nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

    February 2, 2026

    ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು

    February 2, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ
    • ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
    • ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು
    • ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ
    • ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ
    • ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ
    • ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ
    • ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಸತ್ಯನಾರಾಯಣ ಪೂಜೆ‌, ಧಾಮಿ೯ಕ ಸಭಾ ಕಾರ್ಯಕ್ರಮ
    ಪಾವಗಡ December 1, 2024

    ಪಾವಗಡ: ಸತ್ಯನಾರಾಯಣ ಪೂಜೆ‌, ಧಾಮಿ೯ಕ ಸಭಾ ಕಾರ್ಯಕ್ರಮ

    By adminDecember 1, 2024No Comments1 Min Read
    sathyanarayana

    ಪಾವಗಡ: ತಾಲ್ಲೂಕಿನ ನಿಡಗಲ್ ವಲಯದ‌ ಮದ್ದೆ ಗ್ರಾಮದಲ್ಲಿ ಸಾಮೂಹಿಕ‌ ಸತ್ಯನಾರಾಯಣ ಪೂಜೆ‌ ಹಾಗೂ ಧಾಮಿ೯ಕ  ಸಭಾ ಕಾರ್ಯಕ್ರಮವನ್ನ‌‌ ಕೆ.ಎಂ.ಪ್ರಭಾಕರ ಪಾವಗಡ  ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು,  ಸವ೯ಜನಾಂಗಗಳ ಎಲ್ಲಾ ವಗ೯ಗಳ‌ ಜನರು ಕೂಡಿಕೊಂಡು ಸರಳ ಸಾಮೂಹಿಕ‌ ಸತ್ಯನಾರಾಯಣ ಪೂಜೆ‌ಗೆ ಅವಕಾಶ ಮಾಡಿ ಕೊಟ್ಟಂತಹ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರಿಗೆ ನಿಮ್ಮೆಲ್ಲರ ಪರವಾಗಿ‌ ಕೃತಜ್ಞತೆಗಳನ್ನ ಸಲ್ಲಿಸುತ್ತೇನೆಂದು ತಿಳಿಸಿದರು.


    Provided by
    Provided by

    ಪಾವಗಡ ತಾಲೂಕಿನ ಮಾನ್ಯ ತಾಲೂಕು ಯೋಜನಾಧಿಕಾರಿಗಳಾದ ಮಹೇಶ್ ರವರು ಪೂಜ್ಯರ ದೂರದೃಷ್ಠಿ‌ ಆಶಯದಂತೆ‌ ನಮ್ಮ ತಾಲ್ಲೂಕಿನಲ್ಲಿ ಸ್ವ –ಸಹಾಯ ಸಂಘಗಳ ಮೂಲಕ ಯೋಜನೆಯಿಂದ ಅನುಷ್ಠಾನಗೊಳ್ಳುವ ಅನೇಕ ಜನಪರ ಕಾಯ೯ಕ್ರಮಗಳ  ನಮ್ಮೂರ ನಮ್ಮ ಕೆರೆ ಜ್ಞಾನವಿಕಾಸ ಕಾರ್ಯಕ್ರಮಗಳು ಲಾಭಾಂಶ ವಿತರಣೆ, ಸುಜ್ಞಾನ ಶಿಷ್ಯ ವೇತನ  ಜ್ಞಾನದೀಪ. ಶಿಕ್ಷಕರ ನಿಯೋಜನೆ ಸಿ ಎಸ್ ಸಿ ಕಾರ್ಯಕ್ರಮಗಳು ಇನ್ನೂ  ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಿದರು.

    ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ‌‌ ಆಶೀವ೯ಚನ ನೀಡಿ ಮಾತನಾಡಿದ ಕೊರಟಗೆರೆ ಪೂಜ್ಯ ಬಸವಮಹಾಲಿಂಗ ಮಹಾಸ್ವಾಮಿಗಳು, ‌ ಧಮ೯ಸ್ಥಳದ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರ ಮಾಗ೯ದಶ೯ನದಲ್ಲಿ ಸಾವ೯ಜನಿಕರ ಸಹಭಾಗಿತ್ವದಲ್ಲಿ ಜನರಲ್ಲಿ ಸತ್ಯ ಧಮ೯ ಸಂಸ್ಕೃತಿ ಬಗ್ಗೆ ‌ಇಂತಹ‌ ವಿವಿಧ ಧಾಮಿ೯ಕ ಸಭಾಕಾಯ೯ಕ್ರಮಗಳನ್ನ ಆಯೋಜನೆ ಮಾಡಿ ಜನರಲ್ಲಿ ತಿಳುವಳಿಕೆ ಮಾಡಿಸುತ್ತಿರುವುದು ದೇಶದಲ್ಲಿ ಶ್ಲಾಘನೀಯ. ನೀವೆಲ್ಲರೂ‌‌‌‌ ಪುಣ್ಯವಂತರು‌ ಸುಸಂಸ್ಕ್ರತರಾಗಿ ಬದುಕಬೇಕೆಂದು ಆಶೀವ೯ಚಸಿದರು.

    ಕಾಯ೯ಕ್ರಮದ‌ ಅಧ್ಯಕ್ಷತೆ ಗುರುಪ್ರಕಾಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನವೀನ್  ಕೀರಲಾಹಳ್ಳಿ,  ರಾಜ್ಯ ಸಂಪನ್ಮೂಲ ವ್ಯಕ್ತಿ   ಮುನಿಸ್ವಾಮಿ,    ಪ್ರಾಂಶುಪಾಲರು ಅಂತ್ಯೋದಯ ವಿದ್ಯಾಸಂಸ್ಥೆ  ವಲಯ ಮೇಲ್ವಿಚಾರಕರಾದ ದಯಾನಂದ್‌ ವಲಯದ ಎಲ್ಲಾ   ಸೇವಾಪ್ರತಿನಿಧಿಗಳು  VLE ಗಳು‌ ಸ್ವ ಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ್, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    January 31, 2026

    ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ

    January 27, 2026

    ಪಾವಗಡ: ವಾಲ್ಮೀಕಿ ಜಾಗೃತಿ ವೇದಿಕೆ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

    January 22, 2026

    Comments are closed.

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    ಬೆಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ–2026’ ಅನ್ನು ಜಾರಿಗೆ ತರದಂತೆ ತಡೆಯಲು…

    ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

    February 2, 2026

    ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು

    February 2, 2026

    ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ

    February 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.