nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    • ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ
    • ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣದ ಉದ್ದೇಶದಿಂದ ಲ್ಯಾಪ್ ಟಾಪ್ ವಿತರಣೆ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ
    ತುರುವೇಕೆರೆ April 10, 2025

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    By adminApril 10, 2025No Comments2 Mins Read
    adi jambhava

    ತುರುವೇಕೆರೆ: ನಮ್ಮ ಧಾರ್ಮಿಕ ಆಚರಣೆಗಳಿಗೆ ಧಕ್ಕೆಯಾಗುತ್ತಿದ್ದು ಪ್ರತಿ ವರ್ಷದಂತೆ ನಡೆಯಬೇಕಿದ್ದ ಕೆಂಪಮ್ಮದೇವಿ ಮತ್ತು ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿರುವುದು ನಮಗೆ ಬಹಳ ಬೇಸರ ತಂದಿದೆ ಎಂದು ಮರಾಠಿ ಪಾಳ್ಯದ ಮಾದಿಗ ಸಮುದಾಯದ ಮುಖಂಡರಾದ ಬೈರಯ್ಯರವರು ಅಸಮಾಧಾನ ವ್ಯಕ್ತಪಡಿಸಿದ್ರು.

    ಪಟ್ಟಣದ ಆದಿಜಾಂಭವ ಸಮಿತಿಯ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವುಗಳು ಕೂಡ ದಲಿತ ಜನಾಂಗದ ಮಾದಿಗ ಜಾತಿಗೆ ಸೇರಿದವರಾಗಿದ್ದು, ಅಸ್ಪೃಶ್ಯತೆ ನಮ್ಮ ಗ್ರಾಮದಲ್ಲಿ ಕುಣಿಕೇನಹಳ್ಳಿ ಗ್ರಾಮದಲ್ಲಿ ಇಲ್ಲ ಎಂದರು.


    Provided by

    ತಾಲೂಕಿನ ಕುಣಿಕೇನಹಳ್ಳಿ ಗ್ರಾಮದಲ್ಲಿ ತಿಂಗಳ 5 ರಿಂದ ನಡೆಯಬೇಕಿದ್ದ ಜಾತ್ರಾ ಮಹೋತ್ಸವ ಕುಣಿಕೇನಹಳ್ಳಿ ಗ್ರಾಮದ ಚಲವಾದಿ ಸಮುದಾಯದ ಜಗದೀಶ್ ರವರು ಸಮಿತಿಗಳಲ್ಲಿ ನಮಗೂ ಸೇರ್ಪಡೆ ಮಾಡಿಕೊಳ್ಳಿ ಎಂಬುವ ಬೇಡಿಕೆಯಿಟ್ಟ ಕಾರಣ ಸವರ್ಣೀಯರು ಮತ್ತು ದಲಿತರ ನಡುವೆ ಸಂಘರ್ಷ ಉಂಟಾಗಿದ್ದು, ಜಾತ್ರಾ ಮಹೋತ್ಸವಕ್ಕಾಗಿ ತಾಲೂಕು ಕಚೇರಿಯಲ್ಲಿ ಶಾಂತಿ ನಡೆಸಿದರೂ ಅದು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎ.ಎನ್.ಅಹಮದ್ ಜಾತ್ರೆಯನ್ನು ಮುಂದೂಡುವಂತೆ ಹೇಳಿದ್ದರು.

    ಕುಣಿಕೇನಹಳ್ಳಿ ಗ್ರಾಮದಲ್ಲಿ ಕೆಂಪಮ್ಮ ದೇವಿಯ ಜಾತ್ರೆಯಲ್ಲಿ ಮೆರವಣಿಗೆಯಲ್ಲಿ ಸಾಗುವ ದೇವರು ನಾವು ಪೂಜೆ ಮಾಡುವ ಚಿಕ್ಕಮ್ಮ ದೇವಿ ದೇವತೆಯಾಗಿದ್ದು, ಮಾದಿಗ ಸಮುದಾಯಕ್ಕೆ ಸೇರಿದ ನಾವು ಮರಾಠಿ ಪಾಳ್ಯದಲ್ಲಿ ಸುಮಾರು 10 ಮನೆಗಳ ಅರ್ಚಕರಿದ್ದು, ಪ್ರತಿ ತಿಂಗಳು ಪೂಜೆ ಪುನಸ್ಕಾರಗಳನ್ನು ಮುಂದೂಡಿಕೆ ಮಾಡುತ್ತಿರುವುದರಿಂದ ನಮಗೆ ಬಹಳ ಬೇಸರವಾಗಿದೆ ಎಂದರು.

    ಈ ದೇವತೆಯ ಜಾತ್ರೆ ಮಾಡದಿದ್ದರೆ ಗ್ರಾಮಗಳಿಗೆ ಒಳಿತಾಗುವುದಿಲ್ಲ ಎಂಬ ಆತಂಕ ನಮ್ಮಲ್ಲಿ ಕಾಡುತ್ತಿದೆ. ತಲತಲಾಂತರದಿಂದ ನಡೆಸಿಕೊಂಡು ಬಂದಿರುವ ಜಾತ್ರಾ ಮಹೋತ್ಸವವನ್ನು ಯಾವುದೇ ಜಾತಿ ಭೇದವಿಲ್ಲದೆ ತಾರತಮ್ಯ ಮಾಡದೆ ನಮ್ಮ ಹಿರಿಯರು ನಡೆಸಿಕೊಂಡು ಬಂದಿದ್ದಾರೆ. ಶಾಂತಿ, ಸಾಮರಸ್ಯದಿಂದ ಜೀವನ ಮಾಡಿಕೊಂಡು, ಜಾತ್ರಾ ಮಹೋತ್ಸವದಲ್ಲಿ ವಿಜೃಂಭಣೆಯಿಂದ ಸಡಗರದಿಂದ ಆಚರಣೆ ಮಾಡುತ್ತಿದ್ದೆವು. ಆದರೆ ಈ ವರ್ಷದ ಜಾತ್ರೆಗೆ ಭಂಗ ಉಂಟಾಗಿದೆ. ದಯಮಾಡಿ ತಾಲೂಕು ಆಡಳಿತ ಇದನ್ನು ಸರಿಪಡಿಸಿ ಜಾತ್ರಾ ಮಹೋತ್ಸವ ಮಾಡುವಂತೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಮುಖಂಡರಾದ ಚನ್ನಬಸವಯ್ಯ ಮಾಜಿ ಗ್ರಾಮ ಪಂಚಾಯತಿ ಸದಸ್ಯರು ಮರಾಠಿ ಪಾಳ್ಯ, ಚನ್ನಿಗಯ್ಯ, ನಾಗರಾಜ್, ಚೆನ್ನಿಗರಾಯ, ಗೇಟಪ್ಪ, ಪುಟ್ಟರಾಜು, ಚಂದ್ರೇಶ್, ಚನ್ನಪ್ಪ, ಪ್ರದೀಪ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ರಾಷ್ಟ್ರೀಯ ಥ್ರೋಬಾಲ್ ಚಾಂಪಿಯನ್ ಶಿಪ್: ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ತುಮಕೂರಿನ ವಿದ್ಯಾರ್ಥಿಗಳು

    March 30, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    ತುಮಕೂರು: ಹುಳಿಯಾರಿನ ವಿಜಯ ಕರ್ನಾಟಕ ವರದಿಗಾರ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ…

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025

    ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.