nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೊಲೀಸರಿಗೆ ನಾಗರಿಕರು ಸಲಹೆ, ಮಾಹಿತಿ ನೀಡಬೇಕು: ಸಿಪಿಐ ಎನ್ ಆನಂದ್ ಮನವಿ
    ಜಿಲ್ಲಾ ಸುದ್ದಿ April 9, 2022

    ಪೊಲೀಸರಿಗೆ ನಾಗರಿಕರು ಸಲಹೆ, ಮಾಹಿತಿ ನೀಡಬೇಕು: ಸಿಪಿಐ ಎನ್ ಆನಂದ್ ಮನವಿ

    By adminApril 9, 2022No Comments2 Mins Read
    hd kote

    ಸರಗೂರು: ನಾಗರಿಕರು ಸಲಹೆ ಸೂಚನೆ ನೀಡುವುದರ ಜೊತೆಗೆ ಪೊಲೀಸರಿಗೆ ಮಾಹಿತಿಗಳನ್ನು ಹಂಚಿಕೊಳ್ಳುವ ಮೂಲಕ ಪೋಲಿಸ್ ಇಲಾಖೆಗೆ ಸಹಕಾರ ನೀಡಬೇಕು ಎಂದು ಸಿಪಿಐ ಎನ್ ಆನಂದ್ ಕೋರಿದರು.

    ಪಟ್ಟಣದ ಪೋಲಿಸ್ ಠಾಣೆಯ ಅವರಣದಲ್ಲಿ ಹಮ್ಮಿಕೊಂಡಿದ್ದ ನಾಗರಿಕ ಸಲಹಾ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿ, ಸಾರ್ವಜನಿಕರಿಂದ ಸಲಹೆ ಸೂಚನೆ ಪಡೆಯಲು ನಾಗರಿಕ ಸಲಹಾ ಸಮಿತಿ ನಡೆಸಲಾಗುತ್ತದೆ. ಸಾರ್ವಜನಿಕರು ತಮ್ಮ ಸಲಹೆಗಳನ್ನು ನೀಡಬಹುದು ಎಂದು ತಿಳಿಸಿದರು.


    Provided by
    Provided by

    ಸಭೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಮಾತನಾಡಿ, ಶಾಲಾ ಕಾಲೇಜು ಮಕ್ಕಳು ಶುರುವಾಗ ಹಾಗೂ ಬಿಡುವ ಸಮಯದಲ್ಲಿ ಅಡ್ಡಾದಿಡ್ಡಿಯಾಗಿ ಬಾರಿ ಶಬ್ದ ಮಾಡುವ ಪುಂಡರ ಬೈಕ್ ಗಳಿಗೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಹಾಗೂ ಶಾಲಾ ವಿರ್ಧ್ಯಾಥಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ತಿಳಿಸಿದರು.

    ಪಟ್ಟಣ ಪಂಚಾಯಿತಿ ಸದಸ್ಯ ಎಸ್ ಎಲ್ ರಾಜಣ್ಣ ಮಾತನಾಡಿ ಏಪ್ರಿಲ್ ತಿಂಗಳಲ್ಲಿ ಹೆಚ್ಚು ಜಾತ್ರೆಗಳು ಹಬ್ಬಗಳು ಮತ್ತುಮಹಾನಾಯಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಮಾಡುವ ಕಾರಣ ಪಟ್ಟಣ ಮತ್ತು ಗ್ರಾಮೀಣ ಭಾಗಗಳಲ್ಲಿ ಜನರು ಒಗ್ಗಟ್ಟಿನಲ್ಲಿ ಹಬ್ಬ ಮತ್ತು ಜಯಂತಿಗಳನ್ನು ಮಾಡುತ್ತಾರೆ ಎಂದರು.

    ಕೆಲವು ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಬಿಡದಂತೆ ಕಾನೂನು ಚೌಕಟ್ಟಿನಲ್ಲಿ ನಾವೇಲ್ಲರೂ ಸೇರಿ ಸ್ನೇಹ ಪ್ರೀತಿ ವಿಶ್ವಾಸ ದಿಂದ ಇರೋಣ ಎಂದರು.

    ಸರಗೂರು ತಾಲ್ಲೂಕು ಅಭಿವೃದ್ಧಿ ಹೋರಾಟಗಾರ ಸಮಿತಿ ಸಂಚಾಲಕರು ಸರಗೂರು ಕೃಷ್ಣ ಮಾತನಾಡಿ, ಸರಗೂರು ತಾಲ್ಲೂಕು ಘೋಷಣೆಯಾಗಿ ವರ್ಷಗಳೇ ಕಳೆದಿದ್ದರೂ ಪಟ್ಟಣದಲ್ಲಿ ವೃತ್ತ ನಿರೀಕ್ಷಕರ ಕಚೇರಿ ತೆರೆದಿಲ್ಲ . ತಕ್ಷಣದ ಸಮಸ್ಯೆ ಗಳಿಗೆ ಹೆಚ್ ಡಿ ಕೋಟೆಗೆ ಹೋಗುವ ಪರಿಸ್ಥಿತಿ ಎದುರಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ವೃತ್ತ ನಿರೀಕ್ಷಕರ ಕಛೇರಿ ತೆರೆಯಬೇಕು ಎಂದರು.

    ಗ್ರಾ.ಪಂ. ಸದಸ್ಯ ಹಾದನೂರು ಪ್ರಕಾಶ್ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಾರೆ ಅದರೆ ಇಲಾಖೆ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಬೇಕು ಎಂದರು.

