nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ: ಎನ್.ಎಸ್.ಜಯಕುಮಾರ್

    September 30, 2025

    ತಿಪಟೂರು | ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ

    September 30, 2025

    ಶಿಕ್ಷಕರ ಶ್ರಮಕ್ಕೆ ಬೆಲೆ ಕಟ್ಟಲಾಗದು: ಗುರುವಂದನಾ ಕಾರ್ಯಕ್ರಮದಲ್ಲಿ ಡಾ.ವೈ.ಡಿ.ರಾಜಣ್ಣ

    September 30, 2025
    Facebook Twitter Instagram
    ಟ್ರೆಂಡಿಂಗ್
    • ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ: ಎನ್.ಎಸ್.ಜಯಕುಮಾರ್
    • ತಿಪಟೂರು | ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ
    • ಶಿಕ್ಷಕರ ಶ್ರಮಕ್ಕೆ ಬೆಲೆ ಕಟ್ಟಲಾಗದು: ಗುರುವಂದನಾ ಕಾರ್ಯಕ್ರಮದಲ್ಲಿ ಡಾ.ವೈ.ಡಿ.ರಾಜಣ್ಣ
    • ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ
    • ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?
    • ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!
    • ಇಂದು ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ
    • ಅನ್ನದಾತರ ಸಂಕಷ್ಟಗಳಿಗೆ ಬಿಜೆಪಿ ಸದಾ ಸ್ಪಂದಿಸುತ್ತದೆ: ಬಿ.ವೈ.ವಿಜಯೇಂದ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಮೇಶ್ವರ್ ನಾಮಪತ್ರ ಸಲ್ಲಿಸುವ ವೇಳೆ ಕಲ್ಲುತೂರಾಟ: ಮಹಿಳಾಪೇದೆಗೆ ಗಂಭೀರ ಗಾಯ
    ತುಮಕೂರು April 19, 2023

    ಪರಮೇಶ್ವರ್ ನಾಮಪತ್ರ ಸಲ್ಲಿಸುವ ವೇಳೆ ಕಲ್ಲುತೂರಾಟ: ಮಹಿಳಾಪೇದೆಗೆ ಗಂಭೀರ ಗಾಯ

    By adminApril 19, 2023No Comments1 Min Read
    koratagere

    ತುಮಕೂರು/ಕೊರಟಗೆರೆ : ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದು ಕೊರಟಗೆರೆ ನಾಮಪತ್ರ ಸಲ್ಲಿಸಲು ತಾಲ್ಲೂಕು ಕಚೇರಿ ಒಳಭಾಗ ಹೋಗುತ್ತಿದ್ದ ವೇಳೆ ನೆರೆದಿದ್ದ ಜನರ ಗುಂಪಿನಿಂದ ಕಲ್ಲು ತೂರಿ ಬಂದ  ಹಿನ್ನೆಲೆ ಗೇಟ್ ಒಳನಿಂತಿದ್ದ ಮಹಿಳಾ ಪೇದೆಗೆ  ಕಲ್ಲು ಬಿದ್ದಿದೆ.

    ಇದರಿಂದಾಗಿ ತೀವ್ರ ಗಾಯಗೊಂಡ ಮಹಿಳಾಪೇದೆ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಆಕೆಯನ್ನ ಆರೈಕೆ ಮಾಡಿ ಪೊಲೀಸ್ ಜೀಪಿನಲ್ಲಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.


    Provided by
    Provided by
    Provided by

    ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲು ಇಂದು ಕೋರಟಗೆರೆ ಪಟ್ಟಣದಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳೊಂದಿಗೆ ಪರಮೇಶ್ವರ್. ತಾಲೂಕು ಕಚೇರಿಯತ್ತ ಹೆಜ್ಜೆ ಹಾಕುತ್ತಿದ್ದರು ಈ ಸಂದರ್ಭದಲ್ಲಿ ಗೇಟ್ ಒಳಭಾಗಕ್ಕೆ ಪರಮೇಶ್ವರ್ ತೆರಳಿದ ಬಳಿಕ ಕಲ್ಲೆಸೆತ ನಡೆದಿದೆ ಸಾವಿರಾರು ಸಂಖ್ಯೆಯಲ್ಲಿದ್ದ ಜನರು ಯಾರು ಕಲ್ಲು ಎಸೆದಿದ್ದಾರೆ ಎಂಬುದು ಮಾತ್ರ ತಿಳಿಯದಾಗಿದೆ.

    ಅದೃಷ್ಟವಶಾತ್ ಪರಮೇಶ್ವರ ಅವರು ಹಾಗೂ ಅವರ ಜೊತೆಯಲ್ಲಿದ್ದ ಸಿ ನಾಮಪತ್ರ ಸಲ್ಲಿಸಲು ಹೋಗುತ್ತಿದ್ದವರಿಗೆ ಕಲ್ಲೇಟು ಬಿದ್ದಿಲ್ಲ. ಇನ್ನು ಈ ಘಟನೆಯಿಂದ ಸ್ಥಳದಲ್ಲಿ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

    ಅಲ್ಲದೆ ಕಲ್ಲುತೂರಾಟ ನಡೆದ ಸಂದರ್ಭದಲ್ಲಿ ಕೆಲ ಅಭಿಮಾನಿಗಳು ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು ಆದರೆ ಯಾರು ಕಲ್ಲು ಎಸೆದರು ಎಂಬುದು ಮಾತ್ರ ಪೊಲೀಸರಿಗೆ ಸ್ಪಷ್ಟವಾಗಿ ತಿಳಿಯದಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ

    September 30, 2025

    ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಹೂವಿನ ಬೆಲೆ ಏರಿಕೆಯಾಗಿಲ್ಲ!: ಕಾರಣ ಏನು?

    September 30, 2025

    ತುಮಕೂರು | ನಂದಿಹಳ್ಳಿ –ಮಲ್ಲಸಂದ್ರ ಬೈಪಾಸ್ ರಸ್ತೆಗೆ ರೈತರಿಂದ ವಿರೋಧ!

    September 30, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ: ಎನ್.ಎಸ್.ಜಯಕುಮಾರ್

    September 30, 2025

    ಗುಬ್ಬಿ: ಸಹಕಾರಿ ಬ್ಯಾಂಕ್‌ ಮೂಲಕ ಸುಲಭ ಸಾಲ ಸೌಲಭ್ಯ ಲಭ್ಯವಾಗುವುದರಿಂದ ಅನೇಕ ಮಂದಿ ವ್ಯವಸಾಯ, ವ್ಯಾಪಾರ ಮತ್ತು ಉದ್ಯಮ ಸ್ಥಾಪಿಸಿ…

    ತಿಪಟೂರು | ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ

    September 30, 2025

    ಶಿಕ್ಷಕರ ಶ್ರಮಕ್ಕೆ ಬೆಲೆ ಕಟ್ಟಲಾಗದು: ಗುರುವಂದನಾ ಕಾರ್ಯಕ್ರಮದಲ್ಲಿ ಡಾ.ವೈ.ಡಿ.ರಾಜಣ್ಣ

    September 30, 2025

    ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು: ಆಯುಧ ಪೂಜೆ ಕಾರ್ಯಕ್ರಮ

    September 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.