nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್

    October 26, 2025

    ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ

    October 26, 2025
    Facebook Twitter Instagram
    ಟ್ರೆಂಡಿಂಗ್
    • ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್
    • ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್
    • ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ
    • ಕನಕ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ
    • ನವೆಂಬರ್ 3ರಂದು ಪುಸ್ತಕಗಳ ಬಹಿರಂಗ ಹರಾಜು
    • ಭೂಮಿ ಕಳೆದುಕೊಳ್ಳುವ ರೈತರಿಗೆ ಸಮಾನ ನ್ಯಾಯ ನೀಡುವುದು ಸರ್ಕಾರಗಳ ಕರ್ತವ್ಯ: ಶ್ರೀ ನಂಜಾವದೂತ ಸ್ವಾಮೀಜಿ
    • ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಮಾಜಿ ಶಾಸಕರಿಗೆ ತಿವಿದ ಹೋರಿ
    • ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಂಗಾಕಲ್ಯಾಣ ಯೋಜನೆ: ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಶಾಸಕ ಡಿ.ಸಿ‌.ಗೌರಿಶಂಕರ್ ಒತ್ತಾಯ
    ತುಮಕೂರು April 18, 2022

    ಗಂಗಾಕಲ್ಯಾಣ ಯೋಜನೆ: ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಶಾಸಕ ಡಿ.ಸಿ‌.ಗೌರಿಶಂಕರ್ ಒತ್ತಾಯ

    By adminApril 18, 2022No Comments1 Min Read
    dc gowri shankar

    ತುಮಕೂರು: ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಸರ್ಕಾರವನ್ನು ಒತ್ತಾಯಿಸಿದರು.

    ತಾಲ್ಲೂಕಿನ ನಾಗವಲ್ಲಿಯಲ್ಲಿ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಪಂಪು ಮೋಟಾರುಗಳನ್ನು ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ವಿವಿಧ ನಿಗಮಗಳ ಅಡಿಯಲ್ಲಿ ಗಂಗಾಕಲ್ಯಾಣ ಯೋಜನೆಗೆ  ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು, ಆಗ ಮಾತ್ರ ನಿಜವಾಗಿಯೂ ರೈತರಿಗೆ ಅನುಕೂಲವಾಗುತ್ತದೆ. ಕೇವಲ ಕೆಲವೇ ಮಂದಿ ಫಲಾನುಭವಿಗಳನ್ನು ಆಯ್ಕೆ ಮಾಡಿದರೆ ರೈತರಿಗೆ ನ್ಯಾಯ ದೊರೆಕಿಸಿಕೊಡಲು ಸಾಧ್ಯವಾಗುವುದಿಲ್ಲ. ಅಂಬೇಡ್ಕರ್ ಅಭಿವುದ್ಧಿ ನಿಗಮ ವಾಲ್ಮೀಕಿ ಅಭಿವೃದ್ಧಿ ನಿಗಮ ದೇವರಾಜ ಅರಸು ಅಭಿವೃದ್ಧಿ ನಿಗಮ ಹೀಗೆ ವಿವಿಧ ನಿಗಮಗಳ ಅಡಿಯಲ್ಲಿ ವರ್ಷಕ್ಕೆ ಕನಿಷ್ಟ 50 ಮಂದಿ ರೈತರಿಗೆ ಅವಕಾಶ ನೀಡಿದರೆ ಒಂದು ತಾಲ್ಲೋಕಿನ ಸುಮಾರು 250 ರಿಂದ 300 ಮಂದಿ ರೈತರಿಗೆ ಅನುಕೂಲವಾಗುತ್ತದೆ ಎಂದರು.


    Provided by
    Provided by
    Provided by

    ಇನ್ನು ಸಕಾಲಕ್ಕೆ ಮೋಟಾರು ಪಂಪ್ ವಿತರಣೆಯ ಕುರಿತು ಮಾತನಾಡಿದ ಶಾಸಕರು ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಬೋರ್ ಕೊರೆದ ಮೂರು ತಿಂಗಳೊಳಗಾಗಿ ಮೋಟರ್ ಪಂಪ್ ಸೆಟ್ ಗಳನ್ನು ರೈತರಿಗೆ ವಿತರಿಸಿದರೆ ಅವರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ ಅದನ್ನು ಬಿಟ್ಟು ಸರ್ಕಾರ 2018 19 ನೇ ಸಾಲಿನ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಈಗ ಮೋಟರ್ ಮುಖ್ಯಾಂಶಗಳನ್ನು ವಿತರಿಸುತ್ತಿರುವುದು ಸರಿಯಾದ ಕ್ರಮವಲ್ಲ. ಎಷ್ಟು ಬೋರ್ವೆಲ್ ಗಳು ನೀರಿಲ್ಲದೆ ಒಣಗಿ ಹೋಗಿರುವ ಉದಾಹರಣೆಗಳು ಸಹ ಇವೆ ಆದ್ದರಿಂದ ಕಾಲಕಾಲಕ್ಕೆ ಸರ್ಕಾರ ಫಲಾನುಭವಿಗಳನ್ನು ಆಯ್ಕೆ ಮಾಡಿ ಅವರಿಗೆ ಸಲಕರಣೆಗಳನ್ನು ವಿತರಿಸಿದರು ರೈತರು ನೆಮ್ಮದಿಯಾದ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಹಾಲನೂರು ಅನಂತ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ

    October 26, 2025

    ಕನಕ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ

    October 26, 2025

    ತುಮಕೂರು | ರಾಸು ಸಾವು: ಪರಿಹಾರ ವಿತರಣೆಯಲ್ಲಿ ವಿಳಂಬ: 2.64 ಕೋಟಿ ಬಾಕಿ

    October 25, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ತುರುವೇಕೆರೆ: ಇಂದು ತುರುವೇಕೆರೆಯ ಪ್ರವಾಸಿಮಂದಿರದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಸಲುವಾಗಿ (ವ್ಯಾಪ್ತಿ — ತುಮಕೂರುˌ ಚಿತ್ರದುರ್ಗˌ ಚಿಕ್ಕಬಳ್ಳಾಪುರˌ ದಾವಣಗೆರೆˌ…

    ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್

    October 26, 2025

    ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ

    October 26, 2025

    ಕನಕ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ

    October 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.