ತುಮಕೂರು: ಉಚಿತ ಬಸ್ ಪ್ರಯಾಣದ ಎಫೆಕ್ಟ್., ಪಾವಗಡ ಶನಿಮಹಾತ್ಮ ದೇವಸ್ಥಾನಕ್ಕೆ ಜನ ಸಾಗರವೇ ಹರಿದು ಬಂದಿದೆ.
ರಾಜ್ಯದ ಮೂಲೆಯಿಂದ ಪಾವಗಡದ ಶನಿಮಹಾತ್ಮನ ದರ್ಶನಕ್ಕೆ ಭಕ್ತರು ಬಂದಿದ್ದರು. ದೇವರ ದರ್ಶನಕ್ಕೆ ಬಂದವರಲ್ಲಿ ಮಹಿಳೇಯರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಪ್ರಯಾಣಿಕರಿಂದ ಪಾವಗಡ ಬಸ್ ನಿಲ್ದಾಣ ತುಂಬಿ ತುಳುಕಿತ್ತು.
ಬೆಳಗ್ಗೆಯಿಂದಲ್ಲೇ ಎಲ್ಲಾ ಬಸ್ ಗಳು ಪುಲ್ ರಷ್ ಆಗಿದ್ದವು. ಇನ್ನೊಂದೆಡೆ ಬಸ್ ಗಳಿಗಾಗಿ ವಿದ್ಯಾರ್ಥಿಗಳು ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು,
ಚಿತ್ರದುರ್ಗ ಬಳ್ಳಾರಿ ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪಾವಗಡಕ್ಕೆ ಮಹಿಳಾ ಪ್ರಯಾಣಿಕರು
ಆಗಮಿಸಿದ್ದರು. ಪಾವಗಡದಿಂದ ದಾವಣಗೆರೆ- ಚಳ್ಳಕೆರೆ ಚಿತ್ರದುರ್ಗ ಮಾರ್ಗದಲ್ಲಿ ಬಸ್ಗಳ ಸಂಖ್ಯೆ ವಿರಳವಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
- ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA