nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026

    ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ

    March 18, 2026
    Facebook Twitter Instagram
    ಟ್ರೆಂಡಿಂಗ್
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    • ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ
    • ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ
    • ಪ್ರಾಣಿ ಬಲಿ: ಪ್ರತಿ ಜಾತ್ರೆಯೂ ರಕ್ತ ಮುಕ್ತ ಸುಕ್ಷೇತ್ರವಾಗಬೇಕು: ದಯಾನಂದ ಸ್ವಾಮೀಜಿ
    • SSLC: ತುಮಕೂರು ಜಿಲ್ಲೆಯಲ್ಲಿ 131 ಪರೀಕ್ಷಾ ಕೇಂದ್ರಗಳು: ಪರೀಕ್ಷೆ ಬರೆಯಲಿರುವ 37,130 ವಿದ್ಯಾರ್ಥಿಗಳು
    • ಶಿರಾ ಎಪಿಎಂಸಿ: ಹುಣಸೆಹಣ್ಣು ಬೆಲೆ ದಿಢೀರ್ ಕುಸಿತ; ರೈತರ ಆತಂಕ
    • ರೀಲ್ಸ್‌ ಹುಚ್ಚು: ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಮಾಡಲು ಯತ್ನಿಸಿದ ಬೆಂಗಳೂರಿನ ಮಹಿಳೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲೆಯ ದರಖಾಸ್ತು, ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ: ಶುಭ ಕಲ್ಯಾಣ್
    ತುಮಕೂರು December 17, 2024

    ಜಿಲ್ಲೆಯ ದರಖಾಸ್ತು, ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ: ಶುಭ ಕಲ್ಯಾಣ್

    By adminDecember 17, 2024No Comments2 Mins Read
    shubha kalyan

    ತುಮಕೂರು:  ಹಲವಾರು ವರ್ಷಗಳಿಂದ ಪೋಡಿ ದುರಸ್ತಿಗೊಳ್ಳದೆ ಬಾಕಿ ಉಳಿದುಕೊಂಡಿದ್ದ ಜಮೀನುಗಳನ್ನು ಕನಿಷ್ಠ ಮಂಜೂರಿ ದಾಖಲೆಗಳ ಪರಿಶೀಲನೆ ನಡೆಸಿ ಹೊಸ ಪಹಣಿ ಸೃಜಿಸುವ ಮೂಲಕ ರೈತರ ದರಖಾಸ್ತು ಮತ್ತು ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಲು ಕಂದಾಯ ಇಲಾಖೆಯು ದರಖಾಸ್ತು ದುರಸ್ತಿ ಪೋಡಿ ಮಾರ್ಗಸೂಚಿ ನಿಯಮಗಳನ್ನು ಸರಳೀಕರಣಗೊಳಿಸಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.

    ಭೂ ಮಂಜೂರಿಯಂತೆ ಸರ್ಕಾರಿ ಸರ್ವೇ ನಂಬರುಗಳಿಂದ ಪ್ರತ್ಯೇಕಿಸಿ ಹಿಡುವಳಿ ಭೂಮಿಯನ್ನಾಗಿಸುವ ಪೋಡಿ ದುರಸ್ತಿಯ ಪ್ರಕ್ರಿಯೆಯಲ್ಲಿನ ಕಠಿಣ ನಿಯಮಗಳನ್ನು ಸರ್ಕಾರ ಸರಳೀಕರಣ ಮಾಡಿರುವ ಪರಿಣಾಮ ಸರ್ಕಾರಿ ನಂಬರುಗಳಲ್ಲಿನ ಮಂಜೂರಿ ರೈತಾಪಿ ವರ್ಗದವರಿಗೆ ಈ ನಿಯಮಗಳಿಂದ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.


