nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಟ್ನ — ಹಾಲುಗಡ ಜಾತ್ರೆ ಪ್ರಾಣಿಬಲಿ ಮುಕ್ತ: ದಯಾನಂದ ಸ್ವಾಮೀಜಿ

    March 21, 2026

    ಸರಗೂರು: ಮಾನವೀಯತೆ ಹಾಗೂ ಸಾಮರಸ್ಯದ ಬದುಕು ಇಂದಿನ ಅಗತ್ಯ: ಶಾಸಕ ಅನಿಲ್ ಚಿಕ್ಕಮಾದು

    March 21, 2026

    ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ

    March 21, 2026
    Facebook Twitter Instagram
    ಟ್ರೆಂಡಿಂಗ್
    • ಇಟ್ನ — ಹಾಲುಗಡ ಜಾತ್ರೆ ಪ್ರಾಣಿಬಲಿ ಮುಕ್ತ: ದಯಾನಂದ ಸ್ವಾಮೀಜಿ
    • ಸರಗೂರು: ಮಾನವೀಯತೆ ಹಾಗೂ ಸಾಮರಸ್ಯದ ಬದುಕು ಇಂದಿನ ಅಗತ್ಯ: ಶಾಸಕ ಅನಿಲ್ ಚಿಕ್ಕಮಾದು
    • ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ
    • ಅಂಗನವಾಡಿ ಹುದ್ದೆ: ಆಕ್ಷೇಪಣೆ ಸಲ್ಲಿಸಲು ಅವಕಾಶ
    • ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿಸಲ್ಲಿಸಬಹುದು?
    • ಸಂಸತ್ತಿನಲ್ಲಿ ಶೇ.50 ಮಹಿಳಾ ಮೀಸಲಾತಿ ಮಸೂದೆ ಅನುಮೋದನೆಯಾಗಲಿ: ಸಚಿವ ಡಾ.ಜಿ.ಪರಮೇಶ್ವರ್ ಕರೆ
    • ಲಂಡನ್ ಬೀದಿಯಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ 3.46 ಲಕ್ಷ ರೂ. ಭಾರಿ ದಂಡ!
    • ಬೆಂಗಳೂರು: ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಬ್ರೇಕ್:  ಡಿಸಿಎಂ ಡಿ.ಕೆ.ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುಣ್ಯ ಕ್ಷೇತ್ರ  ಸಿದ್ದರಬೆಟ್ಟ ರಸ್ತೆಯಲ್ಲಿ ಗುಂಡಿಗಳ ನರ್ತನ: ರಸ್ತೆ ಅವ್ಯವಸ್ಥೆಗೆ ಯಾರು ಕಾರಣ?
    ಕೊರಟಗೆರೆ December 22, 2024

    ಪುಣ್ಯ ಕ್ಷೇತ್ರ  ಸಿದ್ದರಬೆಟ್ಟ ರಸ್ತೆಯಲ್ಲಿ ಗುಂಡಿಗಳ ನರ್ತನ: ರಸ್ತೆ ಅವ್ಯವಸ್ಥೆಗೆ ಯಾರು ಕಾರಣ?

    By adminDecember 22, 2024No Comments1 Min Read
    koratagere

    ಕೊರಟಗೆರೆ: ಕರುನಾಡಿನ ಸುಪ್ರಸಿದ್ದ ಪುಣ್ಯ ಕ್ಷೇತ್ರವಾದ ಸಿದ್ದರಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ತೋವಿನಕೆರೆ–ತುಂಬಾಡಿ ಮಾರ್ಗದ ಪಿಡಬ್ಲ್ಯೂಡಿ ಇಲಾಖೆಯ 2 ಕಿ.ಮೀ. ಮುಖ್ಯರಸ್ತೆಯಲ್ಲಿ ಬರೋಬ್ಬರಿ 400 ಕ್ಕೂ ಅಧಿಕ ಗುಂಡಿಗಳು ಬಿದ್ದು ಮುಖ್ಯ ರಸ್ತೆಯೇ ಕಾಣೆಯಾಗಿ ವಾಹನ ಸವಾರರಿಗೆ ಉಂಟಾಗಿದೆ.

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟದಿಂದ ನೇಗಲಾಲದ ಸಂಪರ್ಕದ 2 ಕಿ.ಮೀ. ರಸ್ತೆಯು ಗುಂಡಿಮಯ ಆಗಿರುವ ಪರಿಣಾಮ ಸಸ್ಯಕಾಶಿಗೆ ಆಗಮಿಸುವ ಪ್ರವಾಸಿಗರಿಗೆ, ರೈತಾಪಿವರ್ಗಕ್ಕೆ ಮತ್ತು ಶಾಲೆಗೆ ತೆರಳುವ ಮಕ್ಕಳಿಗೆ ಪ್ರತಿನಿತ್ಯವು ಸಮಸ್ಯೆಯಾಗಿ ಪರಿಣಮಿಸಿದೆ.


