nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.

    July 5, 2026

    ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ

    July 5, 2026

    ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ

    July 5, 2026
    Facebook Twitter Instagram
    ಟ್ರೆಂಡಿಂಗ್
    • ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
    • ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
    • ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
    • ಎಸ್ ಐಆರ್ | ಬಿಎಲ್‌ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್‌ ಗೌಡ ಗಂಭೀರ ಆರೋಪ
    • ಗ್ರಾಮೀಣ ಮಹಿಳೆಯರು ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಿರಿ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಂಜೇಗೌಡ ಕರೆ
    • ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ
    • ತೆಂಗಿನಕಾಯಿ ಸಂಸ್ಕರಣಾ ಕಾರ್ಖಾನೆ ಮೇಲೆ ದಾಳಿ: 7 ಬಾಲ ಕಾರ್ಮಿಕರ ರಕ್ಷಣೆ
    • “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಂಜಾಬಿ ನಟ ದೀಪ್ ಸಿಧು ಸಾವಿನ ಪ್ರಕರಣ : ಆರೋಪಿ ಟ್ರಕ್ ಚಾಲಕ ಬಂಧನ
    ರಾಷ್ಟ್ರೀಯ ಸುದ್ದಿ February 18, 2022

    ಪಂಜಾಬಿ ನಟ ದೀಪ್ ಸಿಧು ಸಾವಿನ ಪ್ರಕರಣ : ಆರೋಪಿ ಟ್ರಕ್ ಚಾಲಕ ಬಂಧನ

    By adminFebruary 18, 2022No Comments1 Min Read
    sedu

    ಚಂಡೀಗಢ : ಕಳೆದ ವರ್ಷ ಗಣರಾಜ್ಯೋತ್ಸವ ದಿನದಂದು (Republic Day)ದೆಹಲಿಯ ಕೆಂಪು ಕೋಟೆ ಬಳಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಪಂಜಾಬಿ ನಟ ದೀಪ್ ಸಿಧು (Deep Sidhu) ಮಂಗಳವಾರ (ಫೆಬ್ರವರಿ 15) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇದೀಗ ದೀಪ್ ಸಿಧು ಅವರ ಕಾರು ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

    ಹರಿಯಾಣದ ಟ್ರಕ್ ಚಾಲಕ :

    ಬಂಧಿತ ಆರೋಪಿ ಟ್ರಕ್ ಚಾಲಕನನ್ನು ಹರಿಯಾಣದ ನಹು ನಿವಾಸಿ ಖಾಸಿಂ ಎಂದು ಗುರುತಿಸಲಾಗಿದೆ. ಬಂಧಿತನನ್ನು ಇಂದು (ಫೆಬ್ರವರಿ 18) ನ್ಯಾಯಾಲಯಕ್ಕೆ (Court) ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ಟ್ರಕ್‌ಗೆ ಎಸ್‌ಯುವಿ ಡಿಕ್ಕಿ :
    ಹರಿಯಾಣದ ಸೋನಿಪತ್ ಜಿಲ್ಲೆಯ ಖರ್ಖೋಡಾ ಬಳಿ ಕುಂಡ್ಲಿ-ಮನೇಸರ್-ಪಲ್ವಾಲ್ ಹೆದ್ದಾರಿಯಲ್ಲಿ ದೀಪ್ ಸಿಧು (Deep Sidhu) ಅವರ ಎಸ್‌ಯುವಿ ಟ್ರಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ದೀಪ್ ಸಿಧು ಸಾವನ್ನಪ್ಪಿದ್ದರು.

    ಅಪಘಾತದ ವೇಳೆ ದೀಪ್ ಜೊತೆಗಿದ್ದ ಭಾವಿ ಪತ್ನಿ :

    ಅಪಘಾತದ ವೇಳೆ ದೀಪ್ ಸಿಧು ಅವರ ಜೊತೆ ರೀನಾ ರೈ (Reena Rai) ಇದ್ದರು. ರೀನಾ ರೈ ಮತ್ತು ದೀಪ್ ಸಿಧು ನಿಶ್ಚಿತಾರ್ಥ ನೆರವೇರಿತ್ತು. ರೀನಾ ಕೂಡ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ದೀಪ್ ಸಿಧು (Deep Sidhu Accident)ಅವರೊಂದಿಗಿನ ಸಂಬಂಧದಿಂದಾಗಿ ರೀನಾ ರೈ ನಿರಂತರ ಸುದ್ದಿಯಲ್ಲಿದ್ದರು.

    ರೈತರ ಚಳವಳಿಯೊಂದಿಗೆ ಚರ್ಚೆಯಾಗಿದ್ದ ದೀಪ್ ಸಿದ್ದು :

    ಫೆಬ್ರವರಿ 9, 2021 ರಂದು ಮೂರು ಕೃಷಿ ಕಾನೂನುಗಳ (Agriculture law)ವಿರುದ್ಧ ಗಣರಾಜ್ಯೋತ್ಸವದಂದು ರೈತರು ದೆಹಲಿಯಲ್ಲಿ ಆಯೋಜಿಸಿದ್ದ ಟ್ರ್ಯಾಕ್ಟರ್ ಪರೇಡ್‌ (tractor parade) ವೇಳೆ ಕೆಂಪು ಕೋಟೆ (Red Fort) ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ದೀಪ್ ಸಿಧು ಅವರನ್ನು ಬಂಧಿಸಲಾಗಿತ್ತು. ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರದ ಆರೋಪದ ನಂತರ ದೀಪ್ ಸಿಧು ಹಲವು ದಿನಗಳ ಕಾಲ ತಲೆಮರೆಸಿಕೊಂಡಿದ್ದರು.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.

    July 5, 2026

    ಔರಾದ್: ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಜನರಿಗೆ ವಿಶ್ವಾಸಾರ್ಹ ಮಾಹಿತಿ ನೀಡುವುದು ಪತ್ರಕರ್ತರ ಪ್ರಮುಖ ಕರ್ತವ್ಯವಾಗಿದೆ. ಸ್ವಹಿತಕ್ಕಿಂತ ಸಮಾಜದ ಹಿತವೇ ಪತ್ರಿಕೋದ್ಯಮದ…

    ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ

    July 5, 2026

    ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ

    July 5, 2026

    ಎಸ್ ಐಆರ್ | ಬಿಎಲ್‌ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್‌ ಗೌಡ ಗಂಭೀರ ಆರೋಪ

    July 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.