nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ

    April 22, 2026

    ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ

    April 22, 2026

    ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ

    April 22, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ
    • ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ
    • ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ
    • ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು
    • ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ
    • ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ
    • ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಬೆಟ್ಟದ ಸೂರ್ಯನ ಗುಹೆ ಬಳಿ ಗಾಂಜಾ ಬೆಳೆದ ಭೂಪರು ಪೊಲೀಸ್ ಬಲೆಗೆ
    ಕೊರಟಗೆರೆ December 16, 2024

    ಸಿದ್ದರಬೆಟ್ಟದ ಸೂರ್ಯನ ಗುಹೆ ಬಳಿ ಗಾಂಜಾ ಬೆಳೆದ ಭೂಪರು ಪೊಲೀಸ್ ಬಲೆಗೆ

    By adminDecember 16, 2024No Comments1 Min Read
    koratagere

    ಕೊರಟಗೆರೆ: ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಬೀರದೇನಹಳ್ಳಿ ತಂಗುದಾಣದಲ್ಲಿ ಬಳಿ ಗಾಂಜಾ ಮಾರಾಟ ಜಾಲವನ್ನು  ಕೊರಟಗೆರೆ ಪೊಲೀಸರು ಪತ್ತೆಹಚ್ಚಿದ್ದಾರೆ.

    ಬಿರದೇನಹಳ್ಳಿ ತಂಗುದಾಣದಲ್ಲಿ ಗಾಂಜಾಸೊಪ್ಪು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಮೇಲೆ ಮಾರುವೇಷದಲ್ಲಿ ಪಿಎಸೈ ಚೇತನ್ ಕುಮಾರ್ ನೇತೃತ್ವದ ಪೊಲೀಸರ ತಂಡದಿಂದ ದಾಳಿ ನಡೆಸಿದೆ.


    Provided by
    Provided by

    ತುಂಬಾಡಿಯಿಂದ ಸಿದ್ದರಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ಬೀರದೇನಹಳ್ಳಿ ತಂಗುದಾಣದ ಸಮೀಪ ಹಳ್ಳಿಯ ಯುವಕರಿಗೆ ಗಾಂಜಾಸೊಪ್ಪು ಮಾರಾಟಕ್ಕೆ ಯತ್ನಿಸಲಾಗುತ್ತಿತ್ತು. ಈ ವೇಳೆ ದಾಳಿ ನಡೆಸಿದ ಪೊಲೀಸರು ಸಿದ್ದರಬೆಟ್ಟದ ವಾಸಿಯಾದ ಹೇಮಂತಕುಮಾರ್(21) ಮತ್ತು ನೇಗಲಾಲದ ಭೀಮರಾಜು(35) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳಿಂದ 1ಲಕ್ಷ 50 ಸಾವಿರ ಮೌಲ್ಯದ 2ಕೆ.ಜಿ. 400ಗ್ರಾಂ ಗಾಂಜಾಸೊಪ್ಪು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಕೊರಟಗೆರೆ ಪಿಎಸೈ ಚೇತನ್ ಕುಮಾರ್, ಕ್ರೈಂ ಸಿಬ್ಬಂಧಿಗಳಾದ ದೊಡ್ಡಲಿಂಗಯ್ಯ, ಮೋಹನ್, ಪ್ರದೀಪ್, ಸಿದ್ದರಾಮ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

    ಈ ಮೂಲಕ ಸಿದ್ದರಬೆಟ್ಟದ ಸೂರ್ಯನ ಗುಹೆಯ ಸಮೀಪದ ಅರಣ್ಯದಲ್ಲಿ ಅಕ್ರಮವಾಗಿ ಗಾಂಜಾಗಿಡ ಬೆಳೆದು ಕೊರಟಗೆರೆಯ ಹಲವೆಡೆ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ

    April 22, 2026

    ತುಮಕೂರು: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ‘ನಾರಿಶಕ್ತಿ ವಂದನ್’ ಮಸೂದೆಯನ್ನು ವಿರೋಧಿಸುವ ಮೂಲಕ…

    ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ

    April 22, 2026

    ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ

    April 22, 2026

    ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ

    April 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.