nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಸತ್ಯನಾರಾಯಣ ಪೂಜೆ‌, ಧಾಮಿ೯ಕ ಸಭಾ ಕಾರ್ಯಕ್ರಮ
    ಪಾವಗಡ December 1, 2024

    ಪಾವಗಡ: ಸತ್ಯನಾರಾಯಣ ಪೂಜೆ‌, ಧಾಮಿ೯ಕ ಸಭಾ ಕಾರ್ಯಕ್ರಮ

    By adminDecember 1, 2024No Comments1 Min Read
    sathyanarayana

    ಪಾವಗಡ: ತಾಲ್ಲೂಕಿನ ನಿಡಗಲ್ ವಲಯದ‌ ಮದ್ದೆ ಗ್ರಾಮದಲ್ಲಿ ಸಾಮೂಹಿಕ‌ ಸತ್ಯನಾರಾಯಣ ಪೂಜೆ‌ ಹಾಗೂ ಧಾಮಿ೯ಕ  ಸಭಾ ಕಾರ್ಯಕ್ರಮವನ್ನ‌‌ ಕೆ.ಎಂ.ಪ್ರಭಾಕರ ಪಾವಗಡ  ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು,  ಸವ೯ಜನಾಂಗಗಳ ಎಲ್ಲಾ ವಗ೯ಗಳ‌ ಜನರು ಕೂಡಿಕೊಂಡು ಸರಳ ಸಾಮೂಹಿಕ‌ ಸತ್ಯನಾರಾಯಣ ಪೂಜೆ‌ಗೆ ಅವಕಾಶ ಮಾಡಿ ಕೊಟ್ಟಂತಹ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರಿಗೆ ನಿಮ್ಮೆಲ್ಲರ ಪರವಾಗಿ‌ ಕೃತಜ್ಞತೆಗಳನ್ನ ಸಲ್ಲಿಸುತ್ತೇನೆಂದು ತಿಳಿಸಿದರು.


    Provided by

    ಪಾವಗಡ ತಾಲೂಕಿನ ಮಾನ್ಯ ತಾಲೂಕು ಯೋಜನಾಧಿಕಾರಿಗಳಾದ ಮಹೇಶ್ ರವರು ಪೂಜ್ಯರ ದೂರದೃಷ್ಠಿ‌ ಆಶಯದಂತೆ‌ ನಮ್ಮ ತಾಲ್ಲೂಕಿನಲ್ಲಿ ಸ್ವ –ಸಹಾಯ ಸಂಘಗಳ ಮೂಲಕ ಯೋಜನೆಯಿಂದ ಅನುಷ್ಠಾನಗೊಳ್ಳುವ ಅನೇಕ ಜನಪರ ಕಾಯ೯ಕ್ರಮಗಳ  ನಮ್ಮೂರ ನಮ್ಮ ಕೆರೆ ಜ್ಞಾನವಿಕಾಸ ಕಾರ್ಯಕ್ರಮಗಳು ಲಾಭಾಂಶ ವಿತರಣೆ, ಸುಜ್ಞಾನ ಶಿಷ್ಯ ವೇತನ  ಜ್ಞಾನದೀಪ. ಶಿಕ್ಷಕರ ನಿಯೋಜನೆ ಸಿ ಎಸ್ ಸಿ ಕಾರ್ಯಕ್ರಮಗಳು ಇನ್ನೂ  ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಿದರು.

    ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ‌‌ ಆಶೀವ೯ಚನ ನೀಡಿ ಮಾತನಾಡಿದ ಕೊರಟಗೆರೆ ಪೂಜ್ಯ ಬಸವಮಹಾಲಿಂಗ ಮಹಾಸ್ವಾಮಿಗಳು, ‌ ಧಮ೯ಸ್ಥಳದ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರ ಮಾಗ೯ದಶ೯ನದಲ್ಲಿ ಸಾವ೯ಜನಿಕರ ಸಹಭಾಗಿತ್ವದಲ್ಲಿ ಜನರಲ್ಲಿ ಸತ್ಯ ಧಮ೯ ಸಂಸ್ಕೃತಿ ಬಗ್ಗೆ ‌ಇಂತಹ‌ ವಿವಿಧ ಧಾಮಿ೯ಕ ಸಭಾಕಾಯ೯ಕ್ರಮಗಳನ್ನ ಆಯೋಜನೆ ಮಾಡಿ ಜನರಲ್ಲಿ ತಿಳುವಳಿಕೆ ಮಾಡಿಸುತ್ತಿರುವುದು ದೇಶದಲ್ಲಿ ಶ್ಲಾಘನೀಯ. ನೀವೆಲ್ಲರೂ‌‌‌‌ ಪುಣ್ಯವಂತರು‌ ಸುಸಂಸ್ಕ್ರತರಾಗಿ ಬದುಕಬೇಕೆಂದು ಆಶೀವ೯ಚಸಿದರು.

    ಕಾಯ೯ಕ್ರಮದ‌ ಅಧ್ಯಕ್ಷತೆ ಗುರುಪ್ರಕಾಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನವೀನ್  ಕೀರಲಾಹಳ್ಳಿ,  ರಾಜ್ಯ ಸಂಪನ್ಮೂಲ ವ್ಯಕ್ತಿ   ಮುನಿಸ್ವಾಮಿ,    ಪ್ರಾಂಶುಪಾಲರು ಅಂತ್ಯೋದಯ ವಿದ್ಯಾಸಂಸ್ಥೆ  ವಲಯ ಮೇಲ್ವಿಚಾರಕರಾದ ದಯಾನಂದ್‌ ವಲಯದ ಎಲ್ಲಾ   ಸೇವಾಪ್ರತಿನಿಧಿಗಳು  VLE ಗಳು‌ ಸ್ವ ಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ್, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.