nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026
    Facebook Twitter Instagram
    ಟ್ರೆಂಡಿಂಗ್
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    • ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
    • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಯೋಗಿ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ PIL ಸಲ್ಲಿಕೆ
    ರಾಜ್ಯ ಸುದ್ದಿ January 30, 2025

    ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಯೋಗಿ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ PIL ಸಲ್ಲಿಕೆ

    By adminJanuary 30, 2025No Comments1 Min Read
    prayagraj

    ನವದೆಹಲಿ: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಮೃತಪಟ್ಟು, 60 ಮಂದಿ ಗಾಯಗೊಂಡಿರುವುದಕ್ಕೆ ಉತ್ತರ ಪ್ರದೇಶದ ನಿರ್ಲಕ್ಷ್ಯ ಮತ್ತು ಆಡಳಿತದ ಸಂಪೂರ್ಣ ವೈಫಲ್ಯವೇ ಕಾರಣ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

    ಆಯಾ ರಾಜ್ಯಗಳಿಂದ ಕುಂಭಕ್ಕೆ ಪ್ರಯಾಣಿಸುವ ಜನರ ಸುರಕ್ಷತೆ ಮತ್ತು ಭದ್ರತೆಯ ಖಾತ್ರಿಗೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.


    Provided by
    Provided by

    ಮಹಾಕುಂಭ ಮೇಳಕ್ಕೆ ಆಗಮಿಸುವ ಎಲ್ಲಾ ಭಕ್ತರ ಸುರಕ್ಷತೆ ಮತ್ತು ಭದ್ರತೆ ಖಾತ್ರಿಗೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಬೇಕು. ಎಲ್ಲಾ ರಾಜ್ಯಗಳು ಪ್ರಯಾಗ್ ರಾಜ್ ನಲ್ಲಿ ಸರಿಯಾದ ಸೌಲಭ್ಯ ಕೇಂದ್ರ ಸ್ಥಾಪಿಸಬೇಕು. ಈ ಕೇಂದ್ರಗಳು ತಮ್ಮ ರಾಜ್ಯಗಳಿಂದ ಬರುವ ಜನರಿಗೆ ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳ ಬಗ್ಗೆ ಮೂಲಭೂತ ಮಾಹಿತಿಯನ್ನು ಒದಗಿಸಬೇಕು. ಒಂದು ವೇಳೆ ತುರ್ತು ವೇಳೆಯಲ್ಲಿ ನೆರವು ಕಲ್ಪಿಸಲು ಸಿದ್ಧರಾಗಬೇಕು ಎಂದು ಅವರು PILನಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲದೆ ಆಶಾ ಕಾರ್ಯಕರ್ತೆಯರ ಜೀವನ ನಡೆಸುವುದು ಕಷ್ಟಕರವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎರಡು…

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026

    ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್

    May 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.