nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ

    September 6, 2026

    ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?

    September 6, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026
    Facebook Twitter Instagram
    ಟ್ರೆಂಡಿಂಗ್
    • ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ
    • ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?
    • ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್
    • ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ
    • ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!
    • ಬಲಿಷ್ಠ ಭಾರತ ನಿರ್ಮಾಣದಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಡಾ.ಲಕ್ಷ್ಮಣ್ ದಾಸ್
    • ಸಂತಪೂರ ಗ್ರಾಮದಲ್ಲಿ ‘ಪ್ರಜಾ ಸೇವಾ’ ಕಾರ್ಯಕ್ರಮ: ಕಾಲೇಜು ಸ್ಥಾಪನೆ ಹಾಗೂ ಸ್ತ್ರೀರೋಗ ತಜ್ಞರ ನೇಮಕಕ್ಕೆ ಮನವಿ
    • ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆಗೆ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಟ್ಟನಾಯಕನಹಳ್ಳಿ ಜಾತ್ರೆ: ಜ.25ರಂದು ಕಬಡ್ಡಿ ಪಂದ್ಯಾವಳಿ
    ತುಮಕೂರು January 23, 2025

    ಪಟ್ಟನಾಯಕನಹಳ್ಳಿ ಜಾತ್ರೆ: ಜ.25ರಂದು ಕಬಡ್ಡಿ ಪಂದ್ಯಾವಳಿ

    By adminJanuary 23, 2025No Comments1 Min Read
    kabaddi

    ತುಮಕೂರು:  ಪಟ್ಟನಾಯಕನಹಳ್ಳಿ ಜಾತ್ರೆ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪಟ್ಟನಾಯಕನಹಳ್ಳಿ ಶ್ರೀ ಓಂಕಾರೇಶ್ವರ ಸ್ವಾಮಿ ಜಾತ್ರಾ ಸಮಿತಿ ಸಹಯೋಗದಲ್ಲಿ ಜನವರಿ 25ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಶ್ರೀ ಗುರುಗುಂಡೇಶ್ವರ ಮಹಾ ಸಂಸ್ಥಾನ ಮಠದಲ್ಲಿ ಕಬಡ್ಡಿ ಪಂದ್ಯಾವಳಿ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ.

    ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ವಿಜೇತರಿಗೆ ಪ್ರಥಮ–10000, ದ್ವಿತೀಯ–8000, ತೃತೀಯ–5000ರೂ.ಗಳ ನಗದು ಬಹುಮಾನವನ್ನು ನೀಡಲಾಗುವುದು.

    ಜಾನಪದ ಗೀತೆ(ವೈಯಕ್ತಿಕ), ಭಾವಗೀತೆ(ವೈಯಕ್ತಿಕ), ಏಕಪಾತ್ರಾಭಿನಯ(ವೈಯಕ್ತಿಕ) ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದ್ದು, ವಿಜೇತರಿಗೆ ತಲಾ 1000 ರೂ.ಗಳ ಪ್ರಥಮ ಹಾಗೂ 500 ರೂ.ಗಳ ದ್ವಿತೀಯ ಬಹುಮಾನ ನೀಡಲಾಗುವುದು. ಆಸಕ್ತ ಕ್ರೀಡಾಪಟುಗಳು ಹಾಗೂ ಕಲಾವಿದರು ಭಾಗವಹಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9742894304/ 9980588415ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ

    September 6, 2026

    ಬಲಿಷ್ಠ ಭಾರತ ನಿರ್ಮಾಣದಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಡಾ.ಲಕ್ಷ್ಮಣ್ ದಾಸ್

    September 5, 2026

    ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆಗೆ ಒತ್ತಾಯ

    September 5, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ

    September 6, 2026

    ತುಮಕೂರು:  ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ 2026ರ (Special Intensive Revision) ಭಾಗವಾಗಿ, ‘ಲಾಜಿಕಲ್ ಡಿಸ್ಕ್ರೆಪೆನ್ಸಿ’ (Logical Discrepancy),…

    ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?

    September 6, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ

    September 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.