nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026
    Facebook Twitter Instagram
    ಟ್ರೆಂಡಿಂಗ್
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರಿಗೆ ಸೇವಾ ಭದ್ರತೆಯೊಂದಿಗೆ ಸರ್ಕಾರದ ಸವಲತ್ತು ಅವಶ್ಯಕ: ಶ್ರೀವೀರಭದ್ರಶಿವಾಚಾರ್ಯಸ್ವಾಮೀಜಿ
    ಕೊರಟಗೆರೆ March 23, 2022

    ಪತ್ರಕರ್ತರಿಗೆ ಸೇವಾ ಭದ್ರತೆಯೊಂದಿಗೆ ಸರ್ಕಾರದ ಸವಲತ್ತು ಅವಶ್ಯಕ: ಶ್ರೀವೀರಭದ್ರಶಿವಾಚಾರ್ಯಸ್ವಾಮೀಜಿ

    By adminMarch 23, 2022No Comments2 Mins Read
    veerabhadra shivacharya swamy

    ಕೊರಟಗೆರೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುವ ಪತ್ರಿಕಾ ರಂಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಸೇವಾ ಭದ್ರತೆಯಿಲ್ಲದೆ ಇರುವುದು ಶೋಚನೀಯವಾಗಿದ್ದು ಸರ್ಕಾರ ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ಭದ್ರತೆಯೊಂದಿಗೆ ಸವಲತ್ತು ನೀಡಬೇಕಿದೆ ಎಂದು ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿಗಳು ತಿಳಿಸಿದರು.

    ಕೊರಟಗೆರೆ ಪಟ್ಟಣದ ಬೈಪಾಸ್ ಬೆಂಗಳೂರು- ಕೊರಟಗೆರೆ ರಸ್ತೆಯಲ್ಲಿರುವ ನವೀನ್ ಕಂಫರ್ಟ್ ಕಾಮಧೇನು ವೆಜ್ ಹೋಟೆಲ್ ಸಭಾಂಗಣದಲ್ಲಿ ನವರಸ ನಾಯಕ ಜಗ್ಗೇಶ್ ರವರ 59ನೇ ಹುಟ್ಟು ಹಬ್ಬದ ಅಂಗವಾಗಿ ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗ,  ನೂತನವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆಯ್ಕೆಯಾದ ಸದಸ್ಯರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪತ್ರಿಕಾರಂಗದಲ್ಲಿ ವೃತ್ತಿ ಧರ್ಮ ಬದ್ದತೆಯನ್ನು ಬಿಟ್ಟು ಕೊಡದೆ ಅನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸುವ ಪತ್ರಕರ್ತರಿಗೆ ಸೇವಾ ಭದ್ರತೆ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.

    ಪತ್ರಕರ್ತರು ನಿಷ್ಪಕ್ಷಪಾತ ವರದಿ ಮಾಡುವ ಮೂಲಕ ಸಮಾಜದಲ್ಲಿ ಕಾರ್ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗ ಸಮರ್ಪಕವಾಗಿ ಕಾರ್ಯನಿರ್ವಸಲು ಸಹಕಾರಿಯಾಗಿದ್ದು, ಮುಂದಿನ ದಿನಗಳಲ್ಲೂ ನಿಸ್ಪಕ್ಷಪಾತ ವರದಿ ಮಾಡುವ ಮೂಲಕ ಸಮಾಜದಲ್ಲಿ ಸಾರ್ವಜನಿಕರ ಅಭಿವೃದ್ದಿಕಾರ್ಯಗಳಿಗೆ ಸಹಕಾರಿಯಾಗಬೇಕಿದೆ ಎಂದರು.

    ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಪುರುಷೋತ್ತಮ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಹೆಚ್ಚು ರಾಜಕೀಯದಲ್ಲಿ ಸಕ್ರಿಯವಾಗಿ ಉತ್ಸಾಹದಿಂದ ಭಾಗವಹಿಸುವ ಮೂಲಕ ಸಮಾಜಿಕ ಸೇವಾಕಾರ್ಯಕ್ಕೆ ಹೊಸ ಚೇತನ್ಯ ದೊರೆಕಿದಂತಾಗಿದೆ. ಈ ನಿಟ್ಟಿನಲ್ಲಿ ಪತ್ರಕರ್ತರ ಸಂಘದ ಚುನಾವಣೆಯಲ್ಲೂ ಈ ಬಾರಿ ಯುವಕರು ಹೆಚ್ಚು ಚುನಾವಣೆಯಲ್ಲಿ ಸ್ಪರ್ದಿಸಿ ವಿಜೇತರಾಗಿದ್ದು. ಮುಂದಿನದಿನಗಳಲ್ಲಿ ಪತ್ರಿಕಾ ರಂಗದಲ್ಲಿನ ಅನೇಕ ನೂನ್ಯತೆಗಳನ್ನು ಸರಿಪಡಿಸಿ ಗ್ರಾಮೀಣ ಪತ್ರಕರ್ತರಿಗೆ ನೆರವಾಗುವಂತಹ ಕಾರ್ಯಕ್ರಮಗಳು ಹಮ್ಮಿಕೊಳ್ಳಲಿ ಎಂದು ಆಶಿಸಿದರು.

