nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    • ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಸತ್ಯನಾರಾಯಣ ಪೂಜೆ‌, ಧಾಮಿ೯ಕ ಸಭಾ ಕಾರ್ಯಕ್ರಮ
    ಪಾವಗಡ December 1, 2024

    ಪಾವಗಡ: ಸತ್ಯನಾರಾಯಣ ಪೂಜೆ‌, ಧಾಮಿ೯ಕ ಸಭಾ ಕಾರ್ಯಕ್ರಮ

    By adminDecember 1, 2024No Comments1 Min Read
    sathyanarayana

    ಪಾವಗಡ: ತಾಲ್ಲೂಕಿನ ನಿಡಗಲ್ ವಲಯದ‌ ಮದ್ದೆ ಗ್ರಾಮದಲ್ಲಿ ಸಾಮೂಹಿಕ‌ ಸತ್ಯನಾರಾಯಣ ಪೂಜೆ‌ ಹಾಗೂ ಧಾಮಿ೯ಕ  ಸಭಾ ಕಾರ್ಯಕ್ರಮವನ್ನ‌‌ ಕೆ.ಎಂ.ಪ್ರಭಾಕರ ಪಾವಗಡ  ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು,  ಸವ೯ಜನಾಂಗಗಳ ಎಲ್ಲಾ ವಗ೯ಗಳ‌ ಜನರು ಕೂಡಿಕೊಂಡು ಸರಳ ಸಾಮೂಹಿಕ‌ ಸತ್ಯನಾರಾಯಣ ಪೂಜೆ‌ಗೆ ಅವಕಾಶ ಮಾಡಿ ಕೊಟ್ಟಂತಹ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರಿಗೆ ನಿಮ್ಮೆಲ್ಲರ ಪರವಾಗಿ‌ ಕೃತಜ್ಞತೆಗಳನ್ನ ಸಲ್ಲಿಸುತ್ತೇನೆಂದು ತಿಳಿಸಿದರು.

    ಪಾವಗಡ ತಾಲೂಕಿನ ಮಾನ್ಯ ತಾಲೂಕು ಯೋಜನಾಧಿಕಾರಿಗಳಾದ ಮಹೇಶ್ ರವರು ಪೂಜ್ಯರ ದೂರದೃಷ್ಠಿ‌ ಆಶಯದಂತೆ‌ ನಮ್ಮ ತಾಲ್ಲೂಕಿನಲ್ಲಿ ಸ್ವ –ಸಹಾಯ ಸಂಘಗಳ ಮೂಲಕ ಯೋಜನೆಯಿಂದ ಅನುಷ್ಠಾನಗೊಳ್ಳುವ ಅನೇಕ ಜನಪರ ಕಾಯ೯ಕ್ರಮಗಳ  ನಮ್ಮೂರ ನಮ್ಮ ಕೆರೆ ಜ್ಞಾನವಿಕಾಸ ಕಾರ್ಯಕ್ರಮಗಳು ಲಾಭಾಂಶ ವಿತರಣೆ, ಸುಜ್ಞಾನ ಶಿಷ್ಯ ವೇತನ  ಜ್ಞಾನದೀಪ. ಶಿಕ್ಷಕರ ನಿಯೋಜನೆ ಸಿ ಎಸ್ ಸಿ ಕಾರ್ಯಕ್ರಮಗಳು ಇನ್ನೂ  ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಿದರು.

    ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ‌‌ ಆಶೀವ೯ಚನ ನೀಡಿ ಮಾತನಾಡಿದ ಕೊರಟಗೆರೆ ಪೂಜ್ಯ ಬಸವಮಹಾಲಿಂಗ ಮಹಾಸ್ವಾಮಿಗಳು, ‌ ಧಮ೯ಸ್ಥಳದ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರ ಮಾಗ೯ದಶ೯ನದಲ್ಲಿ ಸಾವ೯ಜನಿಕರ ಸಹಭಾಗಿತ್ವದಲ್ಲಿ ಜನರಲ್ಲಿ ಸತ್ಯ ಧಮ೯ ಸಂಸ್ಕೃತಿ ಬಗ್ಗೆ ‌ಇಂತಹ‌ ವಿವಿಧ ಧಾಮಿ೯ಕ ಸಭಾಕಾಯ೯ಕ್ರಮಗಳನ್ನ ಆಯೋಜನೆ ಮಾಡಿ ಜನರಲ್ಲಿ ತಿಳುವಳಿಕೆ ಮಾಡಿಸುತ್ತಿರುವುದು ದೇಶದಲ್ಲಿ ಶ್ಲಾಘನೀಯ. ನೀವೆಲ್ಲರೂ‌‌‌‌ ಪುಣ್ಯವಂತರು‌ ಸುಸಂಸ್ಕ್ರತರಾಗಿ ಬದುಕಬೇಕೆಂದು ಆಶೀವ೯ಚಸಿದರು.

    ಕಾಯ೯ಕ್ರಮದ‌ ಅಧ್ಯಕ್ಷತೆ ಗುರುಪ್ರಕಾಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನವೀನ್  ಕೀರಲಾಹಳ್ಳಿ,  ರಾಜ್ಯ ಸಂಪನ್ಮೂಲ ವ್ಯಕ್ತಿ   ಮುನಿಸ್ವಾಮಿ,    ಪ್ರಾಂಶುಪಾಲರು ಅಂತ್ಯೋದಯ ವಿದ್ಯಾಸಂಸ್ಥೆ  ವಲಯ ಮೇಲ್ವಿಚಾರಕರಾದ ದಯಾನಂದ್‌ ವಲಯದ ಎಲ್ಲಾ   ಸೇವಾಪ್ರತಿನಿಧಿಗಳು  VLE ಗಳು‌ ಸ್ವ ಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ್, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


    Provided by
    Provided by
    admin
    • Website

    Related Posts

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ತಿಪಟೂರು: ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್…

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.