    Provided by
    Provided by

    ಕನಿಷ್ಠ 3 ಮಂಜೂರಿ ದಾಖಲೆಗಳಿದ್ದರೂ ಆಗುತ್ತೆ ದರಖಾಸ್ತು ಮತ್ತು ಪೋಡಿ  ದರಖಾಸ್ತು ಮತ್ತು ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ದೃಷ್ಟಿಯಿಂದ ಸರ್ಕಾರವು ನಮೂನೆ 1-5ನ್ನು ತಯಾರಿಸುವ ಪ್ರಕ್ರಿಯೆಯನ್ನು ಸರಳೀಕರಿಸಿದ್ದು, ಕನಿಷ್ಠ 3 ಮಂಜೂರಿ ದಾಖಲೆಗಳು ಲಭ್ಯವಿದ್ದಲ್ಲಿ ತಹಶೀಲ್ದಾರ್‌ಗಳು ನೈಜತೆ ಪರಿಶೀಲಿಸಿ ಪೋಡಿಗೆ ಕ್ರಮವಹಿಸಲು ಆದೇಶ ನೀಡಲಿದ್ದಾರೆ. ನಮೂನೆ 1-5 ತಯಾರಿಸಲು ಹೊಸದಾಗಿ ತಂತ್ರಾಂಶವನ್ನೂ ಸಹ ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. ಒಂದು ಸರ್ವೆ ನಂಬರಿಗೆ ಸಂಬAಧಿಸಿದ ಎಲ್ಲ ಮಂಜೂರಿ ದಾಖಲೆಗಳನ್ನು ಕ್ರೋಢೀಕರಿಸಿ ನಮೂನೆ 1-5ನ್ನು ತಂತ್ರಾAಶದಲ್ಲಿ ದಾಖಲಿಸಿ, ಮಂಜೂರಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ತಂತ್ರಾAಶದಲ್ಲಿ ಸಂರಕ್ಷಿಸಲಾಗುವುದು.

    ದರಖಾಸ್ತು ಪೋಡಿಯನ್ನು ಆಂದೋಲನದ ರೂಪದಲ್ಲಿ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ 100 ಮಂಜೂರಿದಾರರು ಸೇರಿ ಒಟ್ಟು 1000 ಮಂಜೂರಿದಾರರಿಗೆ 2025ರ ಜನವರಿ 26ರೊಳಗಾಗಿ ನಮೂನೆ 1 ರಿಂದ 5ನ್ನು ಭರ್ತಿ ಮಾಡಿ ಪೋಡಿ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಬೇಕೆಂದು ಆಯಾ ತಾಲ್ಲೋಕಿನ ತಹಶೀಲ್ದಾರ್ ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರುಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

    ಜಿಲ್ಲೆಯಲ್ಲಿ ಈಗಾಗಲೇ ತಂತ್ರಾಂಶದಲ್ಲಿ ಭೂ–ಮಂಜೂರಿಯಾಗಿರುವ ಸರ್ಕಾರಿ ಸರ್ವೆ ನಂಬರ್ ಡಾಟಾ ಎಂಟ್ರಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಏಕ ಕಾಲದಲ್ಲಿ ಅಳತೆ ದುರಸ್ತಿ ಪ್ರಕ್ರಿಯೆಯನ್ನು ಸಹ ಕೈಗೊಂಡು ಮಂಜೂರಿದಾರರಿಗೆ ಹೊಸ ಪಹಣಿ ದಾಖಲೆ ಸೃಜಿಸುವ ಬಗ್ಗೆ ಕಾರ್ಯ ಯೋಜನೆಯನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    SSLC: ತುಮಕೂರು ಜಿಲ್ಲೆಯಲ್ಲಿ 131 ಪರೀಕ್ಷಾ ಕೇಂದ್ರಗಳು: ಪರೀಕ್ಷೆ ಬರೆಯಲಿರುವ 37,130 ವಿದ್ಯಾರ್ಥಿಗಳು

    March 18, 2026

    ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!

    March 17, 2026

    ಮಾ.25ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಒಳಮೀಸಲಾತಿ ವರದಿ ವಿರೋಧಿಸಿ ಛಲವಾದಿ ಮಹಾಸಭಾ ಕರೆ

    March 16, 2026

    Comments are closed.

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ನವದೆಹಲಿ: ರಾಜ್ಯಸಭೆಯ ನಿರ್ಗಮಿತ ಸದಸ್ಯರಿಗೆ ಬೀಳ್ಕೊಡುಗೆ ನೀಡುವ ಸಂದರ್ಭದಲ್ಲಿ ಬುಧವಾರದಂದು ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ…

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026

    ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ

    March 18, 2026

    ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ

    March 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.