nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಸಿಗದ ವಿದ್ಯಾರ್ಥಿ ವೇತನ: ವ್ಯಾಪಕ ಆಕ್ರೋಶ

    August 20, 2025

    ಕನಸನ್ನು ನನಸು ಮಾಡಲು ಪಕ್ಷ ಸಂಘಟನೆ: ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ

    August 20, 2025

    ಸರಗೂರು: ಜೊರಹಳ್ಳ ಗ್ರಾಮಕ್ಕೆ KSRTC ಬಸ್ ಸೇವೆ ಪ್ರಾರಂಭ

    August 20, 2025
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಸಿಗದ ವಿದ್ಯಾರ್ಥಿ ವೇತನ: ವ್ಯಾಪಕ ಆಕ್ರೋಶ
    • ಕನಸನ್ನು ನನಸು ಮಾಡಲು ಪಕ್ಷ ಸಂಘಟನೆ: ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ
    • ಸರಗೂರು: ಜೊರಹಳ್ಳ ಗ್ರಾಮಕ್ಕೆ KSRTC ಬಸ್ ಸೇವೆ ಪ್ರಾರಂಭ
    • ಸಂತಪುರ ಆಸ್ಪತ್ರೆಗೆ ಆಗಮಿಸಿದ ಡಾ.ಸಿದ್ದಾರೆಡ್ಡಿ ಅವರಿಗೆ ಸನ್ಮಾನ
    • ಕಟ್ಟಡದ ಸ್ವಾಧೀನ ಪತ್ರ ಇಲ್ಲದಿದ್ದರೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಅವಕಾಶವಿಲ್ಲ: ಸಚಿವ ಕೆ.ಜೆ.ಜಾರ್ಜ್‌
    • ನಮ್ಮ ಮೆಟ್ರೋದಲ್ಲಿ ಲಗೇಜ್ ಕೊಂಡೊಯ್ಯುತ್ತೀರಾ? ಹಾಗಿದ್ರೆ ಈ ಸುದ್ದಿ ಓದಿ
    • ಬೀದಿನಾಯಿಗಳಿಂದ ದಾಳಿಗೊಳಗಾಗಿದ್ದ ಬಾಲಕಿ ರೇಬಿಸ್ ಗೆ ಬಲಿ!
    • ಕುಡಿತದ ಮತ್ತಿನಲ್ಲಿ ತಂದೆಯನ್ನೇ ಕೊಂದು ಕಥೆ ಕಟ್ಟಿದ ಪುತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನಸನ್ನು ನನಸು ಮಾಡಲು ಪಕ್ಷ ಸಂಘಟನೆ: ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ
    Uncategorized August 20, 2025

    ಕನಸನ್ನು ನನಸು ಮಾಡಲು ಪಕ್ಷ ಸಂಘಟನೆ: ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ

    By adminAugust 20, 2025No Comments2 Mins Read
    jds

    ಸರಗೂರು:  ಕಳೆದ 10 ವರ್ಷಗಳಿಂದ ತಾಲೂಕಿನಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದನ್ನು ಎದುರು ನೋಡುತ್ತಿರುವ ಕಾರ್ಯಕರ್ತರ ಕನಸನ್ನು ನನಸು ಮಾಡಲು ಕ್ಷೇತ್ರದಲ್ಲಿ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡುವುದಾಗಿ ಕೆ.ಎಂ.ಕೃಷ್ಣನಾಯಕ ತಿಳಿಸಿದರು.

    ಸೋಮವಾರ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರಿಂದ ಅದ್ಧೂರಿ ಸ್ವಾಗತ ಸ್ವೀಕರಿಸಿ. ನಂತರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಪಕ್ಷದ ಕಾರ್ಯಕರ್ತರು ಅನುಭವಿಸುತ್ತಿರುವ ನೋವನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕರನ್ನು ಆಯ್ಕೆ ಮಾಡಲು ಶ್ರಮಿಸಬೇಕು ಎಂದರು.


    Provided by
    Provided by

    ಮುಂದಿನ ಎರಡೂರು ತಿಂಗಳಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಚುನಾವಣೆ ನಡೆಯಲಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ತಮ್ಮಲ್ಲಿರುವ ಅಸಮಾಧಾನ ಮರೆತು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದ ಅವರು, ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಕೂಚಿ ಎಂದರು.

    ತಾಲೂಕು ಸೇರಿದಂತೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಭ್ರಷ್ಟಾಚಾರ, ದುರಾಡಳಿತ, ಹಗರಣಗಳಲ್ಲಿ ಸರ್ಕಾರ ನಿರತವಾಗಿದೆ. ರಾಜ್ಯದ ಅಭಿವೃದ್ಧಿಗೆ ಹಣಕಾ ಸಿನ ಕೊರತೆ ಎದುರಾಗಿದ್ದು, ಖಜಾನೆ ಖಾಲಿಯಾಗಿದೆ ಎಂದು ಆರೋಪಿಸಿದರು.

