nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುರು ಪೂರ್ಣಿಮಾ: ಗುರು ಶಿಷ್ಯರ ಬಾಂಧವ್ಯ ಗೌರವದ ಆಚರಣೆ: ಮಹದೇವಸ್ವಾಮಿಗಳು

    July 10, 2025

    ಶರಣ ಹಡಪದ ಅಪ್ಪಣ್ಣರನ್ನು ನಿಜಸುಖಿ ಎಂದು ಬಸವಣ್ಣ ಕರೆಯುತ್ತಿದ್ದರು: ವೈ.ಡಿ.ರಾಜಣ್ಣ 

    July 10, 2025

    ಪೊಲೀಸರು ದೈಹಿಕ, ಮಾನಸಿಕ ಆರೋಗ್ಯದ ಕಡೆ ಗಮನ ನೀಡುವಲ್ಲಿ ಅಸಹಾಯಕರು: ಸಬ್ ಇನ್ಸ್ಪೆಕ್ಟರ್ ಆರ್. ಕಿರಣ್

    July 10, 2025
    Facebook Twitter Instagram
    ಟ್ರೆಂಡಿಂಗ್
    • ಗುರು ಪೂರ್ಣಿಮಾ: ಗುರು ಶಿಷ್ಯರ ಬಾಂಧವ್ಯ ಗೌರವದ ಆಚರಣೆ: ಮಹದೇವಸ್ವಾಮಿಗಳು
    • ಶರಣ ಹಡಪದ ಅಪ್ಪಣ್ಣರನ್ನು ನಿಜಸುಖಿ ಎಂದು ಬಸವಣ್ಣ ಕರೆಯುತ್ತಿದ್ದರು: ವೈ.ಡಿ.ರಾಜಣ್ಣ 
    • ಪೊಲೀಸರು ದೈಹಿಕ, ಮಾನಸಿಕ ಆರೋಗ್ಯದ ಕಡೆ ಗಮನ ನೀಡುವಲ್ಲಿ ಅಸಹಾಯಕರು: ಸಬ್ ಇನ್ಸ್ಪೆಕ್ಟರ್ ಆರ್. ಕಿರಣ್
    • ಪಾವಗಡದಲ್ಲಿ ಬೃಹತ್ ಪ್ರತಿಭಟನೆ: ರಾಷ್ಟ್ರೀಯ ಮಹಾ ಮುಷ್ಕರದ ಅಂಗವಾಗಿ ರಸ್ತೆಗಿಳಿದ ಕಾರ್ಮಿಕರು
    • ಸಮಾಜಕ್ಕೆ ದುಡಿಯುವವರಿಗೆ ರೋಟರಿ ಸಂಸ್ಥೆ ಅತ್ಯುತ್ತಮ ವೇದಿಕೆ: ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಶಾಸಕ ಅನೀಲ್ ಚಿಕ್ಕಮಾಧು ವಿರುದ್ಧ ಅಪಪ್ರಚಾರಕ್ಕೆ ಮುಖಂಡ ಶ್ರೀನಿವಾಸ ತಿರುಗೇಟು!
    • ವಿದ್ಯಾರ್ಥಿಗಳು ಕೆಟ್ಟ ಹವ್ಯಾಸಗಳಿಂದ ದೂರವಿರಬೇಕು: ಎಚ್.ಸಿ. ಶೋಭಾ
    • ಸರಗೂರು: ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹೆಗ್ಗನೂರು ಸುಧೀರ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ ಸರ್ಕಾರಿ ಆಸ್ಪತ್ರೆಯ ಸಮಸ್ಯೆ: ತಹಶೀಲ್ದಾರ್ ಕಚೇರಿ ಮುಷ್ಕರ, ಬಿಜೆಪಿ ಮುಖಂಡರಿಂದ ತೀವ್ರ ಆಕ್ರೋಶ
    ಪಾವಗಡ March 18, 2025

    ಪಾವಗಡ ಸರ್ಕಾರಿ ಆಸ್ಪತ್ರೆಯ ಸಮಸ್ಯೆ: ತಹಶೀಲ್ದಾರ್ ಕಚೇರಿ ಮುಷ್ಕರ, ಬಿಜೆಪಿ ಮುಖಂಡರಿಂದ ತೀವ್ರ ಆಕ್ರೋಶ

