nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯತೀಂದ್ರ ಅವರಿಗೆ ಒಂದು ನೋಟೀಸು ಕೊಡೋ ಧೈರ್ಯ ಇಲ್ವಾ?: ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ

    October 25, 2025

    ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ: ಸಚಿವ ಕೃಷ್ಣಭೈರೇಗೌಡ

    October 25, 2025

    ತಾಲ್ಲೂಕು ಮಟ್ಟದ ಕ್ರೀಡಾಕೂಟ: ಜ್ಞಾನ ಬೋಧಿನಿ ಆಂಗ್ಲ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಾಧನೆ

    October 25, 2025
    Facebook Twitter Instagram
    ಟ್ರೆಂಡಿಂಗ್
    • ಯತೀಂದ್ರ ಅವರಿಗೆ ಒಂದು ನೋಟೀಸು ಕೊಡೋ ಧೈರ್ಯ ಇಲ್ವಾ?: ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ
    • ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ: ಸಚಿವ ಕೃಷ್ಣಭೈರೇಗೌಡ
    • ತಾಲ್ಲೂಕು ಮಟ್ಟದ ಕ್ರೀಡಾಕೂಟ: ಜ್ಞಾನ ಬೋಧಿನಿ ಆಂಗ್ಲ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಾಧನೆ
    • ತುಂಬಾಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ರಮೇಶ್ ಆಯ್ಕೆ
    • ಜ್ಞಾನಭೋದನಿ ಶಾಲೆ: ದೈಹಿಕ ಶಿಕ್ಷಕ ಅಬ್ದುಲ್ ಶುಕೂರ್ ಅವರಿಗೆ ಸನ್ಮಾನ
    • ತುಮಕೂರು | ರಾಸು ಸಾವು: ಪರಿಹಾರ ವಿತರಣೆಯಲ್ಲಿ ವಿಳಂಬ: 2.64 ಕೋಟಿ ಬಾಕಿ
    • ತುರುವೇಕೆರೆ | ನಿರಂತರ ಮಳೆಯಿಂದಾಗಿ ಕೋಡಿ ಹರಿದ ಕೆರೆಗಳು
    • ಆಟೋದಲ್ಲಿ ಮರೆತು ಹೋದ ಬ್ಯಾಗ್ ವಾರಸುದಾರರಿಗೆ ವಾಪಸ್: ಸಹಾಯ ಮಾಡಿದ AI ಸಿ.ಸಿ.ಟಿವಿ ಕಮಾಂಡ್ ಸೆಂಟರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುಣ್ಯ ಕ್ಷೇತ್ರ  ಸಿದ್ದರಬೆಟ್ಟ ರಸ್ತೆಯಲ್ಲಿ ಗುಂಡಿಗಳ ನರ್ತನ: ರಸ್ತೆ ಅವ್ಯವಸ್ಥೆಗೆ ಯಾರು ಕಾರಣ?
    ಕೊರಟಗೆರೆ December 22, 2024

    ಪುಣ್ಯ ಕ್ಷೇತ್ರ  ಸಿದ್ದರಬೆಟ್ಟ ರಸ್ತೆಯಲ್ಲಿ ಗುಂಡಿಗಳ ನರ್ತನ: ರಸ್ತೆ ಅವ್ಯವಸ್ಥೆಗೆ ಯಾರು ಕಾರಣ?

    By adminDecember 22, 2024No Comments1 Min Read
    koratagere

    ಕೊರಟಗೆರೆ: ಕರುನಾಡಿನ ಸುಪ್ರಸಿದ್ದ ಪುಣ್ಯ ಕ್ಷೇತ್ರವಾದ ಸಿದ್ದರಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ತೋವಿನಕೆರೆ–ತುಂಬಾಡಿ ಮಾರ್ಗದ ಪಿಡಬ್ಲ್ಯೂಡಿ ಇಲಾಖೆಯ 2 ಕಿ.ಮೀ. ಮುಖ್ಯರಸ್ತೆಯಲ್ಲಿ ಬರೋಬ್ಬರಿ 400 ಕ್ಕೂ ಅಧಿಕ ಗುಂಡಿಗಳು ಬಿದ್ದು ಮುಖ್ಯ ರಸ್ತೆಯೇ ಕಾಣೆಯಾಗಿ ವಾಹನ ಸವಾರರಿಗೆ ಉಂಟಾಗಿದೆ.

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟದಿಂದ ನೇಗಲಾಲದ ಸಂಪರ್ಕದ 2 ಕಿ.ಮೀ. ರಸ್ತೆಯು ಗುಂಡಿಮಯ ಆಗಿರುವ ಪರಿಣಾಮ ಸಸ್ಯಕಾಶಿಗೆ ಆಗಮಿಸುವ ಪ್ರವಾಸಿಗರಿಗೆ, ರೈತಾಪಿವರ್ಗಕ್ಕೆ ಮತ್ತು ಶಾಲೆಗೆ ತೆರಳುವ ಮಕ್ಕಳಿಗೆ ಪ್ರತಿನಿತ್ಯವು ಸಮಸ್ಯೆಯಾಗಿ ಪರಿಣಮಿಸಿದೆ.


