nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!

    December 2, 2025

    ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ, ಪೋಷಕರಿಂದ ಪ್ರತಿಭಟನೆ

    December 2, 2025

    ಕನ್ನಡ ಸಾಹಿತ್ಯ ಸಮ್ಮೇಳನ: ನೆಲ ಜಲಭಾಷೆ ಕುರಿತಾದ ಸ್ಪರ್ಧೆಗಳಲ್ಲಿ ನೀವೂ ಭಾಗಿಯಾಗಿ!

    December 2, 2025
    Facebook Twitter Instagram
    ಟ್ರೆಂಡಿಂಗ್
    • ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!
    • ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ, ಪೋಷಕರಿಂದ ಪ್ರತಿಭಟನೆ
    • ಕನ್ನಡ ಸಾಹಿತ್ಯ ಸಮ್ಮೇಳನ: ನೆಲ ಜಲಭಾಷೆ ಕುರಿತಾದ ಸ್ಪರ್ಧೆಗಳಲ್ಲಿ ನೀವೂ ಭಾಗಿಯಾಗಿ!
    • ಹೊಸ ಹೆಚ್ ಐವಿ ಸೋಂಕಿತರ ಸಂಖ್ಯೆ ಮಾರಕವಾಗುತ್ತಿದೆ: ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟಪ್ಪ
    • ಹಾಲು ತರಲು ಹೋಗಿದ್ದ ವ್ಯಕ್ತಿಯ ಮೇಲೆ ಹರಿದ ಕಾರು!
    • ಮಂಜು ಮುಸುಕಿದ ರಸ್ತೆ: ಕಾರು ಪಲ್ಟಿಯಾಗಿ ದಂಪತಿ ಸಾವು
    • ಅನುದಾನ ಸದ್ಬಳಕೆ ಮಾಡಿ ಅಭಿವೃದ್ಧಿ ಕಡೆಗೆ ಮುಂದುವರಿಯುತ್ತೇನೆ: ಸರಗೂರು ಪ.ಪಂ. ಅಧ್ಯಕ್ಷೆ ಚೈತ್ರ ಸ್ವಾಮಿ
    • ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಟ್ಟು ಹೋದ ಗುಡಿಸಲು: ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದ ತಹಶೀಲ್ದಾರ್
    ಪಾವಗಡ December 26, 2024

    ಸುಟ್ಟು ಹೋದ ಗುಡಿಸಲು: ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದ ತಹಶೀಲ್ದಾರ್

    By adminDecember 26, 2024No Comments1 Min Read
    pavagada

    ಪಾವಗಡ: ಹರಿಹರಪುರ ಗ್ರಾಮದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗುಡಿಸಲು ಸುಟ್ಟು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮತುಮಕೂರು ವರದಿಯ ಬೆನ್ನಲ್ಲೇ ನೈಜ್ಯ ಹೋರಾಟಗಾರ ವೇದಿಕೆ, ಬೆಂಗಳೂರು ಮತ್ತು ಕಾಳಜಿ ಪೌಂಡೇಶನ್ (ರಿ), ತುಮಕೂರು ಸಂಘಟನೆಗಳು ಅಧಿಕಾರಿಗಳ ಗಮನ ಸೆಳೆದು  ಸಂತ್ರಸ್ತರಿಗೆ ಅಧಿಕಾರಿಗಳಿಂದ ತಕ್ಷಣದಲ್ಲಿ ಸ್ಪಂದನೆ ಸಿಗುವ ಕಾರ್ಯ ಮಾಡಿದೆ.

    ಹರಿಹರಪುರ ಗ್ರಾಮದಲ್ಲಿ ಗುಡಿಸಲು ಬೆಂಕಿಗಾಹುತಿಯಾಗಿ ಬಡ ಕುಟುಂಬಗಳು ಬೀದಿಪಾಲಾಗಿರುವ ಬಗ್ಗೆ ನಮ್ಮತುಮಕೂರು ಸವಿವರವಾದ ವರದಿಯನ್ನ ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ನೈಜ್ಯ ಹೋರಾಟಗಾರ ವೇದಿಕೆ, ಬೆಂಗಳೂರು ಮತ್ತು ಕಾಳಜಿ ಪೌಂಡೇಶನ್ (ರಿ), ತುಮಕೂರು ಸಂಘಟನೆಗಳು ತಹಶೀಲ್ದಾರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದು, ಸಂತ್ರಸ್ತರ ಸಮಸ್ಯೆಯ ತೀವ್ರತೆಯನ್ನ ಮನವರಿಕೆ ಮಾಡಿದ್ದಾರೆ.


