nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಡಿಸಿ ಶುಭಕಲ್ಯಾಣ್‌  ರಿಗೆ ಸಿಇಒ ಹೆಚ್ಚುವರಿ ಹೊಣೆ: ಸಿಇಒ ಜಿ.ಪ್ರಭು  ಡಿಸಿಯಾಗಿ ವರ್ಗಾವಣೆ

    January 1, 2026

    ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ

    December 31, 2025

    ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ

    December 31, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಡಿಸಿ ಶುಭಕಲ್ಯಾಣ್‌  ರಿಗೆ ಸಿಇಒ ಹೆಚ್ಚುವರಿ ಹೊಣೆ: ಸಿಇಒ ಜಿ.ಪ್ರಭು  ಡಿಸಿಯಾಗಿ ವರ್ಗಾವಣೆ
    • ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
    • ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
    • ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ
    • ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.
    • ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ
    • ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
    • ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ ಭೀಕರ ಅಪಘಾತ:  ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ
    ಪಾವಗಡ March 19, 2022

    ಪಾವಗಡ ಭೀಕರ ಅಪಘಾತ:  ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ

    By adminMarch 19, 2022No Comments1 Min Read
    pavagada accident

    ಪಾವಗಡ: ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಭೀಕರ ಶನಿವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಖಾಸಗಿ ಬಸ್ಸೊಂದು ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ನಾಲ್ಕು ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನಡೆದಿದೆ.

    ಪಾವಗಡಕ್ಕೆ 5 ಕಿಲೋಮೀಟರ್ ಸಮೀಪವಿರುವ ಪಳವಳ್ಳಿ ಕಟ್ಟೆ ಬಳಿ ವೈ.ಎನ್ ಹೊಸಕೋಟೆಯಿಂದ ಪಾವಗಡ ಪಟ್ಟಣಕ್ಕೆ ಬರುತ್ತಿದ ಎಸ್ ವಿ ಟಿ ಎಂಬ ಖಾಸಗಿ ಬಸ್ಸು ಚಾಲಕನ ಅತೀವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ಉರುಳಿಬಿದ್ದು ನಾಲ್ಕು ಜನ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದು 25 ಅಧಿಕ ಮಂದಿಗೆ ತೀವ್ರ ತರನಾಗಿ ಗಾಯಗಳಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಹಾಗೂ ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.


    Provided by
    Provided by

    ವೈ.ಎನ್. ಹೊಸಕೋಟೆಯಿಂದ ಪಾವಗಡ ಪಟ್ಟಣಕ್ಕೆ ಸುಮಾರು 27 ಕಿಲೋಮೀಟರ್ ದೂರವಿದ್ದು ಎಂದಿನಂತೆ ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ಖಾಸಗಿ ಬಸ್ಸು ಚಾಲಕನ ಅಜಾಗರೂಕತೆ ಹಾಗೂ ಅತಿವೇಗದ ಪರಿಣಾಮ ಉರುಳಿಬಿದ್ದು ಈ ದುರ್ಘಟನೆ ಸಂಭವಿಸಿದೆ

    ಇನ್ನು ಪಾವಗಡ ವೈ.ಎನ್. ಹೊಸಕೋಟೆ ರಸ್ತೆಯಲ್ಲಿ ಅಂಕು ಡೊಂಕು ರಸ್ತೆಯಿದ್ದು ಬಸ್ ಚಲಾಯಿಸುವ ವೇಳೆ ವಿದ್ಯಾರ್ಥಿಗಳು ಬಸ್ ಚಾಲಕನಿಗೆ ನಿಧಾನವಾಗಿ ಬಸ್ಸನ್ನು ಚಲಾಯಿಸುವಂತೆ ಮನವಿ ಮಾಡಿದ್ದರೂ ಸಹ ಅದಕ್ಕೆ ಲಕ್ಷ್ಯ ನೀಡದ ಚಾಲಕ ಅತಿವೇಗವಾಗಿ ಚಲಾಯಿಸುತ್ತಿದ್ದ ಎಂದು ಹೇಳಲಾಗಿದೆ.

    ಘಟನೆ ನಡೆದ ಸಂದರ್ಭದಲ್ಲಿ ಬಸ್ಸಿನ ಒಳಗೆ ಸುಮಾರು 60ಕ್ಕೂ ಹೆಚ್ಚು ಮಂದಿ ಹಾಗೂ ಬಸ್ ನ ಮೇಲೆ 40ಕ್ಕೂ ಅಧಿಕ ಮಂದಿ  ಸುಮಾರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು.

    ಸ್ಥಳದಲ್ಲೇ ಮೃತಪಟ್ಟ ನಾಲ್ಕು ಮಂದಿ ವಿದ್ಯಾರ್ಥಿಗಳ ಪೈಕಿ  ಸೂಲನಾಯಕನಹಳ್ಳಿಯ ಅಮೂಲ್ಯ(16) ಅಜಿತ್(28) ಬೆಸ್ತರಹಳ್ಳಿಯ ಶಹನವಾಜ್ (18) ವೈ.ಎನ್.ಹೊಸಕೋಟೆಯ ಕಲ್ಯಾಣ್(18)  ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪಾವಗಡದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇತರೆ ಸಂಘಟನೆಗಳ ಕಾರ್ಯಕರ್ತರು ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸುವ ಕಾರ್ಯ ನಡೆಸಿದ್ದಾರೆ ಘಟನೆಗೆ ಸಂಬಂಧಿಸಿದಂತೆ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹಿಂದೂಗಳ ಮೇಲಿನ ದೌರ್ಜನ್ಯ ಸಹಿಸಲ್ಲ: ಬಾಂಗ್ಲಾ ವಿರುದ್ಧ ಗುಡುಗಿದ ದೊಡ್ಡಹಳ್ಳಿ ಅಶೋಕ್

    December 28, 2025

    ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!

    December 26, 2025

    ಪಾವಗಡ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನ: 17 ಸಾವಿರ ಮಕ್ಕಳಿಗೆ ಲಸಿಕೆ ಗುರಿ

    December 21, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಡಿಸಿ ಶುಭಕಲ್ಯಾಣ್‌  ರಿಗೆ ಸಿಇಒ ಹೆಚ್ಚುವರಿ ಹೊಣೆ: ಸಿಇಒ ಜಿ.ಪ್ರಭು  ಡಿಸಿಯಾಗಿ ವರ್ಗಾವಣೆ

    January 1, 2026

    ತುಮಕೂರು: ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು ಅವರು ಜಿಲ್ಲಾಧಿಕಾರಿಯಾಗಿ ಪದೋನ್ನತಿ ಹೊಂದಿದ್ದು, ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆಗೊಂಡಿದ್ದಾರೆ. ಸಿಇಒ ಜಿ.ಪ್ರಭು  ವರ್ಗಾವಣೆ ಹಿನ್ನೆಲೆ…

    ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ

    December 31, 2025

    ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ

    December 31, 2025

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    December 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.