nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ

    July 23, 2026
    Facebook Twitter Instagram
    ಟ್ರೆಂಡಿಂಗ್
    • ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
    • ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
    • ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
    • ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    • ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಿ.ಎಂ. ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ
    ರಾಷ್ಟ್ರೀಯ ಸುದ್ದಿ February 24, 2025

    ಪಿ.ಎಂ. ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ

    By adminFebruary 24, 2025No Comments1 Min Read
    kisan samman

    ತುಮಕೂರು:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 19ನೇ ಕಂತನ್ನು ಬಿಹಾರದ ಭಗಲ್‌ ಪುರದಲ್ಲಿ ಸೋಮವಾರ ಬಿಡುಗಡೆ ಮಾಡಿದರು.

    ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಕಾರ್ಯಕ್ರಮವನ್ನು ಆನ್‌ಲೈನ್ ಮೂಲಕ ವೀಕ್ಷಣೆ ಮಾಡಿದ ನಂತರ ಜಿಲ್ಲೆಯ ತಿಪಟೂರಿನ ಗುರುಕುಲಾನಂದಾಶ್ರಮ ಕಲ್ಯಾಣ ಮಂಟಪದಲ್ಲಿ ಮಾತನಾಡುತ್ತಾ, ದೇಶದ 9.80 ಕೋಟಿ ರೈತರಿಗೆ (2.41 ಕೋಟಿ ಮಹಿಳಾ ರೈತರು ಸೇರಿದಂತೆ) ಒಟ್ಟು 22,000 ಕೋಟಿ ರೂ.ಗಳನ್ನು ಈ ಕಂತಿನ ಹಣವಾಗಿ ನೇರ ನಗದು ವರ್ಗಾವಣೆ(ಡಿಬಿಟಿ) ಮೂಲಕ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ರಾಜ್ಯದ 44.2 ಲಕ್ಷ ಫಲಾನುಭವಿಗಳಿಗೆ 884 ಕೋಟಿ ರೂ. ಒಳಗೊಂಡಿದೆ. ಈ ಯೋಜನೆ ಕೇವಲ ರೈತರನ್ನಷ್ಟೇ ಪ್ರೋತ್ಸಾಹಿಸದೆ ದೇಶದ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಸಮೃದ್ಧಿಗಾಗಿ ನಾಂದಿ ಹಾಕಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ತಿಪಟೂರು ಪುರಸಭೆ ಅಧ್ಯಕ್ಷೆ ಯುಮುನಾ ಧರಣೇಶ್, ತಿಪಟೂರು ತಾಲ್ಲೂಕು ತಹಶೀಲ್ದಾರ್ ಪವನ್ ಕುಮಾರ್, ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


    Provided by
    Provided by
    admin
    • Website

    Related Posts

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026

    ತುಮಕೂರು: ಸಂತಕವಿ ಕನಕದಾಸ ಮತ್ತು ತತ್ತ್ವಪದಕಾರರ ಅಧ್ಯಯನ ಕೇಂದ್ರವು 2026-27ನೇ ಸಾಲಿನಲ್ಲಿ ಕಿರು ಅಧ್ಯಯನ ನಡೆಸಲು ತಲಾ ರೂ.1.50 ಲಕ್ಷಗಳಂತೆ…

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ

    July 23, 2026

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ

    July 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.