nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್ ಇಲ್ಲಿದೆ

    June 21, 2025

    ತುಮಕೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    June 21, 2025

    ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ

    June 21, 2025
    Facebook Twitter Instagram
    ಟ್ರೆಂಡಿಂಗ್
    • ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್ ಇಲ್ಲಿದೆ
    • ತುಮಕೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
    • ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ
    • ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ
    • ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!
    • ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ
    • ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್
    • ನಂಬರ್ ಪ್ಲೇಟ್ ನ್ನೂ ಬಿಡದೇ ಕೆಎಸ್ ಆರ್ ಟಿಸಿ ಮೇಲೆ ಆವರಿಸಿದ ವಿಮಲ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಕೆ.ಷಡಕ್ಷರಿ
    ತುಮಕೂರು November 24, 2021

    ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಕೆ.ಷಡಕ್ಷರಿ

    By adminNovember 24, 2021No Comments2 Mins Read
    shadakshari

    ತುಮಕೂರು: ರಾಜ್ಯದ ಪರಿಷತ್ ಚುನಾವಣೆ ಬಂದಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಲಿದೆ ಎಂದು ಮಾಜಿ ಶಾಸಕ ಕೆ.ಷಡಕ್ಷರಿ ತಿಳಿಸಿದರು.

    ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದರೇ ಸ್ವರ್ಗ ಸೃಷ್ಠಿಸುತ್ತೇವೆ ಎಂದು ಉದ್ದುದ್ದ ಭಾಷಣ ಮಾಡಿದ್ದ ಬಿಜೆಪಿ ನಾಯಕರು, ಇಂದು ಕೇವಲ ದಿನದೂಡುತ್ತಾ ಭ್ರಷ್ಟ ಅಧಿಕಾರಿಗಳಿಂದ ವಸೂಲಿ ಮಾಡುತ್ತಾ ಇದ್ದಾರೆ. ಇದರಿಂದಾಗಿ ಜನ ಬೇಸತ್ತಿದ್ದಾರೆ. ಈ ಚುನಾವಣೆ ಗ್ರಾಮ ಪಂಚಾಯಿತಿ ಪಾಲಿಕೆ ಸದಸ್ಯರು ಮತ ನೀಡುವ ಚುನಾವಣೆಯಾಗಿದ್ದು ಇದುವರೆಗೂ ಯಾವಬ್ಬ ಜನ ಪ್ರತಿನಿಧಿಯೂ ಸರ್ಕಾರದಿಂದ ಕನಿಷ್ಠ ಒಂದು ಲಕ್ಷ ರೂ.ಗಳ ಅನುದಾನವನ್ನೂ  ಪಡೆದಿಲ್ಲಾ. ಮತ ನೀಡಿದ ಜನರಿಗೆ ಕನಿಷ್ಠ ಸೌಕರ್ಯ ಮಾಡುವ ಕೆಲಸ ಮಾಡಲು ಈ ಸರ್ಕಾರ ಅವಕಾಶ ನೀಡಿಲ್ಲ ಎಂದು ಅವರು ಆರೋಪಿಸಿದರು.


    Provided by

    ಮಹಾತ್ಮ ಗಾಂಧಿ ಕಂಡ ಕನಸಾದ ಗ್ರಾಮ ಸ್ವರಾಜ್ಯ ಮರೀಚಿಕೆಯಾಗಿದೆ. ಭಾರತ ಹಳ್ಳಿಗಳ ರೈತರ ದೇಶ ಕೇವಲ ಕಂದಾಯದ ಆಧಾರದ ಮೇಲೆ ಕಾರ್ಪೊರೇಟ್ ರವರಿಗೆ ಮನ್ನಣೆ ನೀಡಿ ರೈತರನ್ನು ಕಡೆಗಣಿಸುತ್ತಿದ್ದಾರೆ. ಗ್ರಾಮಗಳ ವಿಕಾಸ ಮತ್ತು  ಅಭಿವೃದ್ದಿಯಿಂದ ದೇಶದ ಅಭಿವೃದ್ದಿ ಸಾಧ್ಯ . ಪ್ರಾಜಾಪ್ರಭುತ್ವ ಸಾಕಾರವಾಗಬೇಕಾದರೇ ಅಧಿಕಾರ ವಿಕೇಂದ್ರೀಕರಣವಾಗಬೇಕು ಆದರೇ ರಾಜ್ಯ ಮತ್ತು ಕೇಂದ್ರ ಸರ್ಕಾರ ಕೆಲವೇ ವ್ಯಕ್ತಿಗಳ ಹಿತಾಸಕ್ತಿಗೆ ಪ್ರಜಾಪ್ರಭುತ್ವವನ್ನು ಹಿಮ್ಮುಖಮಾಡುತ್ತಿದೆ ಎಂದರು.

    ನೋಟ್ ಬ್ಯಾನ್ ಮತ್ತು ಬ್ಯಾಂಕ್ ಗಳ ವಿಲೀನ ಇದಕ್ಕೆ ಒಂದು ಉದಾಹರಣೆ . ಹಳ್ಳಿಯ ಜನ ಬ್ಯಾಂಕ್ ವಹಿವಾಟಿಗೆ ನಗರಗಳಿಗೆ ಬರಲು ಪ್ರತಿ ಬಾರಿ 100 ರಿಂದ 200 ರೂ ವ್ಯಯ ಮಾಡಬೇಕಾಗಿದೆ. ಒಂದು ದಿನದ ಸಮಯ ಹಾಳಾಗುತ್ತಿಗೆ. ಕೇಂದ್ರದ ಬಿಜೆಪಿ ನಾಯಕರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದರು. ಇದೆಲ್ಲದರ ಬಗ್ಗೆ ಅರಿವು ಇರುವ ಪ್ರಭುದ್ದ ಮತ ಬಾಂಧವರು ಚುನಾಯಿತ ಪ್ರತಿನಿಧಿಗಳು ಪಕ್ಷಾತೀತವಾಗಿ ಅನ್ನ ಕೊಡುವ ಕೈ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಜಿಲ್ಲೆಯಲ್ಲೂ ಬಿಜೆಪಿ ಭಿನ್ನರ ತವರೂರಾಗಿದೆ. ಸಂಘ ಪರಿವಾರದ ಮೂಲಕ ಒಂದು ಸಮುದಾಯ ಸರ್ಕಾರದಲ್ಲಿ ಹಿಡಿತ ಸಾಧಿಸಲು ನಾಯಕರುಗಳನ್ನು ಕಡೆಗಣಿಸಿದೆ. ಮುಂದೆ ಇದಕ್ಕೆಲ್ಲಾ ಜನರೇ ಉತ್ತರ ಕೊಡಲಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಸೋಲು ನಿಶ್ಚಿತ ಎಂದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ತುಮಕೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    June 21, 2025

    ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ: ಸಿಎಂ ಆಗಮನ ಹಿನ್ನೆಲೆ ಭರ್ಜರಿ ಸಿದ್ಧತೆ

    June 20, 2025

    “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”

    June 19, 2025
    Our Picks

    ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    June 20, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್ ಇಲ್ಲಿದೆ

    June 21, 2025

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿವಿಧ ಅಂಶಗಳ ಬಗ್ಗೆ ಚರ್ಚೆ…

    ತುಮಕೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    June 21, 2025

    ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ

    June 21, 2025

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.