     ಕೊರಟಗೆರೆ ತಾಲೂಕಿನ ಸೇವಾ ಮನೋಭಾವದಿಂದ ಕಾರ್ಯನಿರ್ವಸುತ್ತಿರುವ ಫ್ರೆಂಡ್ಸ್ ಗ್ರೂಪ್ ನ ಅಧ್ಯಕ್ಷ ರವಿಕುಮಾರ್ ಹಾಗೂ ಜಗ್ಗೇಶ್ ಅಭಿಮಾನಿ ಬಳಗದ ಅಧ್ಯಕ್ಷ ಮಲ್ಲಣ್ಣ ಸೇರಿದಂತೆ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದಿಸಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿರುವ ರಂಗಧಾಮಯ್ಯ, ಹೆಚ್.ಈ. ಸತೀಶ್ ಹಾರೋಗೆರೆ, ನಿರ್ದೇಶಕರಾಗಿ ಆಯ್ಕೆಯಾಗಿರುವ ಕೊರಟಗೆರೆ ನರಸಿಂಹಮೂರ್ತಿ, ಪ್ರಜಾ ಟಿ.ವಿ. ಯಶಸ್.ಕೆ.ಪದ್ಮನಾಭ್, ತೋ.ಚಿ.ಕೃಷ್ಣಮೂರ್ತಿ, ಪಬ್ಲಿಕ್ ಟಿ.ವಿ. ಮಂಜುನಾಥ್ ಹಾಗೂ 2022 ರಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ ಪಡೆದ ಕೆ.ವಿ.ಪುರುಷೊತ್ತಮ್, ಹುಲಿಕುಂಟೆ ಗ್ರಾ.ಪಂ.ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಗ್ಗೇಶ್ ಅಭಿಮಾನಿ ಬಳಗದ ಅಧ್ಯಕ್ಷರಾದ ಮಲ್ಲಣ್ಣ ಅವರನ್ನು ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿಗಳು ಗೌರವಿಸಿ ಸನ್ಮಾನಿಸಿದರು.

    ಈ ವೇಳೆ ಫ್ರೆಂಡ್ಸ್ ಗ್ರೂಪ್ ನ ಅಧ್ಯಕ್ಷ ರವಿಕುಮಾರ್, ಜಗ್ಗೇಶ್ ಅಭಿಮನಿ ಬಳಗದ ಅಧ್ಯಕ್ಷ ಮಲ್ಲಣ್ಣ, ಹಂಚಿಹಳ್ಳಿ ಗ್ರಾ.ಪಂ.ಅಧ್ಯಕ್ಷ ರಾಮಸ್ವಾಮಿ, ಹುಲಿಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ರಮೇಶ್, ಕೇಶವಮೂರ್ತಿ, ಕಾಕಿಮಲ್ಲಯ್ಯ, ಅಕ್ಷರದಾಸೂಹ ರಘು, ಫ್ರೆಂಡ್ಸ್ ಗ್ರೂಪ್ ಪದಾಧಿಕಾರಿಗಳಾದ ಮುರಳಿ, ಪ್ರದೀಪ್ಕುಮಾರ್, ಶಿವಶಂಕರ್, ಹೆಚ್.ರಾಜು,  ಪತ್ರಕರ್ತರಾದ ಚಿದಂಬರ, ರಾಘವೇಂದ್ರ ದೇವರಾಜ್ ಕೆ. ಎನ್. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ವರದಿ:  ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

     


    Provided by
    Provided by
    admin
    • Website

    Related Posts

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    ತುಮಕೂರು: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ–2026 ಪ್ರಕ್ರಿಯೆಯನ್ನು ತುಮಕೂರು ಜಿಲ್ಲೆಯಲ್ಲಿ ಅಧಿಕೃತವಾಗಿ ಆರಂಭಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ಮಂಗಳವಾರ ಜಿಲ್ಲೆಯಾದ್ಯಂತ ಮನೆ-ಮನೆಗಳಿಗೆ…

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.