nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಸತ್ಯನಾರಾಯಣ ಪೂಜೆ‌, ಧಾಮಿ೯ಕ ಸಭಾ ಕಾರ್ಯಕ್ರಮ
    ಪಾವಗಡ December 1, 2024

    ಪಾವಗಡ: ಸತ್ಯನಾರಾಯಣ ಪೂಜೆ‌, ಧಾಮಿ೯ಕ ಸಭಾ ಕಾರ್ಯಕ್ರಮ

    By adminDecember 1, 2024No Comments1 Min Read
    sathyanarayana

    ಪಾವಗಡ: ತಾಲ್ಲೂಕಿನ ನಿಡಗಲ್ ವಲಯದ‌ ಮದ್ದೆ ಗ್ರಾಮದಲ್ಲಿ ಸಾಮೂಹಿಕ‌ ಸತ್ಯನಾರಾಯಣ ಪೂಜೆ‌ ಹಾಗೂ ಧಾಮಿ೯ಕ  ಸಭಾ ಕಾರ್ಯಕ್ರಮವನ್ನ‌‌ ಕೆ.ಎಂ.ಪ್ರಭಾಕರ ಪಾವಗಡ  ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು,  ಸವ೯ಜನಾಂಗಗಳ ಎಲ್ಲಾ ವಗ೯ಗಳ‌ ಜನರು ಕೂಡಿಕೊಂಡು ಸರಳ ಸಾಮೂಹಿಕ‌ ಸತ್ಯನಾರಾಯಣ ಪೂಜೆ‌ಗೆ ಅವಕಾಶ ಮಾಡಿ ಕೊಟ್ಟಂತಹ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರಿಗೆ ನಿಮ್ಮೆಲ್ಲರ ಪರವಾಗಿ‌ ಕೃತಜ್ಞತೆಗಳನ್ನ ಸಲ್ಲಿಸುತ್ತೇನೆಂದು ತಿಳಿಸಿದರು.


    Provided by
    Provided by

    ಪಾವಗಡ ತಾಲೂಕಿನ ಮಾನ್ಯ ತಾಲೂಕು ಯೋಜನಾಧಿಕಾರಿಗಳಾದ ಮಹೇಶ್ ರವರು ಪೂಜ್ಯರ ದೂರದೃಷ್ಠಿ‌ ಆಶಯದಂತೆ‌ ನಮ್ಮ ತಾಲ್ಲೂಕಿನಲ್ಲಿ ಸ್ವ –ಸಹಾಯ ಸಂಘಗಳ ಮೂಲಕ ಯೋಜನೆಯಿಂದ ಅನುಷ್ಠಾನಗೊಳ್ಳುವ ಅನೇಕ ಜನಪರ ಕಾಯ೯ಕ್ರಮಗಳ  ನಮ್ಮೂರ ನಮ್ಮ ಕೆರೆ ಜ್ಞಾನವಿಕಾಸ ಕಾರ್ಯಕ್ರಮಗಳು ಲಾಭಾಂಶ ವಿತರಣೆ, ಸುಜ್ಞಾನ ಶಿಷ್ಯ ವೇತನ  ಜ್ಞಾನದೀಪ. ಶಿಕ್ಷಕರ ನಿಯೋಜನೆ ಸಿ ಎಸ್ ಸಿ ಕಾರ್ಯಕ್ರಮಗಳು ಇನ್ನೂ  ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಿದರು.

    ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ‌‌ ಆಶೀವ೯ಚನ ನೀಡಿ ಮಾತನಾಡಿದ ಕೊರಟಗೆರೆ ಪೂಜ್ಯ ಬಸವಮಹಾಲಿಂಗ ಮಹಾಸ್ವಾಮಿಗಳು, ‌ ಧಮ೯ಸ್ಥಳದ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರ ಮಾಗ೯ದಶ೯ನದಲ್ಲಿ ಸಾವ೯ಜನಿಕರ ಸಹಭಾಗಿತ್ವದಲ್ಲಿ ಜನರಲ್ಲಿ ಸತ್ಯ ಧಮ೯ ಸಂಸ್ಕೃತಿ ಬಗ್ಗೆ ‌ಇಂತಹ‌ ವಿವಿಧ ಧಾಮಿ೯ಕ ಸಭಾಕಾಯ೯ಕ್ರಮಗಳನ್ನ ಆಯೋಜನೆ ಮಾಡಿ ಜನರಲ್ಲಿ ತಿಳುವಳಿಕೆ ಮಾಡಿಸುತ್ತಿರುವುದು ದೇಶದಲ್ಲಿ ಶ್ಲಾಘನೀಯ. ನೀವೆಲ್ಲರೂ‌‌‌‌ ಪುಣ್ಯವಂತರು‌ ಸುಸಂಸ್ಕ್ರತರಾಗಿ ಬದುಕಬೇಕೆಂದು ಆಶೀವ೯ಚಸಿದರು.

    ಕಾಯ೯ಕ್ರಮದ‌ ಅಧ್ಯಕ್ಷತೆ ಗುರುಪ್ರಕಾಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನವೀನ್  ಕೀರಲಾಹಳ್ಳಿ,  ರಾಜ್ಯ ಸಂಪನ್ಮೂಲ ವ್ಯಕ್ತಿ   ಮುನಿಸ್ವಾಮಿ,    ಪ್ರಾಂಶುಪಾಲರು ಅಂತ್ಯೋದಯ ವಿದ್ಯಾಸಂಸ್ಥೆ  ವಲಯ ಮೇಲ್ವಿಚಾರಕರಾದ ದಯಾನಂದ್‌ ವಲಯದ ಎಲ್ಲಾ   ಸೇವಾಪ್ರತಿನಿಧಿಗಳು  VLE ಗಳು‌ ಸ್ವ ಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ್, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    ಕೊರಟಗೆರೆ : ನಾವು ಎಲ್ಲಿ ಕೆಲಸ ಮಾಡುತ್ತಿವೋ ಅಲ್ಲಿ ಸಾರ್ವಜನಿಕರು ನಮ್ಮ ಬಗ್ಗೆ ಒಳ್ಳೆಯ ಮಾತು ಹಾಡಿದಾಗ ಮಾತ್ರ ನಾವು…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.