nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    ಚಿಕ್ಕನಾಯಕನಹಳ್ಳಿ February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    By adminFebruary 17, 2026No Comments1 Min Read
    h d kumaraswamy

    ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರವು ಅಭಿವೃದ್ಧಿ ಕೆಲಸಗಳಿಗಿಂತ ಹೆಚ್ಚಾಗಿ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

    ಸೋಮವಾರ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಆಯೋಜಿಸಲಾಗಿದ್ದ 100ನೇ ವಾರದ ‘ಜನಸ್ಪಂದನ’ ಕಾರ್ಯಕ್ರಮ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ರಾಜ್ಯ ಸರ್ಕಾರವು ಜನರ ನೂರಾರು ಕೋಟಿ ರೂಪಾಯಿ ತೆರಿಗೆ ಹಣವನ್ನು ಕೇವಲ ಜಾಹೀರಾತುಗಳಿಗಾಗಿ ಪೋಲು ಮಾಡುತ್ತಿದೆ. ಅಭಿವೃದ್ಧಿ ಎಂಬುದು ಕೇವಲ ಪೇಪರ್ ಜಾಹೀರಾತುಗಳಲ್ಲಿ ಮಾತ್ರ ಕಾಣಿಸುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.

    ರಾಜ್ಯವು ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ನಾನು ಹೇಳುವುದಿಲ್ಲ, ಆದರೆ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಬದಲು, ಅವರನ್ನು ದಿನನಿತ್ಯ ಇನ್ನೊಬ್ಬರ ಮುಂದೆ ಕೈಯೊಡ್ಡುವ ಸ್ಥಿತಿಗೆ ದೂಡಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

    “ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದೆ, ಆದರೆ ಎಂದೂ ಪ್ರಚಾರಕ್ಕೆ ಹಪಹಪಿಸಲಿಲ್ಲ. ಈಗ ಕೆಲಸಕ್ಕಿಂತ ಪ್ರಚಾರವೇ ಜಾಸ್ತಿಯಾಗಿದೆ” ಎಂದು ಅವರು ಕಿಡಿಕಾರಿದರು.

    ಜಾತಿ ರಾಜಕಾರಣ: ಸರ್ಕಾರವು ಪ್ರತಿ ಕಾರ್ಯಕ್ರಮದಲ್ಲೂ ಸಂವಿಧಾನದ ಪೀಠಿಕೆ ಓದಿ ನಾವು ಜಾತ್ಯತೀತರು ಎಂದು ಹೇಳಿಕೊಳ್ಳುತ್ತದೆ. ಆದರೆ ಅಧಿಕಾರದ ಲಾಭಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಅವರು ಟೀಕಿಸಿದರು.

    ಆಕಸ್ಮಿಕ ಮುಖ್ಯಮಂತ್ರಿ: ಇದೇ ಸಂದರ್ಭದಲ್ಲಿ ತಮ್ಮ ರಾಜಕೀಯ ಜೀವನವನ್ನು ಸ್ಮರಿಸಿದ ಅವರು, “ನಾನು ರಾಜ್ಯದ ಆಕಸ್ಮಿಕ ಮುಖ್ಯಮಂತ್ರಿ. ಜನರ ಆಶೀರ್ವಾದಕ್ಕಿಂತ ಹೆಚ್ಚಾಗಿ ದೈವ ಪ್ರೇರೇಪಣೆಯಿಂದ ನನಗೆ ಅಧಿಕಾರ ಸಿಕ್ಕಿತ್ತು. ಈಗ ಪ್ರಧಾನಿ ಮೋದಿ ಅವರು ಕೇಂದ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಾರೆ” ಎಂದರು.

    ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ, ಶಾಸಕ ಸಿ.ಬಿ. ಸುರೇಶ್ ಬಾಬು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಜಿಲ್ಲಾ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಈ ಜನಸ್ಪಂದನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    1 ಗಂಟೆಗೆ ಸೀಮಿತವಾದ ಹುಳಿಯಾರು ಪ.ಪಂ. ಸಾಮಾನ್ಯ ಸಭೆ: ವಿಷಯ ಚರ್ಚೆ ನಡೆಯದೆ ಪಾಸ್

    April 4, 2026

    ಪಿಗ್ಮಿ ಹಣ ಗುಳುಂ: ಸಂಕಷ್ಟದಲ್ಲಿರುವ ಜನರ ಸಮಸ್ಯೆಗೆ ಕಿವಿಯಾದ ಶಾಸಕ ಸುರೇಶ್‌ ಬಾಬು

    April 4, 2026

    ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ

    March 29, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.