    By adminMarch 18, 2025No Comments2 Mins Read
    bjp

    ಪಾವಗಡ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ಅಸೌಕರ್ಯಗಳ ವಿರುದ್ಧ ತಾಲ್ಲೂಕು ಬಿ.ಜೆ.ಪಿ. ಕಾರ್ಯಕರ್ತರು ಸೋಮವಾರ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ಬಿಜೆಪಿ ಅಧ್ಯಕ್ಷ ದೊಡ್ಡಹಳ್ಳಿ ಅಶೋಕ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ವೈದ್ಯರ ನೇಮಕಾತಿ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು.

    ವೈದ್ಯರು ರಾಜೀನಾಮೆ ನೀಡಿ ರಾಜಕೀಯ ಮಾಡಲಿ: ದೊಡ್ಡಹಳ್ಳಿ ಅಶೋಕ್ ಎಚ್ಚರಿಕೆ


    Provided by
    Provided by

    ಬಿಜೆಪಿ ತಾಲ್ಲೂಕು ಅಧ್ಯಕ್ಷ ದೊಡ್ಡಹಳ್ಳಿ ಅಶೋಕ್ ಮಾತನಾಡಿ, “ತಾಲ್ಲೂಕು ವೈದ್ಯರಾದ ಕಿರಣ್ ಕುಮಾರ್ ಅವರು ವೈದ್ಯ ವೃತ್ತಿಗೆ ರಾಜೀನಾಮೆ ನೀಡಿ ರಾಜಕೀಯ ಮಾಡಲಿ. ತಾಲ್ಲೂಕಿನಲ್ಲಿ ಕಾಂಗ್ರೆಸ್ ಪ್ರೇರಿತ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ, ಅವರ ಹೆಸರು ‘ರೆಡ್ ಬುಕ್’ ನಲ್ಲಿ ನಮೂದಿಸಲಾಗುವುದು. ಮುಂದಿನ ದಿನಗಳಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

    ಆಸ್ಪತ್ರೆಗೆ ವೈದ್ಯರ ನೇಮಕಾತಿ ಇಲ್ಲ, ಅಂಬುಲೆನ್ಸ್‌ ಗೆ ಡೀಸೆಲ್ ಇಲ್ಲ:  ಆಕ್ರೋಶ

    ಈ ವೇಳೆ, ಮುಖಂಡ ಬಿ.ಜೆ.ಪಿ. ರವಿ ಮಾತನಾಡಿ, “ನಮ್ಮ ಆಡಳಿತದಲ್ಲಿ 13 ಕೋಟಿ ವೆಚ್ಚದಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಿದ್ದರೂ, ಇನ್ನೂ ವೈದ್ಯರನ್ನು ನೇಮಕ ಮಾಡಿಲ್ಲ. ಅಂಬುಲೆನ್ಸ್‌ ಗೆ ಡೀಸೆಲ್ ಹಾಕಲು ಹಣವಿಲ್ಲ ಎನ್ನುತ್ತಾರೆ. ಸರ್ಕಾರ 13 ಸಾವಿರ ಕೋಟಿ ರೂ. ಎಸ್.ಸಿ/ಎಸ್.ಟಿ ನಿಧಿಯನ್ನು ದುರ್ಬಳಕೆ ಮಾಡಿದೆ. ಈ ಕೂಡಲೇ ಆಸ್ಪತ್ರೆಗೆ ವೈದ್ಯರನ್ನು ನೇಮಿಸಬೇಕು” ಎಂದು ಆಗ್ರಹಿಸಿದರು.

    ರೋಗಿಗಳ ಪರದಾಟ– ವೈದ್ಯರಿಲ್ಲದೆ ಪ್ರಾಣ ತ್ಯಾಗ

    ಗಣೇಶ್ ನಾಯ್ಕ ಎಂಬವರು ಮಾತನಾಡಿ, “ಕಳೆದ ತಿಂಗಳು ನನ್ನ ತಂದೆಗೆ ತೀವ್ರ ಅನಾರೋಗ್ಯವಾಗಿದ್ದು, ಪಾವಗಡ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರ ಕೊರತೆಯಿಂದ ಚಿಕಿತ್ಸೆ ಸಿಗಲಿಲ್ಲ. ಬೆಂಗಳೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿದರು. ಇಂತಹ ಅನ್ಯಾಯ ಯಾರಿಗೂ ಆಗಬಾರದು” ಎಂದು ಅಳಲು ತೋಡಿಕೊಂಡರು.

