nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ

    May 19, 2026

    ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!

    May 18, 2026

    ಪಾರ್ಟ್‌ಟೈಮ್‌ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ

    May 18, 2026
    Facebook Twitter Instagram
    ಟ್ರೆಂಡಿಂಗ್
    • ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ
    • ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
    • ಪಾರ್ಟ್‌ಟೈಮ್‌ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
    • ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
    • ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
    • ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
    • ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
    • ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುಣ್ಯ ಕ್ಷೇತ್ರ  ಸಿದ್ದರಬೆಟ್ಟ ರಸ್ತೆಯಲ್ಲಿ ಗುಂಡಿಗಳ ನರ್ತನ: ರಸ್ತೆ ಅವ್ಯವಸ್ಥೆಗೆ ಯಾರು ಕಾರಣ?
    ಕೊರಟಗೆರೆ December 22, 2024

    ಪುಣ್ಯ ಕ್ಷೇತ್ರ  ಸಿದ್ದರಬೆಟ್ಟ ರಸ್ತೆಯಲ್ಲಿ ಗುಂಡಿಗಳ ನರ್ತನ: ರಸ್ತೆ ಅವ್ಯವಸ್ಥೆಗೆ ಯಾರು ಕಾರಣ?

    By adminDecember 22, 2024No Comments1 Min Read
    koratagere

    ಕೊರಟಗೆರೆ: ಕರುನಾಡಿನ ಸುಪ್ರಸಿದ್ದ ಪುಣ್ಯ ಕ್ಷೇತ್ರವಾದ ಸಿದ್ದರಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ತೋವಿನಕೆರೆ–ತುಂಬಾಡಿ ಮಾರ್ಗದ ಪಿಡಬ್ಲ್ಯೂಡಿ ಇಲಾಖೆಯ 2 ಕಿ.ಮೀ. ಮುಖ್ಯರಸ್ತೆಯಲ್ಲಿ ಬರೋಬ್ಬರಿ 400 ಕ್ಕೂ ಅಧಿಕ ಗುಂಡಿಗಳು ಬಿದ್ದು ಮುಖ್ಯ ರಸ್ತೆಯೇ ಕಾಣೆಯಾಗಿ ವಾಹನ ಸವಾರರಿಗೆ ಉಂಟಾಗಿದೆ.

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟದಿಂದ ನೇಗಲಾಲದ ಸಂಪರ್ಕದ 2 ಕಿ.ಮೀ. ರಸ್ತೆಯು ಗುಂಡಿಮಯ ಆಗಿರುವ ಪರಿಣಾಮ ಸಸ್ಯಕಾಶಿಗೆ ಆಗಮಿಸುವ ಪ್ರವಾಸಿಗರಿಗೆ, ರೈತಾಪಿವರ್ಗಕ್ಕೆ ಮತ್ತು ಶಾಲೆಗೆ ತೆರಳುವ ಮಕ್ಕಳಿಗೆ ಪ್ರತಿನಿತ್ಯವು ಸಮಸ್ಯೆಯಾಗಿ ಪರಿಣಮಿಸಿದೆ.


    Provided by
    Provided by

     ಮುಖ್ಯರಸ್ತೆ ಕಾಮಗಾರಿಯಲ್ಲಿ ಗುತ್ತಿಗೆದಾರನ ಅಕ್ರಮ:

    ತೋವಿನಕೆರೆಯಿಂದ ಜೋನಿಗರಹಳ್ಳಿ ಮಾರ್ಗವಾಗಿ ಸಿದ್ದರಬೆಟ್ಟ ಮೂಲಕ ತುಂಬಾಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಮತದಾರರ ಮನವಿಯಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಪಿಡಬ್ಲ್ಯೂಡಿ ಇಲಾಖೆಯಿಂದ 5 ಕೋಟಿ ಅನುದಾನ ನೀಡಿ ಸಮಗ್ರ ಅಭಿವೃದ್ದಿಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ ಗುತ್ತಿಗೆದಾರ ಮತ್ತು ಅಧಿಕಾರಿವರ್ಗ 2 ಕಿ.ಮೀ. ರಸ್ತೆಯನ್ನೇ ನಿರ್ಮಿಸದೇ ಇರೋದು ಬೆಳಕಿಗೆ ಬಂದಿದೆ.

    ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ:

    5 ಕೋಟಿ ಅನುದಾನ ನೀಡಿದ್ರು, ರಸ್ತೆ ಕಾಮಗಾರಿ ಪೂರ್ಣಗೊಳಿಸದೇ ಅಧಿಕಾರಿಗಳೇ ಪರೋಕ್ಷವಾಗಿ ಅಕ್ರಮಕ್ಕೆ ಸಾಥ್ ನೀಡಿದ್ದಾರೆ.  ನೇಗಲಾಲದಿಂದ ಸಿದ್ದರಬೆಟ್ಟಕ್ಕೆ ಸಂಪರ್ಕದ 2 ಕಿ.ಮೀ. ರಸ್ತೆಗೆ ಅನುದಾನ ತರುವಲ್ಲಿಯೂ ಮೀನಾಮೇಷ ಎಣಿಸುತ್ತಿದ್ದಾರೆ. ಗೃಹ ಸಚಿವರಿಗೆ ಈಗ ಅನುದಾನ ಕೇಳಿದರೆ ಛೀಮಾರಿ ಹಾಕೋದು ಗ್ಯಾರಂಟಿ ಎಂಬುದು ಅಧಿಕಾರಿಗಳಿಗೂ ಗೊತ್ತಿರುವ ಕಾರಣ ರಸ್ತೆ ಅಭಿವೃದ್ದಿಯು ಸ್ಥಗಿತವಾಗಿದೆ.

    ಅಧಿಕಾರಿಗಳಿಗೆ ನೇಗಲಾಲ ಗ್ರಾಮಸ್ಥರಿಂದ ಹಿಡಿಶಾಪ:

    ಸಿದ್ದರಬೆಟ್ಟಕ್ಕೆ ಪ್ರತಿನಿತ್ಯ ಸಾವಿರಾರು ಜನ ಭಕ್ತರು ಇದೇ ಮಾರ್ಗವಾಗಿ ಸಂಚಾರ ಮಾಡ್ತಾರೇ. ಸಾವಿರಾರು ಜನ ಬಡಮಕ್ಕಳು ವ್ಯಾಸಂಗ ಮಾಡುವ ವಸತಿಶಾಲೆ, ಸಿದ್ದರಬೆಟ್ಟ  ಶ್ರೀಮಠಕ್ಕೆ ಬರುವ ಭಕ್ತರು ಸೇರಿದಂತೆ ಸಾವಿರಾರು ಜನರ ಸಂಚಾರ ಅಡಚಣೆಯಾಗಿ ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿರುವುದು ಸರ್ವೇಸಾಮಾನ್ಯ ಆಗಿದೆ.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ

    May 19, 2026

    ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ

    May 15, 2026

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ

    May 19, 2026

    ಕೊರಟಗೆರೆ: ರಾಜ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶದ ಅಂಗವಾಗಿ ಕೊರಟಗೆರೆ ತಾಲ್ಲೂಕು ಆಡಳಿತ ಕಂದಾಯ ಇಲಾಖೆಯಲ್ಲಿ ವಿವಿಧ ಯೋಜನೆಗಳಡಿ…

    ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!

    May 18, 2026

    ಪಾರ್ಟ್‌ಟೈಮ್‌ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ

    May 18, 2026

    ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!

    May 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.