nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026

    ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು

    February 3, 2026

    ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ

    February 3, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ
    • ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು
    • ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ
    • ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ
    • ವಿಧಾನಸಭೆಯಲ್ಲಿ ಸಿಎಂ–ಡಿಸಿಎಂ ‘ಪವರ್ ಶೇರಿಂಗ್’ ಸದ್ದು: “ಸಮಯವೇ ಉತ್ತರ ನೀಡಲಿದೆ” ಎಂದಿದ್ದೇಕೆ ಡಿಕೆ ಶಿವಕುಮಾರ್?
    • ಗ್ರಾಮೀಣ ಏಕತೆ ದೇಶದ ಶಕ್ತಿಯ ಮೂಲ: ಹನುಮಂತನಾಥ ಸ್ವಾಮೀಜಿ
    • ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!
    • ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಬೆಟ್ಟದ ಸೂರ್ಯನ ಗುಹೆ ಬಳಿ ಗಾಂಜಾ ಬೆಳೆದ ಭೂಪರು ಪೊಲೀಸ್ ಬಲೆಗೆ
    ಕೊರಟಗೆರೆ December 16, 2024

    ಸಿದ್ದರಬೆಟ್ಟದ ಸೂರ್ಯನ ಗುಹೆ ಬಳಿ ಗಾಂಜಾ ಬೆಳೆದ ಭೂಪರು ಪೊಲೀಸ್ ಬಲೆಗೆ

    By adminDecember 16, 2024No Comments1 Min Read
    koratagere

    ಕೊರಟಗೆರೆ: ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಬೀರದೇನಹಳ್ಳಿ ತಂಗುದಾಣದಲ್ಲಿ ಬಳಿ ಗಾಂಜಾ ಮಾರಾಟ ಜಾಲವನ್ನು  ಕೊರಟಗೆರೆ ಪೊಲೀಸರು ಪತ್ತೆಹಚ್ಚಿದ್ದಾರೆ.

    ಬಿರದೇನಹಳ್ಳಿ ತಂಗುದಾಣದಲ್ಲಿ ಗಾಂಜಾಸೊಪ್ಪು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಮೇಲೆ ಮಾರುವೇಷದಲ್ಲಿ ಪಿಎಸೈ ಚೇತನ್ ಕುಮಾರ್ ನೇತೃತ್ವದ ಪೊಲೀಸರ ತಂಡದಿಂದ ದಾಳಿ ನಡೆಸಿದೆ.


    Provided by
    Provided by

    ತುಂಬಾಡಿಯಿಂದ ಸಿದ್ದರಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ಬೀರದೇನಹಳ್ಳಿ ತಂಗುದಾಣದ ಸಮೀಪ ಹಳ್ಳಿಯ ಯುವಕರಿಗೆ ಗಾಂಜಾಸೊಪ್ಪು ಮಾರಾಟಕ್ಕೆ ಯತ್ನಿಸಲಾಗುತ್ತಿತ್ತು. ಈ ವೇಳೆ ದಾಳಿ ನಡೆಸಿದ ಪೊಲೀಸರು ಸಿದ್ದರಬೆಟ್ಟದ ವಾಸಿಯಾದ ಹೇಮಂತಕುಮಾರ್(21) ಮತ್ತು ನೇಗಲಾಲದ ಭೀಮರಾಜು(35) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳಿಂದ 1ಲಕ್ಷ 50 ಸಾವಿರ ಮೌಲ್ಯದ 2ಕೆ.ಜಿ. 400ಗ್ರಾಂ ಗಾಂಜಾಸೊಪ್ಪು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಕೊರಟಗೆರೆ ಪಿಎಸೈ ಚೇತನ್ ಕುಮಾರ್, ಕ್ರೈಂ ಸಿಬ್ಬಂಧಿಗಳಾದ ದೊಡ್ಡಲಿಂಗಯ್ಯ, ಮೋಹನ್, ಪ್ರದೀಪ್, ಸಿದ್ದರಾಮ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

    ಈ ಮೂಲಕ ಸಿದ್ದರಬೆಟ್ಟದ ಸೂರ್ಯನ ಗುಹೆಯ ಸಮೀಪದ ಅರಣ್ಯದಲ್ಲಿ ಅಕ್ರಮವಾಗಿ ಗಾಂಜಾಗಿಡ ಬೆಳೆದು ಕೊರಟಗೆರೆಯ ಹಲವೆಡೆ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಗ್ರಾಮೀಣ ಏಕತೆ ದೇಶದ ಶಕ್ತಿಯ ಮೂಲ: ಹನುಮಂತನಾಥ ಸ್ವಾಮೀಜಿ

    February 3, 2026

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026

    ಕೊಡಿಗೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಡಿಕೆ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳ ಬಂಧನ, 7.30 ಲಕ್ಷ ಮೌಲ್ಯದ ಸ್ವತ್ತು ವಶ

    January 31, 2026

    Comments are closed.

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026

    ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಅವರು ವಿಧಾನಸಭೆಯಲ್ಲಿ ಮಹತ್ವದ ಮಾಹಿತಿ…

    ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು

    February 3, 2026

    ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ

    February 3, 2026

    ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ

    February 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.