    ಮೂಳ್ಳೂರು ಗ್ರಾಪಂ ಅಧ್ಯಕ್ಷ ಗೊವಿಂದಚಾರಿ ಮಾತನಾಡಿ,  ಪೋಲಿಸ್ ಇಲಾಖೆಯ ಗ್ರಾಮಗಳಿಗೆ ಭಾಗಕ್ಕೆ ಬಿಟ್ ಪೋಲಿಸ್ ಕಾನ್ಸ್ಟೇಬಲ್ ಸಂಜೆ ವೇಳೆ 6 ರಿಂದ ರಾತ್ರಿ 9 ಘಂಟೆ ವರೆಗೆ ಹಳ್ಳಿಗಳಲ್ಲಿ ಮದ್ಯಪಾನ ಮಾರಾಟ ಮಾಡುತ್ತಿರುವ ಅಂಗಡಿ ಗಳಲ್ಲಿ ಕಡಿಮೆಯಾಗುತ್ತದೆ. ಮೂಳ್ಳೂರು ಭಾಗದಲ್ಲಿ ಹೆಚ್ಚಿನ ರೀತಿಯಲ್ಲಿ ಮದ್ಯಪಾನ ಮಾರಾಟ ಮಾಡುತ್ತಾರೆ ಇದರ ಬಗ್ಗೆ ಗಮನ ಹರಿಸಬೇಕು ತಿಳಿಸಿದರು.

    ಇನ್ನೂ ಮುಖಂಡರು ಇಟ್ನರಾಜಣ್ಣ. ಪಪಂ ಉಪಾಧ್ಯಕ್ಷ ವಿನಾಯಕ ಪ್ರಸಾದ್ ಮಲ್ಲೇಶ್. ಗ್ರಾಮ ಗಳಿಂದ ಬಂದಿದ್ದ ಮುಖಂಡರು ಹಳ್ಳಿಯ ಸಮಸ್ಯೆ ಗಳನ್ನು ತಿಳಿಸಿದರು.

    ತಾಲ್ಲೂಕು ವೃತ್ತ ನಿರೀಕ್ಷಕ ರಾದ ಎನ್ ಆನಂದ್ ಮಾತನಾಡಿ, ಸಭೆಯಲ್ಲಿ  ಪಟ್ಟಣದಲ್ಲಿ ಪ್ರತಿದಿನವು ರಾತ್ರಿ ವೇಳೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದು ವೈನ್ ಸ್ಟೋರ್ ಪೆಟ್ರೋಲ್ ಬಂಕ್ ಮತ್ತು ಚಿನ್ನದ ಅಂಗಡಿ ಪ್ರಮುಖ ರಸ್ತೆಗಳಲ್ಲಿರುವ  ಖಾಸಗಿ ಹೋಟೆಲ್ ವಸತಿ ಗೃಹಗಳಲ್ಲಿ ಬಸ್ ನಿಲ್ದಾಣದಲ್ಲಿ ಸಿ ಸಿ ಕ್ಯಾಮೆರಾ ಅಳವಡಿಸಬೇಕು ಮತ್ತು ಹಳ್ಳಿಗಳಲ್ಲಿ ಮಧ್ಯ ಪಾನ ಮಾರಾಟ ಮಾಡುತ್ತಿರುವ ಬಗ್ಗೆ ಅಂಗಡಿ ಮಾಲೀಕರು ಮೇಲೆ ಕೈಗೊಳ್ಳುತ್ತಿವಿ ಎಂದು ಹೇಳಿದರು.

    ಸಭೆಯಲ್ಲಿ ಪಿಎಸ್ ಐ ಶ್ರಾವಣದಾಸ ರೆಡ್ಡಿ, ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಉಪಾಧ್ಯಕ್ಷ ವಿನಾಯಕ ಪ್ರಸಾದ್, ಪಪಂ ಸದಸ್ಯರು ರಾಜಣ್ಣ, ಚೈತ್ರ ಸ್ವಾಮಿ, ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವಣ್ಣ, ಸರಗೂರು ಅಭಿವೃದ್ಧಿ ಹೊರಾಟಗಾರ ಸಮಿತಿ ಸಂಚಾಲಕ ಸರಗೂರು ಕೃಷ್ಣ, ಗ್ರಾಮೀಣ ಮಹೇಶ್, ಮೂಳ್ಳೂರು ಗ್ರಾ.ಪಂ. ಅಧ್ಯಕ್ಷ ಗೊವಿಂದಚಾರಿ, ಹಾದನೂರು ಗ್ರಾಪಂ ಸದಸ್ಯರು ಪ್ರಕಾಶ್ , ಶಿವರಾಜ್ ಅರಸು, ಭಾಗ್ಯಕೇಂಪಸಿದ್ದ, ರಾಜೇಶ್ ಮುಖಂಡರು ಮಲ್ಲೇಶ್, ಸುನಂದರಾಜು, ಇಟ್ನರಾಜಣ್ಣ,  ಚಿನ್ನಯ್ಯ, ವೆಂಕಟಪ್ಪ, ವರ್ತಕರ ಸಂಘದ ಅಧ್ಯಕ್ಷ ಶ್ರೀನಿವಾಸನ್, ಮಾ ಪಪಂ ಸದಸ್ಯ ನಾಗಯ್ಯ, ಬಿಡುಗಲು ಶಿವಣ್ಣ ಹಾಗೂ ಗ್ರಾಮದ ಮುಖಂಡರು ಭಾಗಿಯಾಗಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ

    June 11, 2026

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.