    Provided by
    Provided by

     ಮುಖ್ಯರಸ್ತೆ ಕಾಮಗಾರಿಯಲ್ಲಿ ಗುತ್ತಿಗೆದಾರನ ಅಕ್ರಮ:

    ತೋವಿನಕೆರೆಯಿಂದ ಜೋನಿಗರಹಳ್ಳಿ ಮಾರ್ಗವಾಗಿ ಸಿದ್ದರಬೆಟ್ಟ ಮೂಲಕ ತುಂಬಾಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಮತದಾರರ ಮನವಿಯಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಪಿಡಬ್ಲ್ಯೂಡಿ ಇಲಾಖೆಯಿಂದ 5 ಕೋಟಿ ಅನುದಾನ ನೀಡಿ ಸಮಗ್ರ ಅಭಿವೃದ್ದಿಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ ಗುತ್ತಿಗೆದಾರ ಮತ್ತು ಅಧಿಕಾರಿವರ್ಗ 2 ಕಿ.ಮೀ. ರಸ್ತೆಯನ್ನೇ ನಿರ್ಮಿಸದೇ ಇರೋದು ಬೆಳಕಿಗೆ ಬಂದಿದೆ.

    ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ:

    5 ಕೋಟಿ ಅನುದಾನ ನೀಡಿದ್ರು, ರಸ್ತೆ ಕಾಮಗಾರಿ ಪೂರ್ಣಗೊಳಿಸದೇ ಅಧಿಕಾರಿಗಳೇ ಪರೋಕ್ಷವಾಗಿ ಅಕ್ರಮಕ್ಕೆ ಸಾಥ್ ನೀಡಿದ್ದಾರೆ.  ನೇಗಲಾಲದಿಂದ ಸಿದ್ದರಬೆಟ್ಟಕ್ಕೆ ಸಂಪರ್ಕದ 2 ಕಿ.ಮೀ. ರಸ್ತೆಗೆ ಅನುದಾನ ತರುವಲ್ಲಿಯೂ ಮೀನಾಮೇಷ ಎಣಿಸುತ್ತಿದ್ದಾರೆ. ಗೃಹ ಸಚಿವರಿಗೆ ಈಗ ಅನುದಾನ ಕೇಳಿದರೆ ಛೀಮಾರಿ ಹಾಕೋದು ಗ್ಯಾರಂಟಿ ಎಂಬುದು ಅಧಿಕಾರಿಗಳಿಗೂ ಗೊತ್ತಿರುವ ಕಾರಣ ರಸ್ತೆ ಅಭಿವೃದ್ದಿಯು ಸ್ಥಗಿತವಾಗಿದೆ.

    ಅಧಿಕಾರಿಗಳಿಗೆ ನೇಗಲಾಲ ಗ್ರಾಮಸ್ಥರಿಂದ ಹಿಡಿಶಾಪ:

    ಸಿದ್ದರಬೆಟ್ಟಕ್ಕೆ ಪ್ರತಿನಿತ್ಯ ಸಾವಿರಾರು ಜನ ಭಕ್ತರು ಇದೇ ಮಾರ್ಗವಾಗಿ ಸಂಚಾರ ಮಾಡ್ತಾರೇ. ಸಾವಿರಾರು ಜನ ಬಡಮಕ್ಕಳು ವ್ಯಾಸಂಗ ಮಾಡುವ ವಸತಿಶಾಲೆ, ಸಿದ್ದರಬೆಟ್ಟ  ಶ್ರೀಮಠಕ್ಕೆ ಬರುವ ಭಕ್ತರು ಸೇರಿದಂತೆ ಸಾವಿರಾರು ಜನರ ಸಂಚಾರ ಅಡಚಣೆಯಾಗಿ ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿರುವುದು ಸರ್ವೇಸಾಮಾನ್ಯ ಆಗಿದೆ.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ

    March 16, 2026

    ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ

    March 11, 2026

    Comments are closed.

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಇಟ್ನ — ಹಾಲುಗಡ ಜಾತ್ರೆ ಪ್ರಾಣಿಬಲಿ ಮುಕ್ತ: ದಯಾನಂದ ಸ್ವಾಮೀಜಿ

    March 21, 2026

    ಸರಗೂರು:   ತಾಲೂಕಿನ ಇಟ್ನ ಮತ್ತು ಹಾಲುಗಡ ಶ್ರೀ ಚಿಕ್ಕದೇವಮ್ಮನವರ  ಜಾತ್ರಾಮಹೋತ್ಸವದ ಗ್ರಾಮಗಳಲ್ಲಿ ಪ್ರಾಣಿಬಲಿ ತಡೆ ಸಂಪೂರ್ಣ ಯಶಸ್ವಿಯಾಗಿದ್ದು, ಮಾಂಸಾಹಾರದ ಬದಲಾಗಿ…

    ಸರಗೂರು: ಮಾನವೀಯತೆ ಹಾಗೂ ಸಾಮರಸ್ಯದ ಬದುಕು ಇಂದಿನ ಅಗತ್ಯ: ಶಾಸಕ ಅನಿಲ್ ಚಿಕ್ಕಮಾದು

    March 21, 2026

    ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ

    March 21, 2026

    ಅಂಗನವಾಡಿ ಹುದ್ದೆ: ಆಕ್ಷೇಪಣೆ ಸಲ್ಲಿಸಲು ಅವಕಾಶ

    March 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.