nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026
    Facebook Twitter Instagram
    ಟ್ರೆಂಡಿಂಗ್
    • ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ
    • ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!
    • ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು
    • ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ
    • ತುಮಕೂರು: ಸೆ.15ರವರೆಗೆ ಗ್ರಾಮೀಣ ಗ್ಯಾರಂಟಿ ಕಾರ್ಡ್ ವಿತರಣೆ
    • ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಸತ್ಯನಾರಾಯಣ ಪೂಜೆ‌, ಧಾಮಿ೯ಕ ಸಭಾ ಕಾರ್ಯಕ್ರಮ
    ಪಾವಗಡ December 1, 2024

    ಪಾವಗಡ: ಸತ್ಯನಾರಾಯಣ ಪೂಜೆ‌, ಧಾಮಿ೯ಕ ಸಭಾ ಕಾರ್ಯಕ್ರಮ

    By adminDecember 1, 2024No Comments1 Min Read
    sathyanarayana

    ಪಾವಗಡ: ತಾಲ್ಲೂಕಿನ ನಿಡಗಲ್ ವಲಯದ‌ ಮದ್ದೆ ಗ್ರಾಮದಲ್ಲಿ ಸಾಮೂಹಿಕ‌ ಸತ್ಯನಾರಾಯಣ ಪೂಜೆ‌ ಹಾಗೂ ಧಾಮಿ೯ಕ  ಸಭಾ ಕಾರ್ಯಕ್ರಮವನ್ನ‌‌ ಕೆ.ಎಂ.ಪ್ರಭಾಕರ ಪಾವಗಡ  ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು,  ಸವ೯ಜನಾಂಗಗಳ ಎಲ್ಲಾ ವಗ೯ಗಳ‌ ಜನರು ಕೂಡಿಕೊಂಡು ಸರಳ ಸಾಮೂಹಿಕ‌ ಸತ್ಯನಾರಾಯಣ ಪೂಜೆ‌ಗೆ ಅವಕಾಶ ಮಾಡಿ ಕೊಟ್ಟಂತಹ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರಿಗೆ ನಿಮ್ಮೆಲ್ಲರ ಪರವಾಗಿ‌ ಕೃತಜ್ಞತೆಗಳನ್ನ ಸಲ್ಲಿಸುತ್ತೇನೆಂದು ತಿಳಿಸಿದರು.

    ಪಾವಗಡ ತಾಲೂಕಿನ ಮಾನ್ಯ ತಾಲೂಕು ಯೋಜನಾಧಿಕಾರಿಗಳಾದ ಮಹೇಶ್ ರವರು ಪೂಜ್ಯರ ದೂರದೃಷ್ಠಿ‌ ಆಶಯದಂತೆ‌ ನಮ್ಮ ತಾಲ್ಲೂಕಿನಲ್ಲಿ ಸ್ವ –ಸಹಾಯ ಸಂಘಗಳ ಮೂಲಕ ಯೋಜನೆಯಿಂದ ಅನುಷ್ಠಾನಗೊಳ್ಳುವ ಅನೇಕ ಜನಪರ ಕಾಯ೯ಕ್ರಮಗಳ  ನಮ್ಮೂರ ನಮ್ಮ ಕೆರೆ ಜ್ಞಾನವಿಕಾಸ ಕಾರ್ಯಕ್ರಮಗಳು ಲಾಭಾಂಶ ವಿತರಣೆ, ಸುಜ್ಞಾನ ಶಿಷ್ಯ ವೇತನ  ಜ್ಞಾನದೀಪ. ಶಿಕ್ಷಕರ ನಿಯೋಜನೆ ಸಿ ಎಸ್ ಸಿ ಕಾರ್ಯಕ್ರಮಗಳು ಇನ್ನೂ  ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಿದರು.

    ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ‌‌ ಆಶೀವ೯ಚನ ನೀಡಿ ಮಾತನಾಡಿದ ಕೊರಟಗೆರೆ ಪೂಜ್ಯ ಬಸವಮಹಾಲಿಂಗ ಮಹಾಸ್ವಾಮಿಗಳು, ‌ ಧಮ೯ಸ್ಥಳದ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರ ಮಾಗ೯ದಶ೯ನದಲ್ಲಿ ಸಾವ೯ಜನಿಕರ ಸಹಭಾಗಿತ್ವದಲ್ಲಿ ಜನರಲ್ಲಿ ಸತ್ಯ ಧಮ೯ ಸಂಸ್ಕೃತಿ ಬಗ್ಗೆ ‌ಇಂತಹ‌ ವಿವಿಧ ಧಾಮಿ೯ಕ ಸಭಾಕಾಯ೯ಕ್ರಮಗಳನ್ನ ಆಯೋಜನೆ ಮಾಡಿ ಜನರಲ್ಲಿ ತಿಳುವಳಿಕೆ ಮಾಡಿಸುತ್ತಿರುವುದು ದೇಶದಲ್ಲಿ ಶ್ಲಾಘನೀಯ. ನೀವೆಲ್ಲರೂ‌‌‌‌ ಪುಣ್ಯವಂತರು‌ ಸುಸಂಸ್ಕ್ರತರಾಗಿ ಬದುಕಬೇಕೆಂದು ಆಶೀವ೯ಚಸಿದರು.

    ಕಾಯ೯ಕ್ರಮದ‌ ಅಧ್ಯಕ್ಷತೆ ಗುರುಪ್ರಕಾಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನವೀನ್  ಕೀರಲಾಹಳ್ಳಿ,  ರಾಜ್ಯ ಸಂಪನ್ಮೂಲ ವ್ಯಕ್ತಿ   ಮುನಿಸ್ವಾಮಿ,    ಪ್ರಾಂಶುಪಾಲರು ಅಂತ್ಯೋದಯ ವಿದ್ಯಾಸಂಸ್ಥೆ  ವಲಯ ಮೇಲ್ವಿಚಾರಕರಾದ ದಯಾನಂದ್‌ ವಲಯದ ಎಲ್ಲಾ   ಸೇವಾಪ್ರತಿನಿಧಿಗಳು  VLE ಗಳು‌ ಸ್ವ ಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ್, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ಕೊರಟಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಸ್ಪರ್ಧಿಸುವುದಿಲ್ಲ ಮತ್ತು ಬೇರೆ…

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026

    ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ

    August 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.