    ನಾವು ಹೋರಾಟ ಮುಂದುವರಿಸುತ್ತೇವೆ -– ಮುಖಂಡರ ಎಚ್ಚರಿಕೆ

    ಈ ಪ್ರತಿಭಟನೆಯಲ್ಲಿ ಡಾ..ಜಿ.ವೆಂಕಟರಾಮಯ್ಯ, ಶ್ರೀರಾಮ ಗುಪ್ತಾ, ಶಿವಕುಮಾರ್ ಸಾಕೇಲ್, ಮಾಧವರೆಡ್ಡಿ, ಸುಮನ್, ನಾರಾಯಣಪ್ಪ, ಪ್ರಸನ್ನಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಪಾವಗಡ ಸರ್ಕಾರಿ ಆಸ್ಪತ್ರೆಯಿಂದ ಶನಿಮಹಾತ್ಮ ವೃತ್ತದವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ತಹಶೀಲ್ದಾರ್ ಡಿ.ಎನ್. ವರದರಾಜು ಅವರಿಗೆ ಮನವಿ ಸಲ್ಲಿಸಿದರು.

    ಆಸ್ಪತ್ರೆಯ ಸಮಸ್ಯೆ ಬಗೆಹರಿಸುವವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಬಿ.ಜೆ.ಪಿ. ಮುಖಂಡರು ಎಚ್ಚರಿಸಿದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಪಾವಗಡದಲ್ಲಿ ಬೃಹತ್ ಪ್ರತಿಭಟನೆ: ರಾಷ್ಟ್ರೀಯ ಮಹಾ ಮುಷ್ಕರದ ಅಂಗವಾಗಿ ರಸ್ತೆಗಿಳಿದ ಕಾರ್ಮಿಕರು

    July 10, 2025

    ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”

    July 5, 2025

    ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ

    July 4, 2025
    Our Picks

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗುರು ಪೂರ್ಣಿಮಾ: ಗುರು ಶಿಷ್ಯರ ಬಾಂಧವ್ಯ ಗೌರವದ ಆಚರಣೆ: ಮಹದೇವಸ್ವಾಮಿಗಳು

    July 10, 2025

    ಸರಗೂರು:  ಗುರು ಪೂರ್ಣಿಮಾವನ್ನು ಆಷಾಢ ಮಾಸದ ಹುಣ್ಣಿಮೆಯ ದಿನದಂದು ಆಚರಿಸಲಾಗುತ್ತದೆ. ಗುರು ಪೂರ್ಣಿಮಾವನ್ನು ಗುರು ಮತ್ತು ಶಿಷ್ಯರ ನಡುವಿನ ಬಾಂದವ್ಯವನ್ನು…

    ಶರಣ ಹಡಪದ ಅಪ್ಪಣ್ಣರನ್ನು ನಿಜಸುಖಿ ಎಂದು ಬಸವಣ್ಣ ಕರೆಯುತ್ತಿದ್ದರು: ವೈ.ಡಿ.ರಾಜಣ್ಣ 

    July 10, 2025

    ಪೊಲೀಸರು ದೈಹಿಕ, ಮಾನಸಿಕ ಆರೋಗ್ಯದ ಕಡೆ ಗಮನ ನೀಡುವಲ್ಲಿ ಅಸಹಾಯಕರು: ಸಬ್ ಇನ್ಸ್ಪೆಕ್ಟರ್ ಆರ್. ಕಿರಣ್

    July 10, 2025

    ಪಾವಗಡದಲ್ಲಿ ಬೃಹತ್ ಪ್ರತಿಭಟನೆ: ರಾಷ್ಟ್ರೀಯ ಮಹಾ ಮುಷ್ಕರದ ಅಂಗವಾಗಿ ರಸ್ತೆಗಿಳಿದ ಕಾರ್ಮಿಕರು

    July 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.