nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌

    February 1, 2026

    ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ

    February 1, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ
    • ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌
    • ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ
    • ತುಮಕೂರು: ರಾಷ್ಟ್ರೀಯ ಕೊಕ್ಕೊ ಚಾಂಪಿಯನ್‌’ಶಿಪ್‌’ಗೆ ಅದ್ಧೂರಿ ಚಾಲನೆ; ಕರ್ನಾಟಕ ತಂಡಕ್ಕೆ ಶುಭಾರಂಭ
    • ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ
    • ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್
    • ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ
    • ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಟ್ಟು ಹೋದ ಗುಡಿಸಲು: ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದ ತಹಶೀಲ್ದಾರ್
    ಪಾವಗಡ December 26, 2024

    ಸುಟ್ಟು ಹೋದ ಗುಡಿಸಲು: ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದ ತಹಶೀಲ್ದಾರ್

    By adminDecember 26, 2024No Comments1 Min Read
    pavagada

    ಪಾವಗಡ: ಹರಿಹರಪುರ ಗ್ರಾಮದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗುಡಿಸಲು ಸುಟ್ಟು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮತುಮಕೂರು ವರದಿಯ ಬೆನ್ನಲ್ಲೇ ನೈಜ್ಯ ಹೋರಾಟಗಾರ ವೇದಿಕೆ, ಬೆಂಗಳೂರು ಮತ್ತು ಕಾಳಜಿ ಪೌಂಡೇಶನ್ (ರಿ), ತುಮಕೂರು ಸಂಘಟನೆಗಳು ಅಧಿಕಾರಿಗಳ ಗಮನ ಸೆಳೆದು  ಸಂತ್ರಸ್ತರಿಗೆ ಅಧಿಕಾರಿಗಳಿಂದ ತಕ್ಷಣದಲ್ಲಿ ಸ್ಪಂದನೆ ಸಿಗುವ ಕಾರ್ಯ ಮಾಡಿದೆ.

    ಹರಿಹರಪುರ ಗ್ರಾಮದಲ್ಲಿ ಗುಡಿಸಲು ಬೆಂಕಿಗಾಹುತಿಯಾಗಿ ಬಡ ಕುಟುಂಬಗಳು ಬೀದಿಪಾಲಾಗಿರುವ ಬಗ್ಗೆ ನಮ್ಮತುಮಕೂರು ಸವಿವರವಾದ ವರದಿಯನ್ನ ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ನೈಜ್ಯ ಹೋರಾಟಗಾರ ವೇದಿಕೆ, ಬೆಂಗಳೂರು ಮತ್ತು ಕಾಳಜಿ ಪೌಂಡೇಶನ್ (ರಿ), ತುಮಕೂರು ಸಂಘಟನೆಗಳು ತಹಶೀಲ್ದಾರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದು, ಸಂತ್ರಸ್ತರ ಸಮಸ್ಯೆಯ ತೀವ್ರತೆಯನ್ನ ಮನವರಿಕೆ ಮಾಡಿದ್ದಾರೆ.


    Provided by
    Provided by

    ಈ ವೇಳೆ ತಕ್ಷಣದಲ್ಲೇ ಸ್ಪಂದಿಸಿದ ತಹಶೀಲ್ದಾರ್ ಅವರು, ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

    ನೈಜ್ಯ ಹೋರಾಟಗಾರ ವೇದಿಕೆ ಮತ್ತು ಕಾಳಜಿ ಪೌಂಡೇಶನ್‌ ತಂಡದ ಸಮಯ ಪ್ರಜ್ಞೆಯಿಂದ ಸಂತ್ರಸ್ತರಿಗೆ ನೆರವಿನ ಭರವಸೆ ದೊರೆಯಿತು. ಜನರು ಹಾಗೂ ಆಡಳಿತ ವ್ಯವಸ್ಥೆಯ ನಡುವೆ ಈ ಸಂಘಟನೆಗಳು ಕೊಂಡಿಯಾಗಿ ಕೆಲಸ ನಿರ್ವಹಿಸುತ್ತಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

    ಅಗ್ನಿ ಅವಘಡದಿಂದ ನೊಂದ ಕುಟುಂಬಸ್ಥರಿಗೆ ತುರ್ತಾಗಿ ಸ್ಪಂದಿಸಿದ ತಹಶೀಲ್ದಾರ್ ತಾತ್ಕಾಲಿಕ ಆಶ್ರಯ ಮತ್ತು ಆಹಾರ ವ್ಯವಸ್ಥೆ ಒದಗಿಸಿದ್ದಾರೆ. ಅವರಿಗೆ ನೈಜ್ಯ ಹೋರಾಟಗಾರರ ವೇದಿಕೆ ಬೆಂಗಳೂರು ಇದರ ಹಿರಿಯ ಹೋರಾಟಗಾರರಾದ ಹೆಚ್.ಎಂ.ವೆಂಕಟೇಶ್, ಕಾಳಜಿ ಪೌಂಡೇಶನ್ (ರಿ)ತುಮಕೂರು ಇದರ  ನಟರಾಜು ಜಿ.ಎಲ್. ಅಭಿನಂದನೆಗಳನ್ನ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    January 31, 2026

    ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ

    January 27, 2026

    ಪಾವಗಡ: ವಾಲ್ಮೀಕಿ ಜಾಗೃತಿ ವೇದಿಕೆ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

    January 22, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತಿಪಟೂರು: ನಗರದ ಎಸ್‌ ವಿಪಿ ವಿದ್ಯಾಸಂಸ್ಥೆಯ ಆವರಣದಲ್ಲಿ ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಅವರ ನೇತೃತ್ವದಲ್ಲಿ ಶನಿವಾರ ಆಯೋಜಿಸಲಾಗಿದ್ದ ಬೃಹತ್…

    ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌

    February 1, 2026

    ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ

    February 1, 2026

    ತುಮಕೂರು: ರಾಷ್ಟ್ರೀಯ ಕೊಕ್ಕೊ ಚಾಂಪಿಯನ್‌’ಶಿಪ್‌’ಗೆ ಅದ್ಧೂರಿ ಚಾಲನೆ; ಕರ್ನಾಟಕ ತಂಡಕ್ಕೆ ಶುಭಾರಂಭ

    February 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.