nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025
    Facebook Twitter Instagram
    ಟ್ರೆಂಡಿಂಗ್
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    • ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
    • ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
    • ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
    • ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್‌ ಕ್ಯಾಮೆರಾದಲ್ಲಿ ಹುಲಿ ಪತ್ತೆ!
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರೀಕ್ಷಾ ಶುಲ್ಕ ಹೆಚ್ಚಳ ಆದೇಶ ಹಿಂಪಡೆಯಲು ಒತ್ತಾಯಿಸಿ ಪ್ರತಿಭಟನೆ
    ತಿಪಟೂರು August 20, 2022

    ಪರೀಕ್ಷಾ ಶುಲ್ಕ ಹೆಚ್ಚಳ ಆದೇಶ ಹಿಂಪಡೆಯಲು ಒತ್ತಾಯಿಸಿ ಪ್ರತಿಭಟನೆ

    By adminAugust 20, 2022No Comments1 Min Read
    thipatur

    ತಿಪಟೂರು: ಪರೀಕ್ಷಾ ಶುಲ್ಕ ಹೆಚ್ಚಳ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಎನ್ ಎಸ್ ಯು ಐ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

    ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು ಪೈ ಹೋಟೆಲ್ ವೃತ್ತದಲ್ಲಿ ಸಮಾವೇಶಗೊಂಡು, ಪರೀಕ್ಷಾ ಶುಲ್ಕ ಹೆಚ್ಚಳ ಆದೇಶದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಈ ಹಿಂದಿನ ಸರ್ಕಾರಗಳು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸ್ಕಾಲರ್ ಶಿಪ್ ಗಳನ್ನು ನೀಡುತ್ತಿದ್ದವು. ಬಡ ಮಕ್ಕಳು ಓದಬೇಕು ಎಂಬ ಉದ್ದೇಶದಿಂದ ಪ್ರೋತ್ಸಾಹ ನೀಡುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಪರೀಕ್ಷಾ ಶುಲ್ಕವನ್ನು ದಿಢೀರ್ 1 ಸಾವಿರ ಹೆಚ್ಚಳ ಮಾಡಲಾಗಿದೆ. ಇದನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಮುಖಂಡರು ಎಚ್ಚರಿಕೆ ನೀಡಿದರು.

    ಪ್ರತಿಭಟನಾ ರ್ಯಾಲಿಯಲ್ಲಿ ಎನ್ ಎಸ್ ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಮಂತ್ ನಗರಸಭಾ ಮಾಜಿ ಅಧ್ಯಕ್ಷ ಪ್ರಕಾಶ್ ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

    ವರದಿ: ಆನಂದ್, ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪದವೀಧರರ ಮತಪಟ್ಟಿಗೆ ಹೆಸರು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲು ಮನವಿ

    October 30, 2025

    ಯಶಸ್ವಿನಿ ಟ್ರಸ್ಟಿಯಾಗಿ ಡಾ. ಶ್ರೀಧರ್ ನೇಮಕ ಹಿಂಪಡೆದ ಕ್ರಮ ಸ್ವಾಗತ: ಸಿ.ಬಿ.ಶಶಿಧರ್

    October 30, 2025

    ತಿಪಟೂರು  | ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ

    October 28, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸರಗೂರು :  ಕನಕದಾಸರು ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಮತ್ತು ದಾರ್ಶನಿಕ 15 — 16ನೇ ಶತಮಾನದಲ್ಲಿ ಜಾತಿ…

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025

    ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ

    November 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.