nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಟ್ಟು ಹೋದ ಗುಡಿಸಲು: ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದ ತಹಶೀಲ್ದಾರ್
    ಪಾವಗಡ December 26, 2024

    ಸುಟ್ಟು ಹೋದ ಗುಡಿಸಲು: ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದ ತಹಶೀಲ್ದಾರ್

    By adminDecember 26, 2024No Comments1 Min Read
    pavagada

    ಪಾವಗಡ: ಹರಿಹರಪುರ ಗ್ರಾಮದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗುಡಿಸಲು ಸುಟ್ಟು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮತುಮಕೂರು ವರದಿಯ ಬೆನ್ನಲ್ಲೇ ನೈಜ್ಯ ಹೋರಾಟಗಾರ ವೇದಿಕೆ, ಬೆಂಗಳೂರು ಮತ್ತು ಕಾಳಜಿ ಪೌಂಡೇಶನ್ (ರಿ), ತುಮಕೂರು ಸಂಘಟನೆಗಳು ಅಧಿಕಾರಿಗಳ ಗಮನ ಸೆಳೆದು  ಸಂತ್ರಸ್ತರಿಗೆ ಅಧಿಕಾರಿಗಳಿಂದ ತಕ್ಷಣದಲ್ಲಿ ಸ್ಪಂದನೆ ಸಿಗುವ ಕಾರ್ಯ ಮಾಡಿದೆ.

    ಹರಿಹರಪುರ ಗ್ರಾಮದಲ್ಲಿ ಗುಡಿಸಲು ಬೆಂಕಿಗಾಹುತಿಯಾಗಿ ಬಡ ಕುಟುಂಬಗಳು ಬೀದಿಪಾಲಾಗಿರುವ ಬಗ್ಗೆ ನಮ್ಮತುಮಕೂರು ಸವಿವರವಾದ ವರದಿಯನ್ನ ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ನೈಜ್ಯ ಹೋರಾಟಗಾರ ವೇದಿಕೆ, ಬೆಂಗಳೂರು ಮತ್ತು ಕಾಳಜಿ ಪೌಂಡೇಶನ್ (ರಿ), ತುಮಕೂರು ಸಂಘಟನೆಗಳು ತಹಶೀಲ್ದಾರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದು, ಸಂತ್ರಸ್ತರ ಸಮಸ್ಯೆಯ ತೀವ್ರತೆಯನ್ನ ಮನವರಿಕೆ ಮಾಡಿದ್ದಾರೆ.


    Provided by
    Provided by

    ಈ ವೇಳೆ ತಕ್ಷಣದಲ್ಲೇ ಸ್ಪಂದಿಸಿದ ತಹಶೀಲ್ದಾರ್ ಅವರು, ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

    ನೈಜ್ಯ ಹೋರಾಟಗಾರ ವೇದಿಕೆ ಮತ್ತು ಕಾಳಜಿ ಪೌಂಡೇಶನ್‌ ತಂಡದ ಸಮಯ ಪ್ರಜ್ಞೆಯಿಂದ ಸಂತ್ರಸ್ತರಿಗೆ ನೆರವಿನ ಭರವಸೆ ದೊರೆಯಿತು. ಜನರು ಹಾಗೂ ಆಡಳಿತ ವ್ಯವಸ್ಥೆಯ ನಡುವೆ ಈ ಸಂಘಟನೆಗಳು ಕೊಂಡಿಯಾಗಿ ಕೆಲಸ ನಿರ್ವಹಿಸುತ್ತಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

    ಅಗ್ನಿ ಅವಘಡದಿಂದ ನೊಂದ ಕುಟುಂಬಸ್ಥರಿಗೆ ತುರ್ತಾಗಿ ಸ್ಪಂದಿಸಿದ ತಹಶೀಲ್ದಾರ್ ತಾತ್ಕಾಲಿಕ ಆಶ್ರಯ ಮತ್ತು ಆಹಾರ ವ್ಯವಸ್ಥೆ ಒದಗಿಸಿದ್ದಾರೆ. ಅವರಿಗೆ ನೈಜ್ಯ ಹೋರಾಟಗಾರರ ವೇದಿಕೆ ಬೆಂಗಳೂರು ಇದರ ಹಿರಿಯ ಹೋರಾಟಗಾರರಾದ ಹೆಚ್.ಎಂ.ವೆಂಕಟೇಶ್, ಕಾಳಜಿ ಪೌಂಡೇಶನ್ (ರಿ)ತುಮಕೂರು ಇದರ  ನಟರಾಜು ಜಿ.ಎಲ್. ಅಭಿನಂದನೆಗಳನ್ನ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2026–27ನೆ ಸಾಲಿನ ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಆರಂಭಿಸುವ ಸಂಬಂಧ…

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.