    ಇದೇ ವೇಳೆ ಕೃಷ್ಣನಾಯಕ ಅವರ ಸಮ್ಮುಖದಲ್ಲಿ ನೂರಾರು ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೊಂಡರು. ಅಲ್ಲದೇ ಬೆಂಗಳೂರಿನ ಜೆ.ಪಿ.ಭವನದಲ್ಲಿ ಜೆಡಿಎಸ್‌ ಗೆ ಸೇರ್ಪಡೆಗೊಂಡು ಪಟ್ಟಣಕ್ಕೆ ಆಗಮಿಸಿದ ಕೆ.ಎಂ.ಕೃಷ್ಣನಾಯಕ ಅವರು ಮೊದಲಿಗೆ ಜಿ.ಬಿ.ಸರಗೂರಿನ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕ್ಯಾತನಹಳ್ಳಿ, ಹಂಪಾಪುರ–ಹೊಮರಗಳೆ ಹೊಮ್ಮರಗಳ್ಳಿ ಮಾರ್ಗವಾಗಿ ಹ್ಯಾಂಡ್ ಪೋಸ್ಟ್‌ ಗೆ ತಲುಪಿ ಹ್ಯಾಂಡ್‌ ಪೋಸ್ಟ್‌ ನ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ದಾರಿಯುದ್ದಕ್ಕೂ ಕೃಷ್ಣನಾಯಕರಿಗೆ ಜೆಡಿಎಸ್ ಕಾರ್ಯ ಕರ್ತರು, ಮುಖಂಡರು ಹಾರ ತುರಾಯಿ ಹಾಕಿ ಅಭಿನಂದಿಸಿದರು.

    ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಿಂದ ಕೃಷ್ಣನಾಯಕ ಅವರು ಸಾವಿರಾರು ಕಾರ್ಯಕರ್ತರ ಜೊತೆ ಕಾಲ್ನಡಿಗೆಯಲ್ಲಿ ಜೆಡಿಎಸ್ ಕಚೇರಿಗೆ ತೆರಳಿ ಪೂಜೆ ಸಲ್ಲಿಸಿದರು. ಈ ವೇಳೆ ಕಾರ್ಯಕತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

    ಕೋಟೆ, ಸರಗೂರು ತಾಲೂಕಿನ ಜೆಡಿಎಸ್ ಅಧ್ಯಕ್ಷರಾದ ರಾಜೇಂದ್ರ ಗೋಪಾಲಸ್ವಾಮಿ, ಮಾಜಿ ಅಧ್ಯಕ್ಷರಾದ ಸಿ.ವಿ.ನಾಗರಾಜು, ನರಸಿಂಹೇಗೌಡ, ಲಿಂಗೇಗೌಡ, ಸಿಂಡೇನಹಳ್ಳಿ ಯತೀಶ್ ಕುಮಾರ್, ಶ್ಯಾಮ್ ಸುಂದರ್, ಮಳಲಿ ಶಾಂತಕುಮಾರ್, ಯೋಗ ನರ ಸಿಂಹ.ಡಿ.ಆರ್.ಮಹೇಶ್, ಎಂ.ಡಿ.ಮಂಚಯ್ಯ, ಹೋ.ಕೆ.ಮಹೇಂದ್ರ, ಗೆಂಡತ್ತೂರು ಪ್ರಕಾಶ್, ಸಿದ್ದೇಗೌಡ, ಸುದೀರ್, ಮಾಯಿ ಗೌಡ, ಶಶಿಧರ್, ಹೆಚ್.ಪಿ.ಪ್ರಕಾಶ್, ಎಂ.ಪಿ. ಶಂಕರ್, ಕೃಷ್ಣಗೌಡ, ಶಿವಶಂಕರ್, ಪ್ರಶಾಂತ್, ಪ್ರಸನ್ನ, ಶಿವಯ್ಯ, ಕಾಳಪ್ಪಾಜಿ, ಕೃಷ್ಣಪ್ಪ, ಸೋಮಲಿಂಗ, ಶಿವಪ್ಪಶೆಟ್ಟಿ, ನಾಗೇಂದ್ರ, ಸತೀಶ್, ನಾಗೇಗೌಡ, ಶಿವಕು ಮಾರ್, ಜವರೆಗೌಡ, ಮಾಯಪ್ಪ ಇದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನಟ ದರ್ಶನ್ ಜೈಲು ಪಾಲಾದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಭಾವನಾತ್ಮಕ ಪೋಸ್ಟ್!

    August 16, 2025

    ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಹೂ ಕೀಳಲು ಹೋಗಿದ್ದ ವ್ಯಕ್ತಿ ಸಾವು!

    August 8, 2025

    ರಾಜ್ಯ ಹೆದ್ದಾರಿಯನ್ನೇ ನುಂಗಿ ತೇಗಿದ ಹೊಟೇಲ್: ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ

    August 4, 2025
    Our Picks

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಸಿಗದ ವಿದ್ಯಾರ್ಥಿ ವೇತನ: ವ್ಯಾಪಕ ಆಕ್ರೋಶ

    August 20, 2025

    ಸರಗೂರು:  ಎನ್ ಎಂ ಎಂ ಎಸ್ ರಾಷ್ಟ್ರೀಯ ಸಾಧನೆ ಆಧಾರಿತ ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಬಾರದೆ…

    ಕನಸನ್ನು ನನಸು ಮಾಡಲು ಪಕ್ಷ ಸಂಘಟನೆ: ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ

    August 20, 2025

    ಸರಗೂರು: ಜೊರಹಳ್ಳ ಗ್ರಾಮಕ್ಕೆ KSRTC ಬಸ್ ಸೇವೆ ಪ್ರಾರಂಭ

    August 20, 2025

    ಸಂತಪುರ ಆಸ್ಪತ್ರೆಗೆ ಆಗಮಿಸಿದ ಡಾ.ಸಿದ್ದಾರೆಡ್ಡಿ ಅವರಿಗೆ ಸನ್ಮಾನ

    August 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.