nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026
    Facebook Twitter Instagram
    ಟ್ರೆಂಡಿಂಗ್
    • ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ
    • ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
    • ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
    • ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
    • ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ನಾಗಲಾಪುರ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ
    ಪಾವಗಡ March 27, 2024

    ಪಾವಗಡ: ನಾಗಲಾಪುರ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ

    By adminMarch 27, 2024No Comments1 Min Read
    shubhakalyan

    ಪಾವಗಡ: ತಾಲ್ಲೂಕು ವೈ.ಎನ್.ಹೊಸಕೋಟೆ ಹೋಬಳಿಯಿಂದ ಆಂಧ್ರಪ್ರದೇಶಕ್ಕೆ ಹಾದುಹೋಗುವ ರಸ್ತೆಯ ಗಡಿಯಾದ ನಾಗಲಾಪುರ ಗೇಟ್ ಬಳಿ ನಿರ್ಮಿಸಿರುವ ತಾತ್ಕಾಲಿಕ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರು ಬುಧವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿದ್ದು, ಪಕ್ಕದ ಆಂಧ್ರಪ್ರದೇಶದಿಂದ ವೈ.ಎನ್.ಹೊಸಕೋಟೆ ಹೋಬಳಿಯ ಮೂಲಕ ರಾಜ್ಯಕ್ಕೆ ಅಕ್ರಮ ಸಾಗಾಣಿಕೆ ತಡೆಯುವಲ್ಲಿ ಈ ಚೆಕ್ ಪೋಸ್ಟ್ ಪ್ರಮುಖವಾಗಿದೆ. ಅದರಂತೆ ಆಂಧ್ರಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕ ಸಭೆ ಚುನಾವಣೆ ನಡೆಯುತ್ತಿದ್ದು, ರಾಜ್ಯದಿಂದಲೂ ಮಧ್ಯ ಇನ್ನಿತರೆ ರವಾನೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ನಾಗಲಾಪುರ ಚೆಕ್ ಪೋಸ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್, ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ , ಡಿಓಎಸ್ ಪಿ ರಾಮಕೃಷ್ಣಪ್ಪ, ಚುನಾವಣಾ ಶಿರಸ್ತೇದಾರ್ ಪ್ರತಾಪ್ ಕುಮಾರ್, ತಹಶೀಲ್ದಾರ್ ಸಂತೋಷ್ ಕುಮಾರ್, ಎಇಇ ಹನುಮಂತರಾಯಪ್ಪ, ಸಿಪಿಐ ಗಿರೀಶ್  ಸಹಾಯಕ ಚುನಾವಣಾಧಿಕಾರಿಗಳು ವಿಜಯ್ ಕುಮಾರ್ ಮಟ್ಟೆ, ಗ್ರಾಮ ಆಡಳಿತಾಧಿಕಾರಿ ರಘುವೀರ್ ಸೇರಿದಂತೆ ಕಂದಾಯ, ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ತಂಡದಲ್ಲಿ ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರು: ಹೊರ ರಾಜ್ಯಗಳಿಂದ ಹುಡುಗಿಯರನ್ನು ಕರೆತಂದು ಅನೈತಿಕ ದಂಧೆ ನಡೆಸುತ್ತಿದ್ದ ನಟೋರಿಯಸ್ ಪಿಂಪ್ನನ್ನು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.…

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.