    Provided by
    Provided by
    Provided by

     ಮುಖ್ಯರಸ್ತೆ ಕಾಮಗಾರಿಯಲ್ಲಿ ಗುತ್ತಿಗೆದಾರನ ಅಕ್ರಮ:

    ತೋವಿನಕೆರೆಯಿಂದ ಜೋನಿಗರಹಳ್ಳಿ ಮಾರ್ಗವಾಗಿ ಸಿದ್ದರಬೆಟ್ಟ ಮೂಲಕ ತುಂಬಾಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಮತದಾರರ ಮನವಿಯಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಪಿಡಬ್ಲ್ಯೂಡಿ ಇಲಾಖೆಯಿಂದ 5 ಕೋಟಿ ಅನುದಾನ ನೀಡಿ ಸಮಗ್ರ ಅಭಿವೃದ್ದಿಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ ಗುತ್ತಿಗೆದಾರ ಮತ್ತು ಅಧಿಕಾರಿವರ್ಗ 2 ಕಿ.ಮೀ. ರಸ್ತೆಯನ್ನೇ ನಿರ್ಮಿಸದೇ ಇರೋದು ಬೆಳಕಿಗೆ ಬಂದಿದೆ.

    ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ:

    5 ಕೋಟಿ ಅನುದಾನ ನೀಡಿದ್ರು, ರಸ್ತೆ ಕಾಮಗಾರಿ ಪೂರ್ಣಗೊಳಿಸದೇ ಅಧಿಕಾರಿಗಳೇ ಪರೋಕ್ಷವಾಗಿ ಅಕ್ರಮಕ್ಕೆ ಸಾಥ್ ನೀಡಿದ್ದಾರೆ.  ನೇಗಲಾಲದಿಂದ ಸಿದ್ದರಬೆಟ್ಟಕ್ಕೆ ಸಂಪರ್ಕದ 2 ಕಿ.ಮೀ. ರಸ್ತೆಗೆ ಅನುದಾನ ತರುವಲ್ಲಿಯೂ ಮೀನಾಮೇಷ ಎಣಿಸುತ್ತಿದ್ದಾರೆ. ಗೃಹ ಸಚಿವರಿಗೆ ಈಗ ಅನುದಾನ ಕೇಳಿದರೆ ಛೀಮಾರಿ ಹಾಕೋದು ಗ್ಯಾರಂಟಿ ಎಂಬುದು ಅಧಿಕಾರಿಗಳಿಗೂ ಗೊತ್ತಿರುವ ಕಾರಣ ರಸ್ತೆ ಅಭಿವೃದ್ದಿಯು ಸ್ಥಗಿತವಾಗಿದೆ.

    ಅಧಿಕಾರಿಗಳಿಗೆ ನೇಗಲಾಲ ಗ್ರಾಮಸ್ಥರಿಂದ ಹಿಡಿಶಾಪ:

    ಸಿದ್ದರಬೆಟ್ಟಕ್ಕೆ ಪ್ರತಿನಿತ್ಯ ಸಾವಿರಾರು ಜನ ಭಕ್ತರು ಇದೇ ಮಾರ್ಗವಾಗಿ ಸಂಚಾರ ಮಾಡ್ತಾರೇ. ಸಾವಿರಾರು ಜನ ಬಡಮಕ್ಕಳು ವ್ಯಾಸಂಗ ಮಾಡುವ ವಸತಿಶಾಲೆ, ಸಿದ್ದರಬೆಟ್ಟ  ಶ್ರೀಮಠಕ್ಕೆ ಬರುವ ಭಕ್ತರು ಸೇರಿದಂತೆ ಸಾವಿರಾರು ಜನರ ಸಂಚಾರ ಅಡಚಣೆಯಾಗಿ ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿರುವುದು ಸರ್ವೇಸಾಮಾನ್ಯ ಆಗಿದೆ.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಂಬಾಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ರಮೇಶ್ ಆಯ್ಕೆ

    October 25, 2025

    ವಿದ್ಯಾರ್ಥಿಗಳ ಬಳಿಯೇ ಅಕ್ರಮ ‘ಸುಲಿಗೆ’ : ರಣಧೀರರ ವೇದಿಕೆ ದೂರಿನ ಬೆನ್ನಲ್ಲೇ SDA ಸಸ್ಪೆಂಡ್!

    October 24, 2025

    ಕೆರೆಯೋ, ರಸ್ತೆಯೋ: ಗೃಹ ಸಚಿವರ ಕ್ಷೇತ್ರದಲ್ಲಿ ಗುಂಡಿಮಯ ರಸ್ತೆಗಳು!

    October 24, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯತೀಂದ್ರ ಅವರಿಗೆ ಒಂದು ನೋಟೀಸು ಕೊಡೋ ಧೈರ್ಯ ಇಲ್ವಾ?: ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ

    October 25, 2025

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ‘ಉತ್ತರಾಧಿಕಾರಿ’ ಹೇಳಿಕೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ…

    ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ: ಸಚಿವ ಕೃಷ್ಣಭೈರೇಗೌಡ

    October 25, 2025

    ತಾಲ್ಲೂಕು ಮಟ್ಟದ ಕ್ರೀಡಾಕೂಟ: ಜ್ಞಾನ ಬೋಧಿನಿ ಆಂಗ್ಲ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಾಧನೆ

    October 25, 2025

    ತುಂಬಾಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ರಮೇಶ್ ಆಯ್ಕೆ

    October 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.