಾಡಿ ಬೀಳುವುದು ಖಚಿತ ಇಂತಹ ಒಂದು ದುರಾವಸ್ಥೆಯ ರಸ್ತೆ ಕಂಡುಬರುವುದು ಶಿರಾ ತಾಲೂಕು ಬುಕ್ಕಾಪಟ್ಟಣ ಗ್ರಾಮದಲ್ಲಿ.

    ಬುಕ್ಕಾಪಟ್ಟಣ–ಹಾಗಲವಾಡಿ ಮುಖ್ಯ ರಸ್ತೆಯಲ್ಲಿ ಕನ್ನಿಕಾ ಪರಮೇಶ್ವರಿ ದೇವಾಲಯದ ಮುಂಭಾಗದ ರಸ್ತೆ ಅದ್ವಾನದ ಗೂಡಾಗಿದೆ.


    Provided by
    Provided by

    ರಸ್ತೆಯ ಪಕ್ಕದಲ್ಲಿರುವ ಚರಂಡಿಯನ್ನು ಖಾಸಗಿ ವ್ಯಕ್ತಿಯೊಬ್ಬ ಮನೆ ನಿರ್ಮಾಣದ ಸಂದರ್ಭದಲ್ಲಿ ಕಿತ್ತು ನಂತರ ಒಂದು ಕೇಸಿಂಗ್ ಪೈಪ್ ಹಾಕಿ ನೀರು ಹರಿಯುವಂತೆ ಮಾಡಿ ಮುಚ್ಚಲಾಗಿತ್ತು, ಊರಿನ ಜಾತ್ರೆಯ ಕಾರಣ ಚರಂಡಿಯಲ್ಲಿ ನೀರು ಹೆಚ್ಚಾಗಿ ಸರಾಗವಾಗಿ ಹರಿಯದ ಕಾರಣ ಪಂಚಾಯತಿ ಸಿಬ್ಬಂದಿ ಅದನ್ನು ಜೆಸಿಬಿ ಮೂಲಕ ಕಿತ್ತು ಹಾಕಿ ಹೊಸದಾಗಿ ಕಟ್ಟಡದ ಚರಂಡಿ ನಿರ್ಮಿಸುವಂತೆ ಖಾಸಗಿ ವ್ಯಕ್ತಿಗೆ ತಿಳಿಸಿದ್ದಾರೆ, ಆದರೆ ತಾನು ಈಗಾಗಲೇ ನಿರ್ಮಿಸಿದ ಚರಂಡಿಯನ್ನು ಪಂಚಾಯಿತಿ ಸಿಬ್ಬಂದಿ ಹಾಳು ಮಾಡಿದ್ದು ಅವರೇ ನಿರ್ಮಿಸಿ ಕೊಡಬೇಕೆಂದು ಖಾಸಗಿ ವ್ಯಕ್ತಿ ತಿಳಿಸಿದ್ದು ಪಂಚಾಯಿತಿ ಹಾಗೂ ಖಾಸಗಿ ವ್ಯಕ್ತಿಯ ಜಟಪಟಯಿಂದಾಗಿ ಸಾರ್ವಜನಿಕರು ಕಷ್ಟ ಅನುಭವಿಸುವಂತಾಗಿದೆ ತೆರೆದ ಚರಂಡಿಯಲ್ಲಿ ನೀರು ತುಂಬಿ ಸೊಳ್ಳೆಗಳ ಕಾಟ ಹಾಗೂ ಕೆಟ್ಟ ವಾಸನೆಯಿಂದ ಜನ ರೋಸಿ ಹೋಗಿದ್ದಾರೆ ಸದಾ ಜನನಿಬಿಡವಾಗಿರುವ ಈ ರಸ್ತೆಯಲ್ಲಿ ಯಾರಾದರೂ ಬಿದ್ದು ಅನಾಹುತ ಸಂಭವಿಸುವ ಸಾಧ್ಯತೆ ಇದೆ.

    ರಾಜ್ಯ ಹೆದ್ದಾರಿಯಾಗಿದ್ದು ಗ್ರಾಮದ ಮುಖ್ಯ ರಸ್ತೆ ಕೂಡಾ ಆಗಿರುತ್ತದೆ. ಈಗಾಗಲೇ ಆ ರಸ್ತೆಯ ಎರಡೂ ಬದಿಯಲ್ಲಿದ್ದ ಪಾದಚಾರಿ ಮಾರ್ಗವನ್ನೂ ಕೂಡಾ ಅಂಗಡಿ ಮಾಲೀಕರು ಆಕ್ರಮಿಸಿಕೊಂಡಿರುತ್ತಾರೆ. ಪಂಚಾಯಿತಿ ಆಡಳಿತ ಮಂಡಳಿಯಾಗಲಿ ಅಥವಾ PWD ಇಲಾಖೆಯ ಅಧಿಕಾರಿಗಳೇ ಆಗಲೀ ಯಾರೂ ಕೂಡಾ ಕನಿಷ್ಠ ಎಚ್ಚರಿಕೆಯನ್ನೂ ನೀಡಿಲ್ಲ. ಅಧಿಕಾರಿಗಳ ನಿರ್ಲಕ್ಷ ಎದ್ದು ಕಾಣುತ್ತಿದೆ. ಏನಾದರೂ ಅನಾಹುತ ಸಂಭವಿಸುವ ಮುನ್ನ ಕಠಿಣ ಕ್ರಮ ಜರುಗಿಸುವ ಅಗತ್ಯವಿದೆ.

    ಆದ್ದರಿಂದ ಇನ್ನಾದರೂ ಅಧಿಕಾರಿಗಳು ಎಚ್ಚೆತ್ತು ಚರಂಡಿ ಕಾಮಗಾರಿ ಅತಿ ತುರ್ತಾಗಿ ಮುಗಿಸಿ ಜನರಿಗೆ ದುರ್ವಾಸನೆ ಹಾಗೂ ಸೊಳ್ಳೆಗಳಿಂದ ಮುಕ್ತಿ ಕೊಡಿಸಬೇಕಾಗಿ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಜ.24: ಶಿರಾದಲ್ಲಿ ಹಿಂದೂ ಸಮಾಜೋತ್ಸವ

    January 22, 2026

    ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಅವಾಚ್ಯ ಹೇಳಿಕೆ: ಡಿ.ಕೆ.ಸುರೇಶ್ ವಿರುದ್ಧ ಜೆಡಿಎಸ್ ಮುಖಂಡರಿಂದ ಆಕ್ರೋಶ

    January 20, 2026

    ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!

    January 18, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬ್ಯಾನರ್ ವಿವಾದದ ಬೆನ್ನಲ್ಲೇ ಜನಾರ್ದನ ರೆಡ್ಡಿ ಮಾಡೆಲ್ ಹೌಸ್‌ ಗೆ ಕಿಡಿಗೇಡಿಗಳಿಂದ ಬೆಂಕಿ!

    January 24, 2026

    ಬಳ್ಳಾರಿಯಲ್ಲಿ ಬ್ಯಾನರ್ ವಿವಾದದ ಕಿಚ್ಚು ತಣ್ಣಗಾಗುವ ಮೊದಲೇ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ…

    ತುಮಕೂರಿನಲ್ಲಿ ಕ್ರೀಡಾಕೂಟ ಆಯೋಜನೆಗೆ ಸಂಪೂರ್ಣ ಸಾಮರ್ಥ್ಯ ಇದೆ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    January 23, 2026

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.