nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
    • ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
    • ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ
    • ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!
    • ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ
    ತುರುವೇಕೆರೆ April 10, 2025

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    By adminApril 10, 2025No Comments2 Mins Read
    adi jambhava

    ತುರುವೇಕೆರೆ: ನಮ್ಮ ಧಾರ್ಮಿಕ ಆಚರಣೆಗಳಿಗೆ ಧಕ್ಕೆಯಾಗುತ್ತಿದ್ದು ಪ್ರತಿ ವರ್ಷದಂತೆ ನಡೆಯಬೇಕಿದ್ದ ಕೆಂಪಮ್ಮದೇವಿ ಮತ್ತು ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿರುವುದು ನಮಗೆ ಬಹಳ ಬೇಸರ ತಂದಿದೆ ಎಂದು ಮರಾಠಿ ಪಾಳ್ಯದ ಮಾದಿಗ ಸಮುದಾಯದ ಮುಖಂಡರಾದ ಬೈರಯ್ಯರವರು ಅಸಮಾಧಾನ ವ್ಯಕ್ತಪಡಿಸಿದ್ರು.

    ಪಟ್ಟಣದ ಆದಿಜಾಂಭವ ಸಮಿತಿಯ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವುಗಳು ಕೂಡ ದಲಿತ ಜನಾಂಗದ ಮಾದಿಗ ಜಾತಿಗೆ ಸೇರಿದವರಾಗಿದ್ದು, ಅಸ್ಪೃಶ್ಯತೆ ನಮ್ಮ ಗ್ರಾಮದಲ್ಲಿ ಕುಣಿಕೇನಹಳ್ಳಿ ಗ್ರಾಮದಲ್ಲಿ ಇಲ್ಲ ಎಂದರು.


    Provided by
    Provided by

    ತಾಲೂಕಿನ ಕುಣಿಕೇನಹಳ್ಳಿ ಗ್ರಾಮದಲ್ಲಿ ತಿಂಗಳ 5 ರಿಂದ ನಡೆಯಬೇಕಿದ್ದ ಜಾತ್ರಾ ಮಹೋತ್ಸವ ಕುಣಿಕೇನಹಳ್ಳಿ ಗ್ರಾಮದ ಚಲವಾದಿ ಸಮುದಾಯದ ಜಗದೀಶ್ ರವರು ಸಮಿತಿಗಳಲ್ಲಿ ನಮಗೂ ಸೇರ್ಪಡೆ ಮಾಡಿಕೊಳ್ಳಿ ಎಂಬುವ ಬೇಡಿಕೆಯಿಟ್ಟ ಕಾರಣ ಸವರ್ಣೀಯರು ಮತ್ತು ದಲಿತರ ನಡುವೆ ಸಂಘರ್ಷ ಉಂಟಾಗಿದ್ದು, ಜಾತ್ರಾ ಮಹೋತ್ಸವಕ್ಕಾಗಿ ತಾಲೂಕು ಕಚೇರಿಯಲ್ಲಿ ಶಾಂತಿ ನಡೆಸಿದರೂ ಅದು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎ.ಎನ್.ಅಹಮದ್ ಜಾತ್ರೆಯನ್ನು ಮುಂದೂಡುವಂತೆ ಹೇಳಿದ್ದರು.

    ಕುಣಿಕೇನಹಳ್ಳಿ ಗ್ರಾಮದಲ್ಲಿ ಕೆಂಪಮ್ಮ ದೇವಿಯ ಜಾತ್ರೆಯಲ್ಲಿ ಮೆರವಣಿಗೆಯಲ್ಲಿ ಸಾಗುವ ದೇವರು ನಾವು ಪೂಜೆ ಮಾಡುವ ಚಿಕ್ಕಮ್ಮ ದೇವಿ ದೇವತೆಯಾಗಿದ್ದು, ಮಾದಿಗ ಸಮುದಾಯಕ್ಕೆ ಸೇರಿದ ನಾವು ಮರಾಠಿ ಪಾಳ್ಯದಲ್ಲಿ ಸುಮಾರು 10 ಮನೆಗಳ ಅರ್ಚಕರಿದ್ದು, ಪ್ರತಿ ತಿಂಗಳು ಪೂಜೆ ಪುನಸ್ಕಾರಗಳನ್ನು ಮುಂದೂಡಿಕೆ ಮಾಡುತ್ತಿರುವುದರಿಂದ ನಮಗೆ ಬಹಳ ಬೇಸರವಾಗಿದೆ ಎಂದರು.

    ಈ ದೇವತೆಯ ಜಾತ್ರೆ ಮಾಡದಿದ್ದರೆ ಗ್ರಾಮಗಳಿಗೆ ಒಳಿತಾಗುವುದಿಲ್ಲ ಎಂಬ ಆತಂಕ ನಮ್ಮಲ್ಲಿ ಕಾಡುತ್ತಿದೆ. ತಲತಲಾಂತರದಿಂದ ನಡೆಸಿಕೊಂಡು ಬಂದಿರುವ ಜಾತ್ರಾ ಮಹೋತ್ಸವವನ್ನು ಯಾವುದೇ ಜಾತಿ ಭೇದವಿಲ್ಲದೆ ತಾರತಮ್ಯ ಮಾಡದೆ ನಮ್ಮ ಹಿರಿಯರು ನಡೆಸಿಕೊಂಡು ಬಂದಿದ್ದಾರೆ. ಶಾಂತಿ, ಸಾಮರಸ್ಯದಿಂದ ಜೀವನ ಮಾಡಿಕೊಂಡು, ಜಾತ್ರಾ ಮಹೋತ್ಸವದಲ್ಲಿ ವಿಜೃಂಭಣೆಯಿಂದ ಸಡಗರದಿಂದ ಆಚರಣೆ ಮಾಡುತ್ತಿದ್ದೆವು. ಆದರೆ ಈ ವರ್ಷದ ಜಾತ್ರೆಗೆ ಭಂಗ ಉಂಟಾಗಿದೆ. ದಯಮಾಡಿ ತಾಲೂಕು ಆಡಳಿತ ಇದನ್ನು ಸರಿಪಡಿಸಿ ಜಾತ್ರಾ ಮಹೋತ್ಸವ ಮಾಡುವಂತೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಮುಖಂಡರಾದ ಚನ್ನಬಸವಯ್ಯ ಮಾಜಿ ಗ್ರಾಮ ಪಂಚಾಯತಿ ಸದಸ್ಯರು ಮರಾಠಿ ಪಾಳ್ಯ, ಚನ್ನಿಗಯ್ಯ, ನಾಗರಾಜ್, ಚೆನ್ನಿಗರಾಯ, ಗೇಟಪ್ಪ, ಪುಟ್ಟರಾಜು, ಚಂದ್ರೇಶ್, ಚನ್ನಪ್ಪ, ಪ್ರದೀಪ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಶಿವಮೊಗ್ಗ: ನಗರದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಯನ್ನು ಭೀಕರವಾಗಿ ಹತ್ಯೆ…

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.