    Provided by
    Provided by

    ಈ ವೇಳೆ ತಕ್ಷಣದಲ್ಲೇ ಸ್ಪಂದಿಸಿದ ತಹಶೀಲ್ದಾರ್ ಅವರು, ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

    ನೈಜ್ಯ ಹೋರಾಟಗಾರ ವೇದಿಕೆ ಮತ್ತು ಕಾಳಜಿ ಪೌಂಡೇಶನ್‌ ತಂಡದ ಸಮಯ ಪ್ರಜ್ಞೆಯಿಂದ ಸಂತ್ರಸ್ತರಿಗೆ ನೆರವಿನ ಭರವಸೆ ದೊರೆಯಿತು. ಜನರು ಹಾಗೂ ಆಡಳಿತ ವ್ಯವಸ್ಥೆಯ ನಡುವೆ ಈ ಸಂಘಟನೆಗಳು ಕೊಂಡಿಯಾಗಿ ಕೆಲಸ ನಿರ್ವಹಿಸುತ್ತಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

    ಅಗ್ನಿ ಅವಘಡದಿಂದ ನೊಂದ ಕುಟುಂಬಸ್ಥರಿಗೆ ತುರ್ತಾಗಿ ಸ್ಪಂದಿಸಿದ ತಹಶೀಲ್ದಾರ್ ತಾತ್ಕಾಲಿಕ ಆಶ್ರಯ ಮತ್ತು ಆಹಾರ ವ್ಯವಸ್ಥೆ ಒದಗಿಸಿದ್ದಾರೆ. ಅವರಿಗೆ ನೈಜ್ಯ ಹೋರಾಟಗಾರರ ವೇದಿಕೆ ಬೆಂಗಳೂರು ಇದರ ಹಿರಿಯ ಹೋರಾಟಗಾರರಾದ ಹೆಚ್.ಎಂ.ವೆಂಕಟೇಶ್, ಕಾಳಜಿ ಪೌಂಡೇಶನ್ (ರಿ)ತುಮಕೂರು ಇದರ  ನಟರಾಜು ಜಿ.ಎಲ್. ಅಭಿನಂದನೆಗಳನ್ನ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಭಗತ್ ಸಿಂಗ್ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    December 1, 2025

    8 ತಿಂಗಳಿಂದ ವೇತನವಿಲ್ಲ: ಸಂಕಷ್ಟದಲ್ಲಿ ದಿನಗೂಲಿ ನೌಕರರು

    November 28, 2025

    ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ

    November 27, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!

    December 2, 2025

    ತುಮಕೂರು: ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಆಚರಣೆ ಅದ್ದೂರಿಯಾಗಿ ನೆರವೇರಿತು. ಇದೇ ವೇಳೆ ಡಾ.ಜಿ.ಪರಮೇಶ್ವರ ಅವರು ಕರ್ನಾಟಕದ…

    ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ, ಪೋಷಕರಿಂದ ಪ್ರತಿಭಟನೆ

    December 2, 2025

    ಕನ್ನಡ ಸಾಹಿತ್ಯ ಸಮ್ಮೇಳನ: ನೆಲ ಜಲಭಾಷೆ ಕುರಿತಾದ ಸ್ಪರ್ಧೆಗಳಲ್ಲಿ ನೀವೂ ಭಾಗಿಯಾಗಿ!

    December 2, 2025

    ಹೊಸ ಹೆಚ್ ಐವಿ ಸೋಂಕಿತರ ಸಂಖ್ಯೆ ಮಾರಕವಾಗುತ್ತಿದೆ: ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟಪ್ಪ

    December 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.